ಬ್ರೇಕಿಂಗ್ ನ್ಯೂಸ್
22-11-24 05:16 pm HK News Desk ಕರ್ನಾಟಕ
ಚನ್ನಪಟ್ಟಣ, ನ.22: ಯಾವುದೇ ಮುನ್ಸೂಚನೆ ನೀಡದೆ ತಿರುವು ಪಡೆಯುತ್ತಿದ್ದ ಲಾರಿಗೆ ಅತಿವೇಗವಾಗಿ ಬಂದ ಫಾರ್ಚುನರ್ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಧಾರುಣವಾಗಿ ಸಾವನಪ್ಪಿರುವ ಘಟನೆ ಕೋಲೂರುಗೇಟ್ ಬ್ರಿಡ್ಜ್ ಬಳಿಯ ಹೈವೆಯಲ್ಲಿ ನಡೆದಿದೆ.
ಮೃತರನ್ನು ಡಾರೇಲ್ ನೋವ ಆಲೇನ್ ವೇಜ್ (55) ರೋಸ್ ಪ್ರಾನ್ಸಿಸ್ (40) ಎಂದು ಗುರುತಿಸಲಾಗಿದೆ.
ಗೋವಾ ಮೂಲದವರಾದ ಇವರು ಗೇವಾದಿಂದ ಊಟಿಗೆ ಪ್ರವಾಸಕ್ಕೆ ಹೋಗಲು ಬೆಂಗಳೂರು ಮಾರ್ಗವಾಗಿ ಮೈಸೂರಿಗೆ ತೆರಳುವಾಗ ಈ ದುರ್ಘಟನೆ ಸಂಭವಿಸಿದೆ.

ಪಾರ್ಚುನರ್ ಕಾರ್ನಲ್ಲಿ ಸಂಚರಿಸುವ ಸಂದರ್ಭದಲ್ಲಿ ಕೋಲೂರು ಗೇಟ್ ಬಳಿಯ ಬ್ರಿಡ್ಜ್ ಮೇಲಿನ ಬೆಂಗಳೂರು ಮೈಸೂರು ಹೈವೆಯ ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿ ಯಾವುದೇ ಮುನ್ಸೂಚನೆ ಇಲ್ಲದೆ ಏಕಾಎಕಿ ತಿರುವು ಪಡೆದಿದ್ದು ಕಾರು ಲಾರಿಯ ಹಿಂಬದಿಗೆ ಡಿಕ್ಕಿ ಹೊಡೆದಿದೆ.
ಮೃತರ ದೇಹಗಳು ಛಿದ್ರ ಛಿದ್ರ ವಾಗಿದ್ದು, ಅಫಘಾತದ ತೀವ್ರತೆಯನ್ನ ಬಿಂಬಿಸಿತ್ತು. ಕಾರಿನಲ್ಲಿದ್ದ ನೀಲ್ ಫರಿಯೋ, ರೋಸ್ ಪ್ರಾನ್ಸಿಸ್ರವರ ಪುತ್ರ ನತನ್ರೆಟ್ಟಿ ಮಜೋವಾಜೆ ಹಾಗೂ ಚಾಲಕ ನತನ್ ಹೇಟ್ ಮಿಮಜೋಗೆ ಸಣ್ಣಪುಟ್ಟ ಗಾಯಗಳಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಈ ಪ್ರಕರರಣದ ಬಗ್ಗೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹಗಳನ್ನು ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಒಪ್ಪಿಸಲಾಗಿದೆ.
Goan Brothers Killed In Car accident at Ramanagar. Two Alto Porvorim brothers lost their lives in a late-night collision on the Mangalore-Bangalore route. When their Fortuner automobile struck a lorry, the accident happened close to Mandya. Alto Porvorim residents Ross and Darryl Vaz died on spot.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm