ಬ್ರೇಕಿಂಗ್ ನ್ಯೂಸ್
14-11-24 01:55 pm HK News Desk ಕರ್ನಾಟಕ
ಶಿವಮೊಗ್ಗ, ನ 14: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ಬುಧವಾರ ನಾಪತ್ತೆಯಾಗಿದ್ದ ಮೂವರು ಯುವಕರ ಮೃತದೇಹ ಇಂದು ಗುರುವಾರ ನ.14 ಪತ್ತೆಯಾಗಿದೆ.
ಕಳಸವಳ್ಳಿ ಗ್ರಾಮದ ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ಮೂರು ಯುವಕರು ನಾಪತ್ತೆಯಾಗಿದ್ದರು. ಚೇತನ ಜೈನ್ (28) ರಾಜು (28) ಹಾಗೂ ಸಂದೀಪ್ (30) ಶವವಾಗಿ ಪತ್ತೆಯಾಗಿದ್ದಾರೆ. ಇವರು ಹುಲಿದೇವರಬನ ನಿವಾಸಿಗಳು ಎಂದು ತಿಳಿದುಬಂದಿದೆ.
ಬುಧವಾರ ಮಧ್ಯಾಹ್ನ ಹೊಳೆ ಊಟಕ್ಕೆ ಕಳಸವಳ್ಳಿ ಬಳಿಯ ಶರಾವತಿ ಹಿನ್ನೀರಿನಲ್ಲಿ ತೆಪ್ಪದಲ್ಲಿ ಹೋಗಿ ಹಿಂತಿರುಗುವಾಗ ತೆಪ್ಪ ಮಗುಚಿ ಬಿದ್ದಿದ್ದು, ಮೂರು ಸ್ನೇಹಿತರು ನಾಪತ್ತೆಯಾಗಿದ್ದರು. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಮೂವರು ಯುವಕರ ಮೃತದೇಹಕ್ಕಾಗಿ ರಾತ್ರಿಯಿಡಿ ಶೋಧ ಕಾರ್ಯ ನಡೆಸಿ ಇಂದು ಮಧ್ಯಾಹ್ನ ಮೂವರ ಮೃತ ದೇಹವನ್ನ ಪತ್ತೆ ಮಾಡಿದ್ದಾರೆ.
ಇನ್ನು ತೆಪ್ಪ ಮುಗುಚಿ ಬಿದ್ದಾಗ ಐವರ ಪೈಕಿ ನವೀನ್ ಮತ್ತು ಯಶ್ವಂತ್ ನೀರಿನಲ್ಲಿ ಈಜಾಡಿಕೊಂಡು ಬಚಾವಾಗಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಕಾರ್ಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Three youths reportedly drowned in the backwaters of the Sharavathi river after a coracle capsized near Kalasavalli in Sagar taluk in Shivamogga on Wednesday. Three bodies of the youths have been found.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm