ಬ್ರೇಕಿಂಗ್ ನ್ಯೂಸ್
22-10-24 08:27 pm Bangalore Correspondent ಕರ್ನಾಟಕ
ಬೆಂಗಳೂರು, ಅ 22: ಆಟವಾಡುವಾಗ ಕೆಂಗೇರಿ ಬಸ್ ನಿಲ್ದಾಣದ ಎದುರಿನ ಕೆರೆಗೆ ಬಿದ್ದು ನೀರನಲ್ಲಿ ಮುಳುಗಿ ನಾಪತ್ತೆಯಾಗಿದ್ದ ಅಣ್ಣ-ತಂಗಿ ಮೃತದೇಹ ಪತ್ತೆಯಾಗಿದೆ. ಹರ್ಷ ಲೇಔಟ್ನ ಶ್ರೀನಿವಾಸ್ (13), ಮಹಾಲಕ್ಷ್ಮೀ(11) ಮೃತದೇಹ ಪತ್ತೆಯಾಗಿದೆ
ಜಯಮ್ಮ ಎಂಬುವವರ ಮಕ್ಕಳಾದ ಶ್ರೀನಿವಾಸ್ ಮತ್ತು ಮಹಾಲಕ್ಷ್ಮೀ ಸೋಮವಾರ ಸಂಜೆ 5.30ರ ಸುಮಾರು ಕೆರೆಯ ವಾಕಿಂಗ್ ಪಾತ್ನಲ್ಲಿ ಆಟವಾಡುತ್ತಿದ್ದರು. ಈ ವೇಳೆ ಬಿಂದಿಗೆಯೊಂದು ಕೆರೆಗೆ ಉರುಳಿದ ಪರಿಣಾಮ ಮಹಾಲಕ್ಷ್ಮೀ ಬಿಂದಿಗೆ ಎತ್ತಿಕೊಳ್ಳಲು ಕೆರೆಗೆ ಇಳಿದಿದ್ದಾಳೆ. ಈ ವೇಳೆ ಆಕೆ ನೀರಿನಲ್ಲಿ ಮುಳಗಿದ್ದಾಳೆ. ತಂಗಿ ನೀರಿನಲ್ಲಿ ಮುಳುಗುವುದನ್ನು ನೋಡಿದ ಅಣ್ಣ ಸಹ ತಂಗಿಯನ್ನು ಮೇಲಕ್ಕೆ ಎಳೆಯಲು ಕೆರೆಗೆ ಇಳಿದಿದ್ದಾನೆ. ಈ ವೇಳೆ ಆತನೂ ನೀರಿನಲ್ಲಿ ಮುಳುಗಿದ್ದಾನೆ.
ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಪರಿಶೀಲನೆ ನಡೆಸಿ, ಅಗ್ನಿಶಾಮಕ ಸಿಬ್ಬಂದಿಗೆ ವಿಷಯ ಮುಟ್ಟಿಸಿದ್ದಾರೆ. ಬಳಿಕ ಬಂದ ಅಗ್ನಿಶಾಮಕ ಸಿಬ್ಬಂದಿ ಇಬ್ಬರು ಮಕ್ಕಳಿಗಾಗಿ ಕೆರೆಯಲ್ಲಿ ಹುಡುಕಾಟಕ್ಕೆ ಮುಂದಾಗಿದ್ದರು. ಸತತ ಮೂರು ಗಂಟೆಗಳ ಬಳಿಕ ಶ್ರೀನಿವಾಸನ ಮೃತದೇಹ ಪತ್ತೆಯಾಗಿತ್ತು. ಬಳಿಕ ಆರಂಭವಾದ ಮಳೆಯಿಂದಾಗಿ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿತ್ತು. ನಂತರ 100 ಮೀಟರ್ ಅಂತರದಲ್ಲಿ ತಂಗಿಯ ಶವ ಪತ್ತೆಯಾಗಿದೆ.
After several hours of search, on October 22, the fire and emergency services personnel found the body of a 13-year-old boy who, along with his 11-year-old sister, were feared drowned in Kengeri lake in Bengaluru in the evening on October 21.
04-05-25 09:55 pm
HK News Desk
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
Suhas Shetty Murder, Parameshwar: ಸುಹಾಸ್ ಶೆಟ್...
04-05-25 01:18 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
04-05-25 11:26 pm
Mangalore Correspondent
Mangalore, Hate speech, BJP MLA Harish Poonja...
04-05-25 08:49 pm
Minister Gundu Rao, Mangalore: ಮುಸ್ಲಿಂ ಮುಖಂಡರ...
04-05-25 08:39 pm
Mp Brijesh Chowta, Suhas Shetty Murder: ಆ್ಯಂಟ...
03-05-25 10:57 pm
ಬಜರಂಗಿ ಸುಹಾಸ್ ಶೆಟ್ಟಿ ಹತ್ಯೆಗೆ ಕಳಸದವರು ಬಂದಿದ್ದೇ...
03-05-25 10:43 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm