ಬ್ರೇಕಿಂಗ್ ನ್ಯೂಸ್
11-12-20 02:33 pm Headline Karnataka News Network ಕರ್ನಾಟಕ
ಬೆಂಗಳೂರು, ಡಿ.11: ನಮ್ಮ ಸರಕಾರ ಅಸ್ತಿತ್ವಕ್ಕೆ ಬಂದರೆ ಗೋಹತ್ಯೆ ನಿಷೇಧ ಕಾಯ್ದೆಯನ್ನು ವಾಪಸ್ ಪಡೆಯಲಾಗುವುದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಗೋಹತ್ಯೆ ನಿಷೇಧದಿಂದಾಗಿ ಪ್ರಮುಖವಾಗಿ ಚರ್ಮದ ಉದ್ಯಮಕ್ಕೆ ದೊಡ್ಡ ಪೆಟ್ಟು ಬೀಳಲಿದೆ. ಇದರಿಂದ ಚರ್ಮೋದ್ಯಮ ಮುಚ್ಚಿ ಹೋಗುವ ಆತಂಕ ಇದೆ. ಇದು ಅಧ್ಯಯನದಿಂದ ಕಂಡುಕೊಂಡಿರುವ ಸತ್ಯ. ಹೀಗಾಗಿ ಈ ಜನವಿರೋಧಿ ಕಾಯ್ದೆಯನ್ನು ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಹಿಂಪಡೆಯಲಾಗುವುದು. ಈ ಬಗ್ಗೆ ಗ್ರಾಮ ಪಂಚಾಯಿತಿ ಚುನಾವಣೆ ಬಳಿಕ ಜನಜಾಗೃತಿ ನಡೆಸಲಾಗುವುದು ಎಂದು ಹೇಳಿದ್ದಾರೆ.
ರಾಜ್ಯದ ಎಲ್ಲ ವರ್ಗದ ಜನರಿಗೂ ಈ ಕಾಯ್ದೆಯಿಂದ ಪೆಟ್ಟು ಬೀಳಲಿದೆ. ಜನರು ವಯಸ್ಸು ಮೀರಿದ ಗೋವುಗಳನ್ನು ಏನು ಮಾಡಬೇಕು. ಸರಕಾರ ಅದನ್ನು ಪಡೆದು ಸಾಕುತ್ತದೆ ಎಂದು ಹೇಳುತ್ತಿದೆ. ಇದು ಸಾಧ್ಯವೇ ಎಂದು ಪ್ರಶ್ನೆ ಮಾಡಿದ ಡಿಕೆಶಿ, ಸರಕಾರ ಯಾಕೆ ಬಿಜೆಪಿ ಶಾಸಕರು ಈ ಕೆಲಸವನ್ನು ಮಾಡಲಿ. ಶಾಸಕರು ತಮ್ಮ ಮನೆ, ಜಮೀನಿನಲ್ಲಿ ಗೋವುಗಳನ್ನು ಸಾಕುವ ಕೆಲಸ ಮಾಡಲಿ ಎಂದು ಟಾಂಗ್ ಕೊಟ್ಟಿದ್ದಾರೆ. ವಿಧಾನಸಭೆಯಲ್ಲಿ ಗೋಹತ್ಯೆ ನಿಷೇಧದ ಚರ್ಚೆಯ ಬಳಿಕ ಡಿ.ಕೆ.ಶಿವಕುಮಾರ್ ಈ ಹೇಳಿಕೆ ನೀಡಿದ್ದಾರೆ.
ವಿಧಾನಸಭೆಯಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಪಾಸ್ ಆಗಿದ್ದು ಬಿಟ್ಟರೆ ವಿಧಾನ ಪರಿಷತ್ತಿನಲ್ಲಿ ಇನ್ನೂ ಮಂಡನೆಯಾಗಿಲ್ಲ. ರಾಜ್ಯಪಾಲರ ಅಂಕಿತವೂ ಬಿದ್ದಿಲ್ಲ. ಅದಕ್ಕೂ ಮೊದಲೇ ಕಾಂಗ್ರೆಸ್ ತಾವು ಅಧಿಕಾರಕ್ಕೇರಿದರೆ ಕಾಯ್ದೆ ಹಿಂಪಡೆಯುವ ಮಾತನಾಡಿದೆ.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm