ಬ್ರೇಕಿಂಗ್ ನ್ಯೂಸ್
30-10-24 12:18 pm HK News Desk ಕರ್ನಾಟಕ
ಚಿಕ್ಕಮಗಳೂರು, ಅ 30: ಹಾಸನಾಂಬೆ ದರ್ಶನಕ್ಕೆ ಹೊರಟಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದು, ಮಹಿಳೆ ಮೃತಪಟ್ಟ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಕಲ್ಕೆರೆ ಗ್ರಾಮದಲ್ಲಿ ನಡೆದಿದೆ.
ಚಿಕ್ಕಮಗಳೂರು ತಾಲೂಕಿನ ಗವನಹಳ್ಳಿ ಗ್ರಾಮದ ಮಂಜು-ವನಿತಾ ದಂಪತಿ ಪ್ರಯಾಣಿಸುತ್ತಿದ್ದ ಕಾರು ಬೆಳಗಿನ ಜಾವ 5 ಗಂಟೆ ಸುಮಾರಿಗೆ ಕೆರೆಗೆ ಬಿದ್ದಿದೆ
ಮಂಜು ಪತ್ನಿ ವನಿತಾ (38) ಮೃತಪಟ್ಟವರು. ಕಾರು ಚಲಾಯಿಸುತ್ತಿದ್ದ ಮಂಜು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕೂಡಲೇ ಗ್ರಾಮಸ್ಥರು ಇಬ್ಬರನ್ನು ಬದುಕಿಸಲು ಹರಸಾಹಸಪಟ್ಟಿದ್ದಾರೆ. ಬೆಳಗಿನ ಜಾವದ ಕತ್ತಲಲ್ಲು ಕೂಡ ಕಲ್ಕೆರೆ ಗ್ರಾಮಸ್ಥರು ಕೆರೆಗೆ ಇಳಿದು ಕಾರಿಗೆ ಹಗ್ಗ ಕಟ್ಟಿ ಎಳೆದಿದ್ದಾರೆ. ಕಾರಿನ ಚಾಲಕ ಮಂಜು ಪ್ರಾಣಾಪಾಯದಿಂದ ಪಾರಾಗಿದ್ದು, ಮಂಜು ಪತ್ನಿ ವನಿತಾ ಸಾವನ್ನಪ್ಪಿದ್ದಾರೆ. ಕಾರಿನಿಂದ ಮಹಿಳೆಯನ್ನು ಹೊರತಂತ ಗ್ರಾಮಸ್ಥರು ಅವರನ್ನ ಬದುಕಿಸಲು ತೀವ್ರ ಹರಸಾಹಸಪಟ್ಟಿದ್ದಾರೆ. ಎದೆ ಬಡಿದು, ಬಾಯಿಗೆ ಉಸಿರು ನೀಡಿ, ಕೈಕಾಲು ಉಜ್ಜಿ ಜೀವ ಉಳಿಸಲು ಪ್ರಯತ್ನಿಸಿದ್ದಾರೆ. ಆದರೆ, ಕಾರು ಕೆರೆಯಲ್ಲಿ ಮುಳುಗಿ ನೀರು ಕುಡಿದಿದ್ದ ವನಿತಾ ಉಸಿರುಗಟ್ಡಿ ಸಾವನ್ನಪ್ಪಿದ್ದಾರೆ.
ಬೇಲೂರು ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ
Chikkamagaluru car falls into lake, wife killed, husband surives accident. The deceased has been identified as Vanitha. Villagers tired hard to save her but she breathed her last.
04-05-25 09:55 pm
HK News Desk
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
Suhas Shetty Murder, Parameshwar: ಸುಹಾಸ್ ಶೆಟ್...
04-05-25 01:18 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
04-05-25 11:26 pm
Mangalore Correspondent
Mangalore, Hate speech, BJP MLA Harish Poonja...
04-05-25 08:49 pm
Minister Gundu Rao, Mangalore: ಮುಸ್ಲಿಂ ಮುಖಂಡರ...
04-05-25 08:39 pm
Mp Brijesh Chowta, Suhas Shetty Murder: ಆ್ಯಂಟ...
03-05-25 10:57 pm
ಬಜರಂಗಿ ಸುಹಾಸ್ ಶೆಟ್ಟಿ ಹತ್ಯೆಗೆ ಕಳಸದವರು ಬಂದಿದ್ದೇ...
03-05-25 10:43 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm