ಬ್ರೇಕಿಂಗ್ ನ್ಯೂಸ್
22-10-24 08:27 pm Bangalore Correspondent ಕರ್ನಾಟಕ
ಬೆಂಗಳೂರು, ಅ 22: ಆಟವಾಡುವಾಗ ಕೆಂಗೇರಿ ಬಸ್ ನಿಲ್ದಾಣದ ಎದುರಿನ ಕೆರೆಗೆ ಬಿದ್ದು ನೀರನಲ್ಲಿ ಮುಳುಗಿ ನಾಪತ್ತೆಯಾಗಿದ್ದ ಅಣ್ಣ-ತಂಗಿ ಮೃತದೇಹ ಪತ್ತೆಯಾಗಿದೆ. ಹರ್ಷ ಲೇಔಟ್ನ ಶ್ರೀನಿವಾಸ್ (13), ಮಹಾಲಕ್ಷ್ಮೀ(11) ಮೃತದೇಹ ಪತ್ತೆಯಾಗಿದೆ
ಜಯಮ್ಮ ಎಂಬುವವರ ಮಕ್ಕಳಾದ ಶ್ರೀನಿವಾಸ್ ಮತ್ತು ಮಹಾಲಕ್ಷ್ಮೀ ಸೋಮವಾರ ಸಂಜೆ 5.30ರ ಸುಮಾರು ಕೆರೆಯ ವಾಕಿಂಗ್ ಪಾತ್ನಲ್ಲಿ ಆಟವಾಡುತ್ತಿದ್ದರು. ಈ ವೇಳೆ ಬಿಂದಿಗೆಯೊಂದು ಕೆರೆಗೆ ಉರುಳಿದ ಪರಿಣಾಮ ಮಹಾಲಕ್ಷ್ಮೀ ಬಿಂದಿಗೆ ಎತ್ತಿಕೊಳ್ಳಲು ಕೆರೆಗೆ ಇಳಿದಿದ್ದಾಳೆ. ಈ ವೇಳೆ ಆಕೆ ನೀರಿನಲ್ಲಿ ಮುಳಗಿದ್ದಾಳೆ. ತಂಗಿ ನೀರಿನಲ್ಲಿ ಮುಳುಗುವುದನ್ನು ನೋಡಿದ ಅಣ್ಣ ಸಹ ತಂಗಿಯನ್ನು ಮೇಲಕ್ಕೆ ಎಳೆಯಲು ಕೆರೆಗೆ ಇಳಿದಿದ್ದಾನೆ. ಈ ವೇಳೆ ಆತನೂ ನೀರಿನಲ್ಲಿ ಮುಳುಗಿದ್ದಾನೆ.


ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಪರಿಶೀಲನೆ ನಡೆಸಿ, ಅಗ್ನಿಶಾಮಕ ಸಿಬ್ಬಂದಿಗೆ ವಿಷಯ ಮುಟ್ಟಿಸಿದ್ದಾರೆ. ಬಳಿಕ ಬಂದ ಅಗ್ನಿಶಾಮಕ ಸಿಬ್ಬಂದಿ ಇಬ್ಬರು ಮಕ್ಕಳಿಗಾಗಿ ಕೆರೆಯಲ್ಲಿ ಹುಡುಕಾಟಕ್ಕೆ ಮುಂದಾಗಿದ್ದರು. ಸತತ ಮೂರು ಗಂಟೆಗಳ ಬಳಿಕ ಶ್ರೀನಿವಾಸನ ಮೃತದೇಹ ಪತ್ತೆಯಾಗಿತ್ತು. ಬಳಿಕ ಆರಂಭವಾದ ಮಳೆಯಿಂದಾಗಿ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿತ್ತು. ನಂತರ 100 ಮೀಟರ್ ಅಂತರದಲ್ಲಿ ತಂಗಿಯ ಶವ ಪತ್ತೆಯಾಗಿದೆ.
After several hours of search, on October 22, the fire and emergency services personnel found the body of a 13-year-old boy who, along with his 11-year-old sister, were feared drowned in Kengeri lake in Bengaluru in the evening on October 21.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
19-04-26 10:41 pm
HK News Staffer
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
19-04-26 10:23 pm
HK News Staffer
ಶಿವಮೊಗ್ಗ ; ಹುಟ್ಟುಹಬ್ಬದ ಪಾರ್ಟಿ ವೇಳೆ ಚಿಕನ್ ಮೂಳೆ...
19-04-26 02:58 pm
15 ವರ್ಷಗಳ ಹಿಂದೆ ಜೈಲಿನಿಂದ ತಪ್ಪಿಸಿಕೊಂಡು ಮುಂಬೈ,...
19-04-26 02:24 pm
ಅಂಬ್ಲಮೊಗರು ; ಸ್ನೇಹಿತರೊಂದಿಗೆ ಕೆರೆ ನೀರಲ್ಲಿ ಆಟವಾ...
19-04-26 10:20 am
ಹೇಯ್ ಮಟನ್ ಸರಿಯಾಗಿ ಬೆಂದಿಲ್ಲ ಎಂದು ಸ್ನೇಹಿತನ ಮುಂದ...
18-04-26 10:37 pm