ಬ್ರೇಕಿಂಗ್ ನ್ಯೂಸ್
10-10-24 10:57 pm Bangalore Correspondent ಕರ್ನಾಟಕ
ಬೆಂಗಳೂರು, ಅ.10: ಇತ್ತೀಚೆಗೆ ಹನಿಟ್ರ್ಯಾಪ್ ಪ್ರಕರಣ ದಾಖಲಾಗಿ ಆರೋಪ ಎದುರಿಸುತ್ತಿರುವ ಪವಿತ್ರಾ ನಾಗರಾಜ್ ಎಂಬ ಮಹಿಳೆ ಫೇಸ್ಬುಕ್ ಖಾತೆಯಲ್ಲಿ ವಿಡಿಯೋ ಅಪ್ಲೋಡ್ ಮಾಡಿ, ಅಂಬೇಡ್ಕರ್ ಸೇನಾ ಸಂಘಟನೆಯ ನಾಯಕರನ್ನು ನಿಂದಿಸುತ್ತಿದ್ದು, ಇದನ್ನು ವಿರೋಧಿಸಿ ಅಂಬೇಡ್ಕರ್ ಸೇನೆಯ ಕಾರ್ಯಕರ್ತರು ಆಕೆಯ ಪೋಸ್ಟರಿಗೆ ಚಪ್ಪಲಿ ಹಾರ ಹಾಕಿ ಪ್ರತಿಭಟನೆ ನಡೆಸಿದ್ದಾರೆ.
ತನ್ನನ್ನು ಕಾಂಗ್ರೆಸ್ ನಾಯಕಿಯೆಂದು ಬಿಂಬಿಸಿಕೊಂಡಿದ್ದಲ್ಲದೆ, ಸರಕಾರಿ ಉದ್ಯೋಗ ದೊರಕಿಸುವ ಭರವಸೆ ನೀಡಿ ಹಲವರಿಂದ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿರುವ ಪವಿತ್ರಾ ನಾಗರಾಜ್ ವಿರುದ್ಧ ಶಿವಾಜಿ ನಗರ ಠಾಣೆಯಲ್ಲಿ ಹನಿಟ್ರ್ಯಾಪ್ ಕೇಸು ದಾಖಲಾಗಿತ್ತು. ಎಸ್ಡಿಪಿಐ ಮುಖಂಡ ಭಾಸ್ಕರ ಪ್ರಸಾದ್ ತನ್ನ ಅಶ್ಲೀಲ ವಿಡಿಯೋ ಇದೆಯೆಂದು ಹಣಕ್ಕಾಗಿ ಬ್ಲಾಕ್ಮೇಲ್ ಮಾಡುತ್ತಿದ್ದಾರೆಂದು ಆರೋಪಿಸಿ ದೂರು ನೀಡಿದ್ದರು. ಇವರಿಗೆ ಅಂಬೇಡ್ಕರ್ ಸೇನೆಯ ರಾಜ್ಯಾಧ್ಯಕ್ಷ ಪಿ. ಮೂರ್ತಿ ಬೆಂಬಲಿಸಿದ್ದರು.
ಇದೀಗ ಪಿ. ಮೂರ್ತಿ ಬಗ್ಗೆ ಅವಾಚ್ಯವಾಗಿ ನಿಂದಿಸಿ ತೇಜೋವಧೆ ಮಾಡುವ ರೀತಿ ಪವಿತ್ರಾ ನಾಗರಾಜ್ ನಿಗೂಢ ಜಾಗದಿಂದ ಫೇಸ್ಬುಕ್ ನಲ್ಲಿ ವಿಡಿಯೋ ಹಾಕುತ್ತಿದ್ದಾರೆ. ಇವರನ್ನು ಬಂಧಿಸಲು ಪೊಲೀಸರು ಮೀನ ಮೇಷ ಎಣಿಸುತ್ತಿದ್ದಾರೆಂದು ಅಂಬೇಡ್ಕರ್ ಸೇನೆಯ ಕಾರ್ಯಕರ್ತರು ಬೆಂಗಳೂರು ಏರ್ಪೋರ್ಟ್ ರಸ್ತೆಯ ಸಿದ್ಲಘಟ್ಟ ಎಂಬಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಪೊಲೀಸರು ಈಕೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹ ಮಾಡಿದ್ದಾರೆ.
Ambedkar sene protests against Sandhya Pavitra Nagaraj for deformative vidoes against P Murthy in Bangalore. Sandhya Pavitra Nagaraj who has been booked in honey trap case against Bhaskar Prasad has been making deformation videos against Ambedkar Sene State president P Murthy. Members held protest and slapped her banner with chappals.
01-09-25 10:53 pm
Bangalore Correspondent
Karnataka Police, Warning to Social Media Use...
01-09-25 06:59 pm
ಎಸ್.ಐ.ಟಿ ರಚನೆ ಮಾಡಿದಾಗಲೇ ಬಿಜೆಪಿ ಯಾಕೆ ವಿರೋಧ ಮಾಡ...
01-09-25 05:03 pm
Yadagiri, Raid, Heart Attack: ಯಾದಗಿರಿ ; ಇಸ್ಪೀ...
01-09-25 04:55 pm
Sujatha Bhat, Latest News, Dharmasthala: ಚಿನ್...
01-09-25 01:25 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
01-09-25 10:01 pm
Mangalore Correspondent
ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಸೌ...
01-09-25 05:05 pm
Mangalore Pothole, Accident, Video Viral: ಕೆಪ...
31-08-25 10:34 pm
Ullal, Mangalore, UT Khader: ಹಡಿಲು ಬಿದ್ದ ಗದ್ದ...
31-08-25 08:20 pm
“Mangaluru’s Biggest Heart Care Offer: Indian...
31-08-25 01:56 pm
01-09-25 09:21 pm
Udupi Correspondent
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm
Mangalore Crime, Konaje Police, Raid, Liquor:...
01-09-25 01:58 pm
Mangalore Crime, Falnir Attack: ಪೊಲೀಸರಿಗೆ ಭಾರ...
31-08-25 10:55 pm
Mangalore Court, Sexual Abuse: ಮೂರೂವರೆ ವರ್ಷದ...
30-08-25 03:22 pm