ಬ್ರೇಕಿಂಗ್ ನ್ಯೂಸ್
01-10-24 12:41 pm HK News Desk ಕರ್ನಾಟಕ
ಚಿಕ್ಕಬಳ್ಳಾಪುರ, ಅ 1: ನಗರದ ಎಂ.ಜಿ.ರಸ್ತೆಯಲ್ಲಿರುವ ಕಾವೇರಿ ಖಾಸಗಿ ಲಾಡ್ಜ್ನಲ್ಲಿ ಮಹಿಳೆ ಮೃತದೇಹ ಪತ್ತೆಯಾಗಿದೆ. ಸೆ.30ರ ರಾತ್ರಿ ಬಂದ ಜೋಡಿಯೊಂದು, ರೂಮ್ ಮಾಡಿಕೊಂಡು ರಾತ್ರಿಯಿಡಿ ತಂಗಿದ್ದಾರೆ. ಆದ್ರೆ ಬೆಳಿಗ್ಗೆ ಲಾಡ್ಜ್ ನಿಂದ ಪುರುಷ ಮಾತ್ರ ಆಚೆ ಹೋಗಿದ್ದು, ಮಹಿಳೆ ಆಚೆ ಬಂದಿಲ್ಲ. ಇದರಿಂದ ಅನುಮಾನಗೊಂಡ ಲಾಡ್ಜ್ ಸಿಬ್ಬಂದಿ, ಹೋಗಿ ನೋಡಿದ್ರೆ ರೂಮಿನಲ್ಲಿ ಮಹಿಳೆ ಶವವಾಗಿ ಪತ್ತೆಯಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ಚಿಕ್ಕಬಳ್ಳಾಪುರ ಎಸ್ಪಿ ಕುಶಾಲ್ ಚೌಕ್ಸಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆದ್ರೆ, ಮೃತ ಮಹಿಳೆಯ ಗುರುತು ಪತ್ತೆಯಾಗಿಲ್ಲ.
ಇನ್ನು ಮಹಿಳೆಯ ಜೊತೆ ಬಂದಿದ್ದವ ಚಿಕ್ಕಬಳ್ಳಾಪುರ ತಾಲೂಕು ಮೂಲದ ನರಸಿಂಹಮೂರ್ತಿ ಎನ್ನಲಾಗಿದೆ. ಲಾಡ್ಜ್ ಸಿಬ್ಬಂದಿ ರೂಮ್ ಬುಕ್ ಮಾಡುವಾಗ ಯಾವುದೆ ದಾಖಲೆ ಪಡೆದಿಲ್ಲ, ಹೆಸರು ವಿಳಾಸ ಪಡೆದುಕೊಂಡಿಲ್ಲ, ಇದರಿಂದ ಪೊಲೀಸರು ಅನುಮಾನಸ್ಪದ ಸಾವು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ.
ಮಹಿಳೆಯ ಜೊತೆ ಬಂದಿದ್ದ ವ್ಯಕ್ತಿಯ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಅದರಲ್ಲಿ ಸ್ಪಷ್ಟತೆಯಿಲ್ಲ. ಇದರಿಂದ ಪೊಲೀಸರು ಮೊಬೈಲ್ ತಂತ್ರಜ್ಞಾನ ಬಳಸಿ ಆರೋಪಿಯ ಪತ್ತೆ ಕಾರ್ಯ ನಡೆಸಿದ್ದಾರೆ. ಆದ್ರೆ ಮಹಿಳೆಯ ಕೊಲೆ ಮಾಡಲಾಗಿದಿಯಾ ಇಲ್ಲಾ ಏಕಾಂತದಲ್ಲಿ ತೊಡಗಿದ್ದಾಗ ಹೃದಯಾಘಾತವಾಗಿದಿಯಾ ತನಿಖೆಯಿಂದ ಗೊತ್ತಾಗಬೇಕಿದೆ. ಆದ್ರೆ ಲಾಡ್ಜ್ ಸಿಬ್ಬಂದಿ ದಾಖಲೆ ವಿಳಾಸ ಪಡೆದುಕೊಳ್ಳದೆ ಹೇಗೆ ರೂಮ್ ನೀಡಿದ್ರಿ ಎಂದು ಪೊಲೀಸ್ರು ಹೋಟೆಲ್ ಸಿಬ್ಬಂದಿಗಳನ್ನ ಜಾಡಿಸಿದ್ದಾರೆ.
Woman found dead in Chikkaballapur lodge, partner escaped. Police are now investigating the hotel staffs as they provided the rooms without any documents. Police are now investigating the case based on mobile tower location.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
19-04-26 10:41 pm
HK News Staffer
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
19-04-26 10:23 pm
HK News Staffer
ಶಿವಮೊಗ್ಗ ; ಹುಟ್ಟುಹಬ್ಬದ ಪಾರ್ಟಿ ವೇಳೆ ಚಿಕನ್ ಮೂಳೆ...
19-04-26 02:58 pm
15 ವರ್ಷಗಳ ಹಿಂದೆ ಜೈಲಿನಿಂದ ತಪ್ಪಿಸಿಕೊಂಡು ಮುಂಬೈ,...
19-04-26 02:24 pm
ಅಂಬ್ಲಮೊಗರು ; ಸ್ನೇಹಿತರೊಂದಿಗೆ ಕೆರೆ ನೀರಲ್ಲಿ ಆಟವಾ...
19-04-26 10:20 am
ಹೇಯ್ ಮಟನ್ ಸರಿಯಾಗಿ ಬೆಂದಿಲ್ಲ ಎಂದು ಸ್ನೇಹಿತನ ಮುಂದ...
18-04-26 10:37 pm