ಬ್ರೇಕಿಂಗ್ ನ್ಯೂಸ್
14-11-24 01:55 pm HK News Desk ಕರ್ನಾಟಕ
ಶಿವಮೊಗ್ಗ, ನ 14: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ಬುಧವಾರ ನಾಪತ್ತೆಯಾಗಿದ್ದ ಮೂವರು ಯುವಕರ ಮೃತದೇಹ ಇಂದು ಗುರುವಾರ ನ.14 ಪತ್ತೆಯಾಗಿದೆ.
ಕಳಸವಳ್ಳಿ ಗ್ರಾಮದ ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ಮೂರು ಯುವಕರು ನಾಪತ್ತೆಯಾಗಿದ್ದರು. ಚೇತನ ಜೈನ್ (28) ರಾಜು (28) ಹಾಗೂ ಸಂದೀಪ್ (30) ಶವವಾಗಿ ಪತ್ತೆಯಾಗಿದ್ದಾರೆ. ಇವರು ಹುಲಿದೇವರಬನ ನಿವಾಸಿಗಳು ಎಂದು ತಿಳಿದುಬಂದಿದೆ.
ಬುಧವಾರ ಮಧ್ಯಾಹ್ನ ಹೊಳೆ ಊಟಕ್ಕೆ ಕಳಸವಳ್ಳಿ ಬಳಿಯ ಶರಾವತಿ ಹಿನ್ನೀರಿನಲ್ಲಿ ತೆಪ್ಪದಲ್ಲಿ ಹೋಗಿ ಹಿಂತಿರುಗುವಾಗ ತೆಪ್ಪ ಮಗುಚಿ ಬಿದ್ದಿದ್ದು, ಮೂರು ಸ್ನೇಹಿತರು ನಾಪತ್ತೆಯಾಗಿದ್ದರು. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಮೂವರು ಯುವಕರ ಮೃತದೇಹಕ್ಕಾಗಿ ರಾತ್ರಿಯಿಡಿ ಶೋಧ ಕಾರ್ಯ ನಡೆಸಿ ಇಂದು ಮಧ್ಯಾಹ್ನ ಮೂವರ ಮೃತ ದೇಹವನ್ನ ಪತ್ತೆ ಮಾಡಿದ್ದಾರೆ.
ಇನ್ನು ತೆಪ್ಪ ಮುಗುಚಿ ಬಿದ್ದಾಗ ಐವರ ಪೈಕಿ ನವೀನ್ ಮತ್ತು ಯಶ್ವಂತ್ ನೀರಿನಲ್ಲಿ ಈಜಾಡಿಕೊಂಡು ಬಚಾವಾಗಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಕಾರ್ಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Three youths reportedly drowned in the backwaters of the Sharavathi river after a coracle capsized near Kalasavalli in Sagar taluk in Shivamogga on Wednesday. Three bodies of the youths have been found.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
16-01-26 12:31 pm
Mangalore Correspondent
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm