ಬ್ರೇಕಿಂಗ್ ನ್ಯೂಸ್
11-12-20 02:33 pm Headline Karnataka News Network ಕರ್ನಾಟಕ
ಬೆಂಗಳೂರು, ಡಿ.11: ನಮ್ಮ ಸರಕಾರ ಅಸ್ತಿತ್ವಕ್ಕೆ ಬಂದರೆ ಗೋಹತ್ಯೆ ನಿಷೇಧ ಕಾಯ್ದೆಯನ್ನು ವಾಪಸ್ ಪಡೆಯಲಾಗುವುದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಗೋಹತ್ಯೆ ನಿಷೇಧದಿಂದಾಗಿ ಪ್ರಮುಖವಾಗಿ ಚರ್ಮದ ಉದ್ಯಮಕ್ಕೆ ದೊಡ್ಡ ಪೆಟ್ಟು ಬೀಳಲಿದೆ. ಇದರಿಂದ ಚರ್ಮೋದ್ಯಮ ಮುಚ್ಚಿ ಹೋಗುವ ಆತಂಕ ಇದೆ. ಇದು ಅಧ್ಯಯನದಿಂದ ಕಂಡುಕೊಂಡಿರುವ ಸತ್ಯ. ಹೀಗಾಗಿ ಈ ಜನವಿರೋಧಿ ಕಾಯ್ದೆಯನ್ನು ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಹಿಂಪಡೆಯಲಾಗುವುದು. ಈ ಬಗ್ಗೆ ಗ್ರಾಮ ಪಂಚಾಯಿತಿ ಚುನಾವಣೆ ಬಳಿಕ ಜನಜಾಗೃತಿ ನಡೆಸಲಾಗುವುದು ಎಂದು ಹೇಳಿದ್ದಾರೆ.
ರಾಜ್ಯದ ಎಲ್ಲ ವರ್ಗದ ಜನರಿಗೂ ಈ ಕಾಯ್ದೆಯಿಂದ ಪೆಟ್ಟು ಬೀಳಲಿದೆ. ಜನರು ವಯಸ್ಸು ಮೀರಿದ ಗೋವುಗಳನ್ನು ಏನು ಮಾಡಬೇಕು. ಸರಕಾರ ಅದನ್ನು ಪಡೆದು ಸಾಕುತ್ತದೆ ಎಂದು ಹೇಳುತ್ತಿದೆ. ಇದು ಸಾಧ್ಯವೇ ಎಂದು ಪ್ರಶ್ನೆ ಮಾಡಿದ ಡಿಕೆಶಿ, ಸರಕಾರ ಯಾಕೆ ಬಿಜೆಪಿ ಶಾಸಕರು ಈ ಕೆಲಸವನ್ನು ಮಾಡಲಿ. ಶಾಸಕರು ತಮ್ಮ ಮನೆ, ಜಮೀನಿನಲ್ಲಿ ಗೋವುಗಳನ್ನು ಸಾಕುವ ಕೆಲಸ ಮಾಡಲಿ ಎಂದು ಟಾಂಗ್ ಕೊಟ್ಟಿದ್ದಾರೆ. ವಿಧಾನಸಭೆಯಲ್ಲಿ ಗೋಹತ್ಯೆ ನಿಷೇಧದ ಚರ್ಚೆಯ ಬಳಿಕ ಡಿ.ಕೆ.ಶಿವಕುಮಾರ್ ಈ ಹೇಳಿಕೆ ನೀಡಿದ್ದಾರೆ.
ವಿಧಾನಸಭೆಯಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಪಾಸ್ ಆಗಿದ್ದು ಬಿಟ್ಟರೆ ವಿಧಾನ ಪರಿಷತ್ತಿನಲ್ಲಿ ಇನ್ನೂ ಮಂಡನೆಯಾಗಿಲ್ಲ. ರಾಜ್ಯಪಾಲರ ಅಂಕಿತವೂ ಬಿದ್ದಿಲ್ಲ. ಅದಕ್ಕೂ ಮೊದಲೇ ಕಾಂಗ್ರೆಸ್ ತಾವು ಅಧಿಕಾರಕ್ಕೇರಿದರೆ ಕಾಯ್ದೆ ಹಿಂಪಡೆಯುವ ಮಾತನಾಡಿದೆ.
21-06-25 02:48 pm
Bengaluru Staff
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
20-06-25 10:19 pm
HK News Desk
Ayatollah Khamenei; ಭಾರತಕ್ಕೂ ಇರಾನ್ ಮುಖ್ಯಸ್ಥ ಅ...
20-06-25 09:15 pm
ದೆಹಲಿಯ ನ್ಯಾಯಾಧೀಶರ ನಿವಾಸದಲ್ಲಿ ಕಂತೆ ಕಂತೆ ನಗದು ;...
19-06-25 10:58 pm
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
21-06-25 01:59 pm
Udupi Staff
Sakleshpur, Mangalore Bangalore Train; ಸಕಲೇಶಪ...
21-06-25 12:03 pm
Kudupu Murder, Sajith Shetty Post, Sudheer Ku...
20-06-25 11:04 pm
Mangalore Forest Guard, Someshwara Beach, U T...
20-06-25 09:54 pm
Tulu, Panchayat, Mangalore, Taranath Gatti K...
20-06-25 09:02 pm
21-06-25 12:21 pm
Mangaluru Correspondent
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm