ಬ್ರೇಕಿಂಗ್ ನ್ಯೂಸ್
24-10-24 12:12 pm Bangalore Correspondent ಕರ್ನಾಟಕ
ಬೆಂಗಳೂರು, ಅ 24: ಕಟ್ಟಡವೊಂದರ ಲಿಫ್ಟ್ಗೆ ಅಳವಡಿಸಲು ತೆರೆದಿದ್ದ ಗುಂಡಿಗೆ ಬಿದ್ದು 7 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಗುವಿನ ತಾಯಿ ನೀಡಿದ ದೂರಿನ ಮೇರೆಗೆ ಕಟ್ಟಡ ಮಾಲೀಕ ಹಾಗೂ ಉಸ್ತುವಾರಿ ವಹಿಸಿಕೊಂಡಿದ್ದ ಸುನಿಲ್ ಎಂಬಾತನ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಕನ್ನಮಂಗಲ ಗ್ರಾಮ ಪಂಚಾಯತ್ ಮುಂಭಾಗದ ಮಿಲ್ಕ್ ಡೈರಿ ಕಟ್ಟಡ ಕಾಮಗಾರಿ ನಡೆಯುತ್ತಿದ್ದು, ಕಟ್ಟಡಕ್ಕೆ ಲಿಫ್ಟ್ ಅಳವಡಿಸಲು 5 ಅಡಿ ಆಳ, ಅಗಲದ ಗುಂಡಿ ತೋಡಲಾಗಿತ್ತು. ಗುಂಡಿ ಸುತ್ತಮುತ್ತಲು ಸುರಕ್ಷಿತ ಕ್ರಮ ಅನುಸರಿಸುವಲ್ಲಿ ಮಾಲೀಕರು ನಿರ್ಲಕ್ಷ್ಯ ತೋರಿದ್ದರು ಎಂಬ ಆರೋಪ ಕೇಳಿಬಂದಿದೆ.
ಬುಧವಾರ ಬೆಳಗ್ಗೆ ಬಾಲಕ ಸ್ನೇಹಿತರ ಜೊತೆ ಆಟವಾಡುವಾಗ ಆಚಾನಕ್ಕಾಗಿ ಗುಂಡಿಗೆ ಬಿದ್ದಿದ್ದ. ಐದು ಅಡಿ ಆಳದ ಗುಂಡಿಯಲ್ಲಿ ಮಳೆ ನೀರು ತುಂಬಿಕೊಂಡಿದ್ದರಿಂದ ನೀರಿನಲ್ಲಿ ಬಾಲಕ ಮುಳುಗಿದ್ದ. ಅಲ್ಲೇ ಇದ್ದ ಸ್ನೇಹಿತರು ತಕ್ಷಣವೇ ನೀಡಿದ ಮಾಹಿತಿ ಮೇರೆಗೆ ಸ್ಥಳೀಯರು, ಬಾಲಕನನ್ನ ರಕ್ಷಿಸಿ ಆಸ್ಪತ್ರೆ ಸೇರಿಸಿದ್ದರು. ಆದರೆ, ಬಾಲಕ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ
ಮಗುವಿನ ತಾಯಿ ನೀಡಿದ ದೂರಿನ ಮೇರೆಗೆ ಮಾಲೀಕ ಹಾಗೂ ಕಟ್ಟಡ ಕಾಮಗಾರಿ ವಹಿಸಿಕೊಂಡಿದ್ದ ಸುನಿಲ್ ಎಂಬುವರ ವಿರುದ್ಧ ನಿರ್ಲಕ್ಷ್ಯ ಪ್ರಕರಣ ದಾಖಲಿಸಿಕೊಂಡು ವಿಚಾರಣೆಗೆ ಬರುವಂತೆ ನೊಟೀಸ್ ನೀಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
A seven-year-old boy drowned in a water-filled lift pit of an under-construction building at Kannamangala in Bengaluru on Wednesday.
04-05-25 09:55 pm
HK News Desk
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
Suhas Shetty Murder, Parameshwar: ಸುಹಾಸ್ ಶೆಟ್...
04-05-25 01:18 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
04-05-25 11:26 pm
Mangalore Correspondent
Mangalore, Hate speech, BJP MLA Harish Poonja...
04-05-25 08:49 pm
Minister Gundu Rao, Mangalore: ಮುಸ್ಲಿಂ ಮುಖಂಡರ...
04-05-25 08:39 pm
Mp Brijesh Chowta, Suhas Shetty Murder: ಆ್ಯಂಟ...
03-05-25 10:57 pm
ಬಜರಂಗಿ ಸುಹಾಸ್ ಶೆಟ್ಟಿ ಹತ್ಯೆಗೆ ಕಳಸದವರು ಬಂದಿದ್ದೇ...
03-05-25 10:43 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm