ಬ್ರೇಕಿಂಗ್ ನ್ಯೂಸ್
22-10-24 05:26 pm Bangalore Correspondent ಕರ್ನಾಟಕ
ಬೆಂಗಳೂರು, ಅ.22: ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಬಗ್ಗೆ ಮುನಿಸಿಕೊಂಡಿರುವ ಸಿ.ಪಿ ಯೋಗೀಶ್ವರ್ ಕಾಂಗ್ರೆಸ್ ಸೇರುವ ಸಾಧ್ಯತೆಯಿದೆ. ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ ಸಿ.ಪಿ. ಯೋಗೇಶ್ವರ್ ಬಂಡಾಯ ಸ್ಪರ್ಧೆಯ ಸುಳಿವು ನೀಡಿದ್ದಾರೆ. ಇದೇ ವೇಳೆ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಕರೆತರಲು ಸಿದ್ಧತೆ ನಡೆದಿದೆ.
ಈ ಕುರಿತು ಮೈಸೂರಿನಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ, ಕಾಂಗ್ರೆಸ್ ಸಿದ್ಧಾಂತ ಒಪ್ಪಿ, ಯಾರೇ ಬಂದರೂ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲಾಗುವುದು. ಸಿ.ಪಿ. ಯೋಗೇಶ್ವರ್ ಅವರೊಂದಿಗೆ ನಾನು ಮಾತನಾಡಿಲ್ಲ. ಕೆಪಿಸಿಸಿ ಅಧ್ಯಕ್ಷರು ಚನ್ನಪಟ್ಟಣ ದವರೇ ಆಗಿದ್ದು, ಅವರು ಏನು ನಿರ್ಧಾರ ತೆಗೆದುಕೊಳ್ಳುತ್ತಾರೋ ನೋಡೋಣ. ಸೂಕ್ತ ಅಭ್ಯರ್ಥಿಗೆ ಟಿಕೆಟ್ ನೀಡುವಂತೆ ಹೇಳಿದ್ದೇನೆ. ಅವರು ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಹೇಳಿದರು.
ಇನ್ನು ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿ.ಪಿ. ಯೋಗೇಶ್ವರ್, ಅದು ಸಿದ್ದರಾಮಯ್ಯ ಅವರ ದೊಡ್ಡಗುಣ. ಮುಖ್ಯಮಂತ್ರಿಗಳು ಹಾಗೆ ಮಾತಾಡಿದ್ದಾರೆ ಅಂದ್ರೆ ಸಂತೋಷವಾಗುತ್ತಿದೆ. ನಾನು ಹಿಂದೆ ಕಾಂಗ್ರೆಸ್ ನಲ್ಲೇ ಇದ್ದವನು ಎಂದು ಹೇಳುವ ಮೂಲಕ
ಈ ಮಧ್ಯೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಬೆಂಗಳೂರಿಗೆ ಆಗಮಿಸಿದ್ದು, ಅವರ ಸಮ್ಮುಖದಲ್ಲಿ ಸಿ.ಪಿ. ಯೋಗೇಶ್ವರ್ ಕಾಂಗ್ರೆಸ್ ಸೇರಲಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. ಇದೇ ವೇಳೆ, ಸಿಪಿ ಯೋಗೀಶ್ವರ್ ಇಂದು ಸಂಜೆಯ ವರೆಗೆ ಕಾಯುತ್ತೇನೆ, ಬಿಜೆಪಿ ವರಿಷ್ಠರು ಟಿಕೆಟ್ ಕೊಟ್ಟರೆ ಪಕ್ಷದಿಂದಲೇ ಸ್ಪರ್ಧಿಸುತ್ತೇನೆ. ಇಲ್ಲಾಂದ್ರೆ ಮುಂದಿನ ನಡೆಯನ್ನು ಕಾರ್ಯಕರ್ತರ ಆಶಯದಂತೆ ನಿರ್ಧರಿಸುತ್ತೇನೆ ಎಂದಿದ್ದಾರೆ.
ಉಪ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಅಕ್ಟೋಬರ್ 25 ಕೊನೆ ದಿನವಾಗಿದ್ದು ಇನ್ನೆರಡು ದಿನ ಇರುವುದರಿಂದ ಕಾಂಗ್ರೆಸ್ ಮತ್ತು ಬಿಜೆಪಿ ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿ ಬಗ್ಗೆ ತೀವ್ರ ಚಿಂತನೆಯಲ್ಲಿ ತೊಡಗಿದೆ.
Former Legislative Council member and BJP leader CP Yogeshwar is expected to join the Congress, with sources indicating that he will contest from Channapatna, a seat left vacant by the resignation of Union Minister HD Kumaraswamy.
20-06-25 10:36 am
Bangalore Correspondent
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
19-06-25 10:58 pm
HK News Desk
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
ಪಾಕ್ ಸೇನಾ ಮುಖ್ಯಸ್ಥನಿಗೆ ಡೊನಾಲ್ಡ್ ಟ್ರಂಪ್ ಔತಣ ಕೂ...
18-06-25 09:54 pm
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
20-06-25 03:54 pm
Udupi Correspondent
ಆರೆಸ್ಸೆಸ್ ನಾಯಕರ ಮನೆಗಳಿಗೆ ಮಿಡ್ ನೈಟ್ ಪರಿಶೀಲನೆ ;...
20-06-25 02:59 pm
ಒಂದೇ ಮರ ತೆರವಿಗೆ ಸೂಚಿಸಿದ್ದ ಸೋಮೇಶ್ವರ ಪುರಸಭೆ ; ಐ...
19-06-25 10:08 pm
ಜಪ್ಪಿನಮೊಗರು ಕಾರು ಅಪಘಾತಕ್ಕೆ ಮದ್ಯ ಸೇವನೆ, ಅತಿ ವೇ...
19-06-25 07:48 pm
Mangalore Police, Sudheer Kumar Reddy: ಕೋಮು ಸ...
19-06-25 01:05 pm
20-06-25 02:04 pm
Mangalore Correspondent
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm