ಬ್ರೇಕಿಂಗ್ ನ್ಯೂಸ್
28-10-24 07:40 pm HK News Desk ಕರ್ನಾಟಕ
ಬೆಳಗಾವಿ, ಅ.28: ನಮ್ಮ ಪಕ್ಷಕ್ಕೆ ಒಳ್ಳೆಯದಾಗಲಿ ಹಾರೈಸುತ್ತೇನೆ. ಆದರೆ ವಿಜಯೇಂದ್ರ ಅಧ್ಯಕ್ಷ ಆಗಿರುವ ವರೆಗೂ ಪಕ್ಷದ ಪರ ಪ್ರಚಾರಕ್ಕೆ ಹೋಗಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಮತ್ತೆ ವಿಜಯೇಂದ್ರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.
ಉಪ ಚುನಾವಣೆಯಲ್ಲಿ ಪಕ್ಷಕ್ಕೆ ಒಳ್ಳೆಯದಾಗಲಿ ಎಂದು ಹಾರೈಸುತ್ತೇನೆ. ಹಾಗೆಂದು ಪಕ್ಷದ ಪರ ಪ್ರಚಾರಕ್ಕೆ ಹೋಗಲ್ಲ. ವಿಜಯೇಂದ್ರ ಇರೋ ವರೆಗೆ ಪಕ್ಷದ ಯಾವುದೇ ಕಾರ್ಯಕ್ರಮಕ್ಕೆ ಹೋಗಲ್ಲ ಎಂದು ಪ್ರಚಾರಕ್ಕೆ ಹೋಗುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದರು.
![]()
ಬಿ.ಎಸ್ ವೈ ಸಿಎಂ ಆಗಲು ಯೋಗೇಶ್ವರ್ ಕಾರಣ ಎಂಬ ಯತ್ನಾಳ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಯತ್ನಾಳ್ ಹೇಳಿಕೆ ನೂರಕ್ಕೆ ನೂರು ಸತ್ಯ ಇದೆ. ಯೋಗೇಶ್ವರ್ ಹಾಗೂ ನಾನು, ಎನ್.ಆರ್ ಸಂತೋಷ್ ಮೂರು ಜನ ಪ್ರಂಟ್ ಲೈನ್ ಇದ್ವಿ. ಸಮ್ಮಿಶ್ರ ಸರ್ಕಾರದಲ್ಲಿ ನಾನು, ಆರ್ ಶಂಕರ್ ಮಂತ್ರಿ ಆಗಿದ್ವಿ. ನಾವು ಅಂದು ಮಂತ್ರಿ ಆದ ದಿನ ಪ್ರತಿಜ್ಞೆ ತೆಗೆದುಕೊಂಡ ಸಂಜೆ ಸಿದ್ದರಾಮಯ್ಯ ಮನೆಗೆ ಹೋಗಿದ್ವಿ. ಅಂದೇ ಸಂಜೆ ಸರ್ಕಾರ ತೆಗೆಯಬೇಕು ಎಂದು ತೀರ್ಮಾನ ಮಾಡಿದ್ವಿ. ಅಂದೇ ಈ ಸರ್ಕಾರ ತೆಗೆಯಬೇಕು ಅಂತಾ ನಾನು ಆರ್ ಶಂಕರ್ ಮಾತಾಡಿದ್ದೆವು ಎಂದು ಹಿಂದಿನ ಸಮ್ಮಿಶ್ರ ಸರ್ಕಾರವನ್ನು ಉರುಳಿಸಿದ ವಿಚಾರವನ್ನು ನೆನಪಿಸಿಕೊಂಡರು.
ಕೆಲವೊಂದು ವಿಷಯ ಈಗ ಬಹಿರಂಗ ಪಡಿಸಲ್ಲ. ಅದರಿಂದ ಉಪ ಚುನಾವಣೆ ಸಂದರ್ಭದಲ್ಲಿ ಪಕ್ಷಕ್ಕೆ ಮುಜುಗರ ಆಗೋದು ಬೇಡ. ವಿಜಯೇಂದ್ರ ನೇತೃತ್ವ ನಾವು ಒಪ್ಪದಿದ್ರೂ ಪರವಾಗಿಲ್ಲ. ರಾಜ್ಯದಲ್ಲಿ ಪಕ್ಷಕ್ಕೆ ಒಳ್ಳೆಯದಾಗಲಿ ಎಂದೇ ಹೇಳುತ್ತೇನೆ ಎಂದು ಹೇಳಿದರು.
I wish our party all the best. However, former minister Ramesh Jarkiholi has once again expressed his displeasure against Vijayendra, saying that he will not campaign for the party as long as he becomes the party's president.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
17-07-26 12:58 pm
HK News Staffer
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm