ಬ್ರೇಕಿಂಗ್ ನ್ಯೂಸ್
22-11-24 05:16 pm HK News Desk ಕರ್ನಾಟಕ
ಚನ್ನಪಟ್ಟಣ, ನ.22: ಯಾವುದೇ ಮುನ್ಸೂಚನೆ ನೀಡದೆ ತಿರುವು ಪಡೆಯುತ್ತಿದ್ದ ಲಾರಿಗೆ ಅತಿವೇಗವಾಗಿ ಬಂದ ಫಾರ್ಚುನರ್ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಧಾರುಣವಾಗಿ ಸಾವನಪ್ಪಿರುವ ಘಟನೆ ಕೋಲೂರುಗೇಟ್ ಬ್ರಿಡ್ಜ್ ಬಳಿಯ ಹೈವೆಯಲ್ಲಿ ನಡೆದಿದೆ.
ಮೃತರನ್ನು ಡಾರೇಲ್ ನೋವ ಆಲೇನ್ ವೇಜ್ (55) ರೋಸ್ ಪ್ರಾನ್ಸಿಸ್ (40) ಎಂದು ಗುರುತಿಸಲಾಗಿದೆ.
ಗೋವಾ ಮೂಲದವರಾದ ಇವರು ಗೇವಾದಿಂದ ಊಟಿಗೆ ಪ್ರವಾಸಕ್ಕೆ ಹೋಗಲು ಬೆಂಗಳೂರು ಮಾರ್ಗವಾಗಿ ಮೈಸೂರಿಗೆ ತೆರಳುವಾಗ ಈ ದುರ್ಘಟನೆ ಸಂಭವಿಸಿದೆ.
ಪಾರ್ಚುನರ್ ಕಾರ್ನಲ್ಲಿ ಸಂಚರಿಸುವ ಸಂದರ್ಭದಲ್ಲಿ ಕೋಲೂರು ಗೇಟ್ ಬಳಿಯ ಬ್ರಿಡ್ಜ್ ಮೇಲಿನ ಬೆಂಗಳೂರು ಮೈಸೂರು ಹೈವೆಯ ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿ ಯಾವುದೇ ಮುನ್ಸೂಚನೆ ಇಲ್ಲದೆ ಏಕಾಎಕಿ ತಿರುವು ಪಡೆದಿದ್ದು ಕಾರು ಲಾರಿಯ ಹಿಂಬದಿಗೆ ಡಿಕ್ಕಿ ಹೊಡೆದಿದೆ.
ಮೃತರ ದೇಹಗಳು ಛಿದ್ರ ಛಿದ್ರ ವಾಗಿದ್ದು, ಅಫಘಾತದ ತೀವ್ರತೆಯನ್ನ ಬಿಂಬಿಸಿತ್ತು. ಕಾರಿನಲ್ಲಿದ್ದ ನೀಲ್ ಫರಿಯೋ, ರೋಸ್ ಪ್ರಾನ್ಸಿಸ್ರವರ ಪುತ್ರ ನತನ್ರೆಟ್ಟಿ ಮಜೋವಾಜೆ ಹಾಗೂ ಚಾಲಕ ನತನ್ ಹೇಟ್ ಮಿಮಜೋಗೆ ಸಣ್ಣಪುಟ್ಟ ಗಾಯಗಳಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಈ ಪ್ರಕರರಣದ ಬಗ್ಗೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹಗಳನ್ನು ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಒಪ್ಪಿಸಲಾಗಿದೆ.
Goan Brothers Killed In Car accident at Ramanagar. Two Alto Porvorim brothers lost their lives in a late-night collision on the Mangalore-Bangalore route. When their Fortuner automobile struck a lorry, the accident happened close to Mandya. Alto Porvorim residents Ross and Darryl Vaz died on spot.
04-05-25 02:27 pm
Bangalore Correspondent
Suhas Shetty Murder, Parameshwar: ಸುಹಾಸ್ ಶೆಟ್...
04-05-25 01:18 pm
Karkala Mla Sunil Kumar, Parameshwar: ಆ್ಯಂಟಿ...
03-05-25 09:38 pm
Shivanand Patil, U T Khader: ಯತ್ನಾಳ್ ಸವಾಲು ಸ್...
02-05-25 10:00 pm
U T Khader, Suhas Shetty Murder, Fazil, Manga...
02-05-25 08:44 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
03-05-25 10:57 pm
Mangalore Correspondent
ಬಜರಂಗಿ ಸುಹಾಸ್ ಶೆಟ್ಟಿ ಹತ್ಯೆಗೆ ಕಳಸದವರು ಬಂದಿದ್ದೇ...
03-05-25 10:43 pm
U T Khader, Satish Kumapla, Mangalore, Suhas,...
03-05-25 10:13 pm
Mangalore, Stabbing, Suhas Shetty Murder, Arr...
03-05-25 08:39 pm
Mangalore, Animal Welfare: ಪ್ರಾಣಿ ಸಂರಕ್ಷಣೆ ಜಾ...
03-05-25 06:57 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm