ಬ್ರೇಕಿಂಗ್ ನ್ಯೂಸ್
22-10-24 08:27 pm Bangalore Correspondent ಕರ್ನಾಟಕ
ಬೆಂಗಳೂರು, ಅ 22: ಆಟವಾಡುವಾಗ ಕೆಂಗೇರಿ ಬಸ್ ನಿಲ್ದಾಣದ ಎದುರಿನ ಕೆರೆಗೆ ಬಿದ್ದು ನೀರನಲ್ಲಿ ಮುಳುಗಿ ನಾಪತ್ತೆಯಾಗಿದ್ದ ಅಣ್ಣ-ತಂಗಿ ಮೃತದೇಹ ಪತ್ತೆಯಾಗಿದೆ. ಹರ್ಷ ಲೇಔಟ್ನ ಶ್ರೀನಿವಾಸ್ (13), ಮಹಾಲಕ್ಷ್ಮೀ(11) ಮೃತದೇಹ ಪತ್ತೆಯಾಗಿದೆ
ಜಯಮ್ಮ ಎಂಬುವವರ ಮಕ್ಕಳಾದ ಶ್ರೀನಿವಾಸ್ ಮತ್ತು ಮಹಾಲಕ್ಷ್ಮೀ ಸೋಮವಾರ ಸಂಜೆ 5.30ರ ಸುಮಾರು ಕೆರೆಯ ವಾಕಿಂಗ್ ಪಾತ್ನಲ್ಲಿ ಆಟವಾಡುತ್ತಿದ್ದರು. ಈ ವೇಳೆ ಬಿಂದಿಗೆಯೊಂದು ಕೆರೆಗೆ ಉರುಳಿದ ಪರಿಣಾಮ ಮಹಾಲಕ್ಷ್ಮೀ ಬಿಂದಿಗೆ ಎತ್ತಿಕೊಳ್ಳಲು ಕೆರೆಗೆ ಇಳಿದಿದ್ದಾಳೆ. ಈ ವೇಳೆ ಆಕೆ ನೀರಿನಲ್ಲಿ ಮುಳಗಿದ್ದಾಳೆ. ತಂಗಿ ನೀರಿನಲ್ಲಿ ಮುಳುಗುವುದನ್ನು ನೋಡಿದ ಅಣ್ಣ ಸಹ ತಂಗಿಯನ್ನು ಮೇಲಕ್ಕೆ ಎಳೆಯಲು ಕೆರೆಗೆ ಇಳಿದಿದ್ದಾನೆ. ಈ ವೇಳೆ ಆತನೂ ನೀರಿನಲ್ಲಿ ಮುಳುಗಿದ್ದಾನೆ.


ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಪರಿಶೀಲನೆ ನಡೆಸಿ, ಅಗ್ನಿಶಾಮಕ ಸಿಬ್ಬಂದಿಗೆ ವಿಷಯ ಮುಟ್ಟಿಸಿದ್ದಾರೆ. ಬಳಿಕ ಬಂದ ಅಗ್ನಿಶಾಮಕ ಸಿಬ್ಬಂದಿ ಇಬ್ಬರು ಮಕ್ಕಳಿಗಾಗಿ ಕೆರೆಯಲ್ಲಿ ಹುಡುಕಾಟಕ್ಕೆ ಮುಂದಾಗಿದ್ದರು. ಸತತ ಮೂರು ಗಂಟೆಗಳ ಬಳಿಕ ಶ್ರೀನಿವಾಸನ ಮೃತದೇಹ ಪತ್ತೆಯಾಗಿತ್ತು. ಬಳಿಕ ಆರಂಭವಾದ ಮಳೆಯಿಂದಾಗಿ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿತ್ತು. ನಂತರ 100 ಮೀಟರ್ ಅಂತರದಲ್ಲಿ ತಂಗಿಯ ಶವ ಪತ್ತೆಯಾಗಿದೆ.
After several hours of search, on October 22, the fire and emergency services personnel found the body of a 13-year-old boy who, along with his 11-year-old sister, were feared drowned in Kengeri lake in Bengaluru in the evening on October 21.
16-01-26 04:35 pm
HK News Desk
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
16-01-26 02:26 pm
HK News Desk
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
16-01-26 12:31 pm
Mangalore Correspondent
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm