ಬ್ರೇಕಿಂಗ್ ನ್ಯೂಸ್
03-11-24 09:56 pm HK News Desk ಕರ್ನಾಟಕ
ಚಿಕ್ಕಬಳ್ಳಾಪುರ, ನ 03: ನೀರಿನ ಹೊಂಡದಲ್ಲಿ ಬಿದ್ದು ಮೂವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಕಂಬತ್ತನಹಳ್ಳಿ ಗ್ರಾಮದಲ್ಲಿ ನಡೆದಿದೆ. ಓರ್ವ ಯುವತಿ ಇಬ್ಬರು ಯುವಕರು ನೀರು ಪಾಲಾದ ದುರಂತಕ್ಕೆ ಈ ಗ್ರಾಮ ಸಾಕ್ಷಿಯಾಗಿದೆ.
ಮೃತರನ್ನು 27 ವರ್ಷದ ರಂಜಿತ್, 21 ವರ್ಷದ ಅಭಿಲಾಷ್ ಹಾಗೂ 24 ವರ್ಷದ ರಮ್ಯ ಎಂದು ಗುರುತಿಸಲಾಗಿದೆ. ಯಲಹಂಕ ನಿವಾಸಿ ಸುಭ್ರಮಣಿ ಅವರ ಮಗ ರಂಜನ್ ಕಮ್ಮತ್ತನಹಳ್ಳಿ ಮೂಲದ ಬೆಂಗಳೂರಿನ ಕಿತ್ತಗಾನಹಳ್ಳಿ ನಿವಾಸಿ ಲಕ್ಷ್ಮೀನಾರಾಯಣಪ್ಪ ಅವರ ಮಗಲ ಅಭಿಲಾಷ್, ಬೆಂಗಳೂರಿನ ಕಮ್ಮತ್ತನಹಳ್ಳಿ ನಿವಾಸಿ ನಾಗಭೂಷಣ್ ಅವರ ಪುತ್ರಿ ರಮ್ಯಾ ಎಂದು ಮೃತರನ್ನು ಗುರುತಿಸಲಾಗಿದೆ.
ದೀಪಾವಳಿ ವೇಳೆ ಹಬ್ಬಕ್ಕೆ ಊರಿಗೆ ಅಂತ ಬಂದಿದ್ದ ಯುವತಿ ಯುವಕರು ಈಜಲು ಹೋಗಿದ್ದಾರೆ. ಈ ವೇಳೆ ಈಜು ಬಾರದೆ ನೀರಿನಲ್ಲಿ ಮುಳುಗಿ ದಾರುಣವಾಗಿ ಸಾವನ್ನಪ್ಪಿದ್ದಾರೆ.
ಪೆರೇಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Chikkaballapur three youths killed after Drowning into pond which their visit to home due to deepavali.
16-03-25 10:32 pm
HK News Desk
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
16-03-25 10:55 pm
Mangalore Correspondent
Tejasvi Surya, Marriage, Udupi: ಉಡುಪಿ ಕೃಷ್ಣ ಮ...
16-03-25 10:10 pm
Mangalore Jail, Suicide, POSCO: ಮೂಡುಬಿದ್ರೆಯಲ್...
16-03-25 02:05 pm
ಸಂವಿಧಾನ ಉಲ್ಲಂಘಿಸಿ ವಕ್ಫ್ ಕಾಯ್ದೆ ಸರಿಯಲ್ಲ, ಪ್ರಾಣ...
15-03-25 10:00 pm
Mangalore court, Moral Police, Acquit: ಹಿಂದು...
15-03-25 08:32 pm
16-03-25 10:39 pm
Bangalore Correspondent
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm