ಬ್ರೇಕಿಂಗ್ ನ್ಯೂಸ್
11-12-20 01:29 pm Headline Karnataka News Network ಕರ್ನಾಟಕ
ಶಿವಮೊಗ್ಗ, ಡಿ. 11 : ಕಂಟೇನರ್ ಲಾರಿ ಪಲ್ಟಿಯಾಗಿ ಅದರಲ್ಲಿದ್ದ ಹತ್ತು ಹಸುಗಳು ದುರಂತ ಸಾವು ಕಂಡ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನಡೆದಿದೆ.
ಲಾರಿಯಲ್ಲಿ 16 ಹಸುಗಳಿದ್ದು ಅದರಲ್ಲಿದ್ದ 10 ಹಸುಗಳು ಉಸಿರುಕಟ್ಟಿ ಸಾವನ್ನಪ್ಪಿವೆ. ವಾಹನದಲ್ಲಿದ್ದ ಇಬ್ಬರು ಪರಾರಿಯಾಗಿದ್ದಾರೆ.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಬಳಿಯ ಬೆಜ್ಜವಳ್ಳಿಯಲ್ಲಿ ಶುಕ್ರವಾರ ಮುಂಜಾನೆ ಘಟನೆ ನಡೆದಿದೆ. ಕಂಟೇನರ್ ಲಾರಿ ಚಾಲಕ ಗಾಯಗೊಂಡಿದ್ದು, ತೀರ್ಥಹಳ್ಳಿ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದಾನೆ.

ಕಂಟೇನರ್ ಲಾರಿ, ಐಶರ್ ವಾಹನ ಸಂಖ್ಯೆ ಕೆಎ 17 ಬಿ 6471 ದಾವಣಗೆರೆಯಿಂದ ಮಂಗಳೂರಿಗೆ ಬರ್ತಾ ಇತ್ತು. ಅತಿಯಾದ ವೇಗ ಮತ್ತು ಇಬ್ಬನಿಯ ಪರಿಣಾಮ ವಾಹನ ಚಾಲಕನ ನಿಯಂತ್ರಣ ತಪ್ಪಿ ಬೆಜ್ಜವಳ್ಳಿಯ ಬಳಿ ಪಲ್ಟಿಯಾಗಿದೆ.
ವಾಹನದಲ್ಲಿ 16 ಹಸುಗಳನ್ನು ಮಂಗಳೂರು ಕಡೆಗೆ ಸಾಗಣೆ ಮಾಡಲಾಗುತ್ತಿತ್ತು. ವಾಹನ ಪಲ್ಟಿಯಾಗಿದ್ದರಿಂದ 10 ಹಸುಗಳು ಕಂಟೇನರ್ ಒಳಗೆ ಬಿಗಿದು ಕಟ್ಟಿದ್ದರಿಂದ ಕುತ್ತಿಗೆ ಕವುಚಿಕೊಂಡು ಸಾವು ಕಂಡಿವೆ. ಸ್ಥಳೀಯರು ಸೇರಿ ಬದುಕಿದ್ದ ಹಸುಗಳಿಗೆ ಹುಲ್ಲು, ನೀರು ಕೊಟ್ಟು ಆರೈಕೆ ಮಾಡಿದ್ದಾರೆ.
ಅಕ್ರಮವಾಗಿ ಗೋವುಗಳನ್ನು ತರಲಾಗುತ್ತಿತ್ತು ಎಂದು ಆರೋಪಿಸಲಾಗಿದೆ. ಮಾಳೂರು ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಘಾಟ್ ರಸ್ತೆಯಲ್ಲಿ ಅಕ್ರಮ ಗೋ ಸಾಗಾಟ ಹೆಚ್ಚಾಗಿ ನಡೆಯುತ್ತಿದ್ದು ಮಂಗಳೂರು ಮೂಲಕ ಕೇರಳಕ್ಕೆ ಸಾಗಣೆ ಮಾಡಲಾಗುತ್ತಿದೆ. ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ಪ್ರಯತ್ನ ಆಗುತ್ತಿರುವಾಗಲೇ ಈ ದುರಂತ ನಡೆದಿದೆ.
A Truck that was carrying Cows Toppled at Thirthahalli, Shivamogga killing Ten Cows and six cows being injured. Public alleges of illegal Cattle trafficking.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 10:54 pm
HK News Desk
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm