ಬ್ರೇಕಿಂಗ್ ನ್ಯೂಸ್
03-10-24 02:52 pm HK News Desk ಕರ್ನಾಟಕ
ಮೈಸೂರು, ಅ.3: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಹಿನ್ನೆಲೆ ಹಾಕಿರುವ ಹಸಿರು ಚಪ್ಪರ ಮತ್ತು ಗುಂಬಜ್ ಆಕೃತಿ ಮತ್ತೆ ವಿವಾದಕ್ಕೆ ಕಾರಣವಾಗಿದೆ. ನಗರದ ಸಯ್ಯಜಿ ರಾವ್ ರಸ್ತೆಯಲ್ಲಿನ ಹಸಿರು ಚಪ್ಪರದಲ್ಲಿ ಈ ಬಾರಿ ವಿಭಿನ್ನವಾಗಿ ಹಸಿರಿನ ಬಣ್ಣದಲ್ಲಿ ವಿದ್ಯುತ್ ಅಲಂಕಾರ ಮಾಡಿದ್ದು ನಡುವೆ ಗುಂಬಜ್ ಆಕೃತಿ ಬಿಡಿಸಲಾಗಿದೆ. ಇದನ್ನು ಮಾಜಿ ಸಂಸದ ಪ್ರತಾಪಸಿಂಹ ಆಕ್ಷೇಪಿಸಿದ್ದಾರೆ.
ಹಸಿರು ಬಣ್ಣದ ಅಲಂಕಾರ ಜೊತೆಗೆ ಚಪ್ಪರದ ಮೇಲ್ಭಾಗದಲ್ಲಿ ಹಸಿರಿನ ‘ಗುಂಬಜ್’ ಹೋಲುವ ಮಾದರಿಯನ್ನು ನಿರ್ಮಿಸಿರುವುದು ವಿವಾದಕ್ಕೆ ಕಾರಣವಾಗಿದೆ. ಈ ಸಂಬಂಧ ಫೇಸ್ಬುಕ್ ಖಾತೆಯಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಫೋಟೋ ಹಂಚಿಕೊಂಡಿದ್ದು ಇದನ್ನು ಬದಲಾಯಿಸಲು ಹೇಳಿದ್ದೇನೆ ಎಂದು ಪೋಸ್ಟ್ ಹಾಕಿದ್ದಾರೆ.



ಈ ಬಗ್ಗೆ ಜಾಲತಾಣದಲ್ಲಿ ಪರ, ವಿರೋಧ ಚರ್ಚೆ ವ್ಯಕ್ತವಾಗಿದೆ. ಈ ಹಿಂದೆ ನಗರದ ಊಟಿ ರಸ್ತೆಯ ಜೆಎಸ್ಎಸ್ ಕಾಲೇಜಿನ ಬಳಿಯ ಬಸ್ ನಿಲ್ದಾಣದಲ್ಲಿ ಗುಂಬಜ್ ಮಾದರಿ ನಿರ್ಮಿಸಿದ್ದು, ವಿವಾದಕ್ಕೆ ಕಾರಣವಾಗಿತ್ತು. ಬಳಿಕ ಬಸ್ ನಿಲ್ದಾಣದ ಮೇಲಿನ ಮೂರು ಗುಂಬಜ್ಗಳಲ್ಲಿ ಎರಡನ್ನು ತೆರವುಗೊಳಿಸಲಾಗಿತ್ತು. ಇದೀಗ ದಸರಾ ಮಹೋತ್ಸವದ ಉದ್ಘಾಟನೆ ವೇಳೆ ಅಂತಹದೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.
Objection to different decoration of Mysore Dasara 2024, prathap simha sparks controversy in Mysuru.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
17-07-26 12:58 pm
HK News Staffer
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm