ಬ್ರೇಕಿಂಗ್ ನ್ಯೂಸ್
15-10-24 06:57 pm HK News Desk ಕರ್ನಾಟಕ
ರಾಯಚೂರು, ಅ 15: 3ನೇ ತರಗತಿ ವಿದ್ಯಾರ್ಥಿಗಳು ಶಾಲೆಗೆ ರಜೆ ಇದ್ದ ಹಿನ್ನೆಲೆ ಜಮೀನಿನಲ್ಲಿ ಆಟವಾಡುತ್ತಿದ್ದಾಗ ಘೋರ ದುರಂತ ನಡೆದಿದೆ. ಕಲ್ಲು ಬಂಡೆ ಉರುಳಿ ಬಿದ್ದು ಮೂವರು ಮಕ್ಕಳು ಸಾವನ್ನಪ್ಪಿದ್ದಾರೆ.
ಲಿಂಗಸೂಗುರು ತಾಲೂಕಿನ ಗೌಡೂರು ತಾಂಡದಲ್ಲಿ ಈ ದಾರುಣ ಘಟನೆ ನಡೆದಿದೆ. ಮಂಜುನಾಥ್ (9), ವೈಶಾಲಿ (6) ರಘು (8) ಮೃತ ಮಕ್ಕಳು.
ಈ ಮಕ್ಕಳು ಜಾನುವಾರು ಮೇಯಿಸಲು ಪೋಷಕರ ಜೊತೆ ಜಮೀನಿಗೆ ಹೋದಾಗ ಈ ದುರ್ಘಟನೆ ನಡೆದಿದೆ. 3 ಮಕ್ಕಳು ಕಲ್ಲು ಬಂಡೆ ಒಳಗೆ ಸಿಲುಕಿದ್ದರು. ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದರೆ ಕಾಲು ಮುರಿತಕ್ಕೊಳಗಾಗಿದ್ದ ರಘು ಕೂಡ ಸ್ವಲ್ಪ ಹೊತ್ತಿಗೆ ಪ್ರಾಣ ಬಿಟ್ಟಿದ್ದಾನೆ.
ಮಂಜುನಾಥ, ವೈಶಾಲಿ, ರಘು, ಸ್ಕೂಲ್ ರಜೆ ಹಿನ್ನೆಲೆಯಲ್ಲಿ ಪೋಷಕರ ಜೊತೆಗೆ ಜಮೀನಿಗೆ ತೆರಳಿದ್ದರು. ಜಮೀನು ಬದಿಯಲ್ಲಿ ಹಾಕಿದ ಕಲ್ಲು ಬಂಡೆಗಳು ಜಾರಿ ಬಿದ್ದು ಈ ದುರ್ಘಟನೆ ನಡೆದಿದೆ.
ಕಲ್ಲು ಬಂಡೆಗಳ ಸುತ್ತಮುತ್ತ ಮಕ್ಕಳು ಆಟವಾಡುತ್ತಿದ್ದಾಗ ಕಲ್ಲು ಬಂಡೆ ಜಾರಿ ಬಿದ್ದಿದೆ. ಮಕ್ಕಳ ನರಳಾಟ ಕೇಳಿಸಿಕೊಂಡು ಪೋಷಕರು ಓಡಿ ಬಂದಿದ್ದಾರೆ. ಕಲ್ಲು ಬಂಡೆ ಎತ್ತಿಹಾಕುವಷ್ಟರಲ್ಲಿ ಮಕ್ಕಳು ಸಾವನ್ನಪ್ಪಿದ್ದು, ಸ್ಥಳದಲ್ಲಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
Raichur three children killed after rock rolls on them while playing. Because of Dasara holidays they were playing in the ground after which rock has rolled on them.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
17-07-26 12:58 pm
HK News Staffer
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm