ಬ್ರೇಕಿಂಗ್ ನ್ಯೂಸ್
10-10-24 10:57 pm Bangalore Correspondent ಕರ್ನಾಟಕ
ಬೆಂಗಳೂರು, ಅ.10: ಇತ್ತೀಚೆಗೆ ಹನಿಟ್ರ್ಯಾಪ್ ಪ್ರಕರಣ ದಾಖಲಾಗಿ ಆರೋಪ ಎದುರಿಸುತ್ತಿರುವ ಪವಿತ್ರಾ ನಾಗರಾಜ್ ಎಂಬ ಮಹಿಳೆ ಫೇಸ್ಬುಕ್ ಖಾತೆಯಲ್ಲಿ ವಿಡಿಯೋ ಅಪ್ಲೋಡ್ ಮಾಡಿ, ಅಂಬೇಡ್ಕರ್ ಸೇನಾ ಸಂಘಟನೆಯ ನಾಯಕರನ್ನು ನಿಂದಿಸುತ್ತಿದ್ದು, ಇದನ್ನು ವಿರೋಧಿಸಿ ಅಂಬೇಡ್ಕರ್ ಸೇನೆಯ ಕಾರ್ಯಕರ್ತರು ಆಕೆಯ ಪೋಸ್ಟರಿಗೆ ಚಪ್ಪಲಿ ಹಾರ ಹಾಕಿ ಪ್ರತಿಭಟನೆ ನಡೆಸಿದ್ದಾರೆ.
ತನ್ನನ್ನು ಕಾಂಗ್ರೆಸ್ ನಾಯಕಿಯೆಂದು ಬಿಂಬಿಸಿಕೊಂಡಿದ್ದಲ್ಲದೆ, ಸರಕಾರಿ ಉದ್ಯೋಗ ದೊರಕಿಸುವ ಭರವಸೆ ನೀಡಿ ಹಲವರಿಂದ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿರುವ ಪವಿತ್ರಾ ನಾಗರಾಜ್ ವಿರುದ್ಧ ಶಿವಾಜಿ ನಗರ ಠಾಣೆಯಲ್ಲಿ ಹನಿಟ್ರ್ಯಾಪ್ ಕೇಸು ದಾಖಲಾಗಿತ್ತು. ಎಸ್ಡಿಪಿಐ ಮುಖಂಡ ಭಾಸ್ಕರ ಪ್ರಸಾದ್ ತನ್ನ ಅಶ್ಲೀಲ ವಿಡಿಯೋ ಇದೆಯೆಂದು ಹಣಕ್ಕಾಗಿ ಬ್ಲಾಕ್ಮೇಲ್ ಮಾಡುತ್ತಿದ್ದಾರೆಂದು ಆರೋಪಿಸಿ ದೂರು ನೀಡಿದ್ದರು. ಇವರಿಗೆ ಅಂಬೇಡ್ಕರ್ ಸೇನೆಯ ರಾಜ್ಯಾಧ್ಯಕ್ಷ ಪಿ. ಮೂರ್ತಿ ಬೆಂಬಲಿಸಿದ್ದರು.





ಇದೀಗ ಪಿ. ಮೂರ್ತಿ ಬಗ್ಗೆ ಅವಾಚ್ಯವಾಗಿ ನಿಂದಿಸಿ ತೇಜೋವಧೆ ಮಾಡುವ ರೀತಿ ಪವಿತ್ರಾ ನಾಗರಾಜ್ ನಿಗೂಢ ಜಾಗದಿಂದ ಫೇಸ್ಬುಕ್ ನಲ್ಲಿ ವಿಡಿಯೋ ಹಾಕುತ್ತಿದ್ದಾರೆ. ಇವರನ್ನು ಬಂಧಿಸಲು ಪೊಲೀಸರು ಮೀನ ಮೇಷ ಎಣಿಸುತ್ತಿದ್ದಾರೆಂದು ಅಂಬೇಡ್ಕರ್ ಸೇನೆಯ ಕಾರ್ಯಕರ್ತರು ಬೆಂಗಳೂರು ಏರ್ಪೋರ್ಟ್ ರಸ್ತೆಯ ಸಿದ್ಲಘಟ್ಟ ಎಂಬಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಪೊಲೀಸರು ಈಕೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹ ಮಾಡಿದ್ದಾರೆ.
Ambedkar sene protests against Sandhya Pavitra Nagaraj for deformative vidoes against P Murthy in Bangalore. Sandhya Pavitra Nagaraj who has been booked in honey trap case against Bhaskar Prasad has been making deformation videos against Ambedkar Sene State president P Murthy. Members held protest and slapped her banner with chappals.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
02-03-26 10:06 pm
HK News Staffer
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm