ಬ್ರೇಕಿಂಗ್ ನ್ಯೂಸ್
24-10-24 12:12 pm Bangalore Correspondent ಕರ್ನಾಟಕ
ಬೆಂಗಳೂರು, ಅ 24: ಕಟ್ಟಡವೊಂದರ ಲಿಫ್ಟ್ಗೆ ಅಳವಡಿಸಲು ತೆರೆದಿದ್ದ ಗುಂಡಿಗೆ ಬಿದ್ದು 7 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಗುವಿನ ತಾಯಿ ನೀಡಿದ ದೂರಿನ ಮೇರೆಗೆ ಕಟ್ಟಡ ಮಾಲೀಕ ಹಾಗೂ ಉಸ್ತುವಾರಿ ವಹಿಸಿಕೊಂಡಿದ್ದ ಸುನಿಲ್ ಎಂಬಾತನ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಕನ್ನಮಂಗಲ ಗ್ರಾಮ ಪಂಚಾಯತ್ ಮುಂಭಾಗದ ಮಿಲ್ಕ್ ಡೈರಿ ಕಟ್ಟಡ ಕಾಮಗಾರಿ ನಡೆಯುತ್ತಿದ್ದು, ಕಟ್ಟಡಕ್ಕೆ ಲಿಫ್ಟ್ ಅಳವಡಿಸಲು 5 ಅಡಿ ಆಳ, ಅಗಲದ ಗುಂಡಿ ತೋಡಲಾಗಿತ್ತು. ಗುಂಡಿ ಸುತ್ತಮುತ್ತಲು ಸುರಕ್ಷಿತ ಕ್ರಮ ಅನುಸರಿಸುವಲ್ಲಿ ಮಾಲೀಕರು ನಿರ್ಲಕ್ಷ್ಯ ತೋರಿದ್ದರು ಎಂಬ ಆರೋಪ ಕೇಳಿಬಂದಿದೆ.
ಬುಧವಾರ ಬೆಳಗ್ಗೆ ಬಾಲಕ ಸ್ನೇಹಿತರ ಜೊತೆ ಆಟವಾಡುವಾಗ ಆಚಾನಕ್ಕಾಗಿ ಗುಂಡಿಗೆ ಬಿದ್ದಿದ್ದ. ಐದು ಅಡಿ ಆಳದ ಗುಂಡಿಯಲ್ಲಿ ಮಳೆ ನೀರು ತುಂಬಿಕೊಂಡಿದ್ದರಿಂದ ನೀರಿನಲ್ಲಿ ಬಾಲಕ ಮುಳುಗಿದ್ದ. ಅಲ್ಲೇ ಇದ್ದ ಸ್ನೇಹಿತರು ತಕ್ಷಣವೇ ನೀಡಿದ ಮಾಹಿತಿ ಮೇರೆಗೆ ಸ್ಥಳೀಯರು, ಬಾಲಕನನ್ನ ರಕ್ಷಿಸಿ ಆಸ್ಪತ್ರೆ ಸೇರಿಸಿದ್ದರು. ಆದರೆ, ಬಾಲಕ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ
ಮಗುವಿನ ತಾಯಿ ನೀಡಿದ ದೂರಿನ ಮೇರೆಗೆ ಮಾಲೀಕ ಹಾಗೂ ಕಟ್ಟಡ ಕಾಮಗಾರಿ ವಹಿಸಿಕೊಂಡಿದ್ದ ಸುನಿಲ್ ಎಂಬುವರ ವಿರುದ್ಧ ನಿರ್ಲಕ್ಷ್ಯ ಪ್ರಕರಣ ದಾಖಲಿಸಿಕೊಂಡು ವಿಚಾರಣೆಗೆ ಬರುವಂತೆ ನೊಟೀಸ್ ನೀಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
A seven-year-old boy drowned in a water-filled lift pit of an under-construction building at Kannamangala in Bengaluru on Wednesday.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
17-07-26 12:58 pm
HK News Staffer
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm