ಬ್ರೇಕಿಂಗ್ ನ್ಯೂಸ್
28-10-24 07:40 pm HK News Desk ಕರ್ನಾಟಕ
ಬೆಳಗಾವಿ, ಅ.28: ನಮ್ಮ ಪಕ್ಷಕ್ಕೆ ಒಳ್ಳೆಯದಾಗಲಿ ಹಾರೈಸುತ್ತೇನೆ. ಆದರೆ ವಿಜಯೇಂದ್ರ ಅಧ್ಯಕ್ಷ ಆಗಿರುವ ವರೆಗೂ ಪಕ್ಷದ ಪರ ಪ್ರಚಾರಕ್ಕೆ ಹೋಗಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಮತ್ತೆ ವಿಜಯೇಂದ್ರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.
ಉಪ ಚುನಾವಣೆಯಲ್ಲಿ ಪಕ್ಷಕ್ಕೆ ಒಳ್ಳೆಯದಾಗಲಿ ಎಂದು ಹಾರೈಸುತ್ತೇನೆ. ಹಾಗೆಂದು ಪಕ್ಷದ ಪರ ಪ್ರಚಾರಕ್ಕೆ ಹೋಗಲ್ಲ. ವಿಜಯೇಂದ್ರ ಇರೋ ವರೆಗೆ ಪಕ್ಷದ ಯಾವುದೇ ಕಾರ್ಯಕ್ರಮಕ್ಕೆ ಹೋಗಲ್ಲ ಎಂದು ಪ್ರಚಾರಕ್ಕೆ ಹೋಗುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದರು.
![]()
ಬಿ.ಎಸ್ ವೈ ಸಿಎಂ ಆಗಲು ಯೋಗೇಶ್ವರ್ ಕಾರಣ ಎಂಬ ಯತ್ನಾಳ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಯತ್ನಾಳ್ ಹೇಳಿಕೆ ನೂರಕ್ಕೆ ನೂರು ಸತ್ಯ ಇದೆ. ಯೋಗೇಶ್ವರ್ ಹಾಗೂ ನಾನು, ಎನ್.ಆರ್ ಸಂತೋಷ್ ಮೂರು ಜನ ಪ್ರಂಟ್ ಲೈನ್ ಇದ್ವಿ. ಸಮ್ಮಿಶ್ರ ಸರ್ಕಾರದಲ್ಲಿ ನಾನು, ಆರ್ ಶಂಕರ್ ಮಂತ್ರಿ ಆಗಿದ್ವಿ. ನಾವು ಅಂದು ಮಂತ್ರಿ ಆದ ದಿನ ಪ್ರತಿಜ್ಞೆ ತೆಗೆದುಕೊಂಡ ಸಂಜೆ ಸಿದ್ದರಾಮಯ್ಯ ಮನೆಗೆ ಹೋಗಿದ್ವಿ. ಅಂದೇ ಸಂಜೆ ಸರ್ಕಾರ ತೆಗೆಯಬೇಕು ಎಂದು ತೀರ್ಮಾನ ಮಾಡಿದ್ವಿ. ಅಂದೇ ಈ ಸರ್ಕಾರ ತೆಗೆಯಬೇಕು ಅಂತಾ ನಾನು ಆರ್ ಶಂಕರ್ ಮಾತಾಡಿದ್ದೆವು ಎಂದು ಹಿಂದಿನ ಸಮ್ಮಿಶ್ರ ಸರ್ಕಾರವನ್ನು ಉರುಳಿಸಿದ ವಿಚಾರವನ್ನು ನೆನಪಿಸಿಕೊಂಡರು.
ಕೆಲವೊಂದು ವಿಷಯ ಈಗ ಬಹಿರಂಗ ಪಡಿಸಲ್ಲ. ಅದರಿಂದ ಉಪ ಚುನಾವಣೆ ಸಂದರ್ಭದಲ್ಲಿ ಪಕ್ಷಕ್ಕೆ ಮುಜುಗರ ಆಗೋದು ಬೇಡ. ವಿಜಯೇಂದ್ರ ನೇತೃತ್ವ ನಾವು ಒಪ್ಪದಿದ್ರೂ ಪರವಾಗಿಲ್ಲ. ರಾಜ್ಯದಲ್ಲಿ ಪಕ್ಷಕ್ಕೆ ಒಳ್ಳೆಯದಾಗಲಿ ಎಂದೇ ಹೇಳುತ್ತೇನೆ ಎಂದು ಹೇಳಿದರು.
I wish our party all the best. However, former minister Ramesh Jarkiholi has once again expressed his displeasure against Vijayendra, saying that he will not campaign for the party as long as he becomes the party's president.
16-01-26 04:35 pm
HK News Desk
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 12:31 pm
Mangalore Correspondent
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm