ಬ್ರೇಕಿಂಗ್ ನ್ಯೂಸ್
06-10-24 05:32 pm HK News Desk ಕರ್ನಾಟಕ
ಭಟ್ಕಳ, ಅ.06: ಸಮುದ್ರದಲ್ಲಿ ಮುಳುಗಿ ಬೆಂಗಳೂರು ಮೂಲದ ವಿದ್ಯಾರ್ಥಿ ಸಾವನ್ನಪ್ಪಿದ್ದು, ಮತ್ತೊಬ್ಬನನ್ನು ರಕ್ಷಣೆ ಮಾಡಿರುವ ಘಟನೆ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರ ಕಡಲ ತೀರದಲ್ಲಿ ನಡೆದಿದೆ.
ಬೆಂಗಳೂರಿನ ವಿದ್ಯಾಸೌಧ ಪಿ.ಯು ಕಾಲೇಜು ವಿದ್ಯಾರ್ಥಿ ಗೌತಮ್ (17) ಮೃತ ರ್ದುದೈವಿ. ಬೆಂಗಳೂರಿನ ಧನುಶ್ .ಡಿ. ರಕ್ಷಣೆಗೊಳಗಾದ ವಿದ್ಯಾರ್ಥಿ.
ಬೆಂಗಳೂರಿನಿಂದ ವಿದ್ಯಾ ಸೌಧ ಕಾಲೇಜಿನ 220 ವಿದ್ಯಾರ್ಥಿಗಳು ಪ್ರವಾಸಕ್ಕೆ ಆಗಮಿಸಿದ್ದರು. ಈ ವೇಳೆ ಇಬ್ಬರು ವಿದ್ಯಾರ್ಥಿಗಳು ಸಮುದ್ರದ ಆಳದಲ್ಲಿ ಈಜಲು ತೆರಳಿದ್ದರು. ಅಲೆಗಳ ಅಬ್ಬರಕ್ಕೆ ಇಬ್ಬರು ನೀರಿನಲ್ಲಿ ಮುಳಿಗಿದ್ದು, ಧನುಷ್ನನ್ನು ನೋಡಿದ ಲೈಫ್ ಗಾರ್ಡ್ ಹಾಗೂ ಪೊಲೀಸರು ಆತನನ್ನು ರಕ್ಷಣೆ ಮಾಡಿದ್ದರು. ಗೌತಮ್ ಕೂಡ ಈಜಲು ಬಂದಿರುವ ಮಾಹಿತಿಯನ್ನ ಧನುಷ್ ಹೇಳದಿದ್ದರಿಂದ ಮಾಹಿತಿ ತಿಳಿಯದೇ ಓರ್ವನನ್ನು ಮಾತ್ರ ರಕ್ಷಣೆ ಮಾಡಲಾಗಿದೆ. ವಿದ್ಯಾರ್ಥಿ ಸಂಖ್ಯೆ ಎಣಿಸಿದಾಗ ಗೌತಮ್ ಕೂಡ ಸಮುದ್ರದಲ್ಲಿ ಈಜಲು ಹೋಗಿರುವುದು ಗಮನಕ್ಕೆ ಬಂದಿದೆ. ನಂತರ ಮುರುಡೇಶ್ವರ ಎ.ಸ್.ಐ ರುದ್ರೇಶ್, ಲೈಪ್ ಗಾರ್ಡ್ ಹಾಗೂ ನೇತ್ರಾಣಿ ಅಡ್ವೆಂಚರ್ಸ ತಂಡ ಶೋಧ ನಡೆಸಿ ಶವವನ್ನು ಹೊರಕ್ಕೆ ತೆಗೆಯಲಾಗಿದೆ.
ಈ ಕುರಿತು ಮುರುಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
17 year old youth drowned at Murdeshwar beach, one rescued. The deceased has been identified as Gowtam from Vidhyasoudha pu college in Bangalore. Another friend has been rescued by the coast guard.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
17-07-26 12:58 pm
HK News Staffer
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm