ಬ್ರೇಕಿಂಗ್ ನ್ಯೂಸ್
28-11-24 05:04 pm Bangalore Correspondent ಕರ್ನಾಟಕ
ಬೆಂಗಳೂರು, ನ.28: ವಶಕ್ಕೆ ಪಡೆದಿದ್ದ ಆರೋಪಿ ಲಾಕಪ್ ಡೆತ್ ಆದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಪೊಲೀಸ್ ಸಿಬ್ಬಂದಿಗೆ ಏಳು ವರ್ಷ ಜೈಲು ಶಿಕ್ಷೆ ಮತ್ತು ತಲಾ 55,000 ರೂ. ದಂಡ ವಿಧಿಸಲಾಗಿದೆ.
ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಮಹೇಂದ್ರ ರಾಥೋಡ್ ಎಂಬಾತನನ್ನು ಬಂಧಿಸಿ 2016ರ ಮಾರ್ಚ್ 19ರಂದು ಬೆಂಗಳೂರಿನ ಜೀವನ್ ಭೀಮಾ ನಗರ ಠಾಣೆಗೆ ಕರೆತರಲಾಗಿತ್ತು. ಆದರೆ ಆತ ಪೊಲೀಸ್ ಠಾಣೆಯೊಳಗೆ ಸಾವನ್ನಪ್ಪಿದ್ದರು. ಸಾವಿನ ಕುರಿತು ಇಲಾಖೆ ತನಿಖೆಗೆ ಆದೇಶಿಸಲಾಗಿತ್ತು. ತನಿಖೆ ಸಂದರ್ಭದಲ್ಲಿ ಠಾಣೆಯಲ್ಲಿದ್ದ ನಾಲ್ವರು ಪೊಲೀಸ್ ಸಿಬ್ಬಂದಿ ಮಹೇಂದ್ರ ಅವರನ್ನು ತೀವ್ರ ಥಳಿಸಿದ್ದು ಇದರಿಂದಾಗಿ ಅವರು ಸಾವನ್ನಪ್ಪಿದ್ದಾರೆ ಎಂದು ತನಿಖೆಯಲ್ಲಿ ಕಂಡುಬಂದಿತ್ತು.
2019ರ ಜುಲೈ 18ರಂದು ಸಿಐಡಿ ಅಧಿಕಾರಿಗಳು ಆರೋಪಿ ಪೊಲೀಸರ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನಾಲ್ವರು ಪೊಲೀಸ್ ಸಿಬ್ಬಂದಿಗೆ ಶಿಕ್ಷೆ ವಿಧಿಸಿದೆ ಎಂದು ಸಿಐಡಿ ಪ್ರಕಟಣೆಯಲ್ಲಿ ತಿಳಿಸಿದೆ.
ಹೆಡ್ ಕಾನ್ಸ್ಟೇಬಲ್ ಎಜಾಜ್ ಖಾನ್, ಕಾನ್ಸ್ಟೇಬಲ್ಗಳಾದ ಕೇಶವ ಮೂರ್ತಿ, ಮೋಹನ್ ರಾಮ್ ಮತ್ತು ಸಿದ್ದಪ್ಪ ಬೊಮ್ಮನಹಳ್ಳಿ ಅವರಿಗೆ ಐಪಿಸಿ ಸೆಕ್ಷನ್ 304 ಅಡಿಯಲ್ಲಿ ಏಳು ವರ್ಷ ಜೈಲು ಶಿಕ್ಷೆ ಮತ್ತು 30 ಸಾವಿರ ದಂಡ ಮತ್ತು ಐಪಿಸಿ ಕಲಂ 330ರ ಅಡಿಯಲ್ಲಿ ಐದು ವರ್ಷ ಜೈಲು ಮತ್ತು 25 ಸಾವಿರ ರು. ದಂಡ ವಿಧಿಸಲಾಗಿದೆ.
The CID special court in Bengaluru has sentenced four police personnel to 7-years in prison in the lockup death case of an accused detained on suspicion.
04-05-25 02:27 pm
Bangalore Correspondent
Suhas Shetty Murder, Parameshwar: ಸುಹಾಸ್ ಶೆಟ್...
04-05-25 01:18 pm
Karkala Mla Sunil Kumar, Parameshwar: ಆ್ಯಂಟಿ...
03-05-25 09:38 pm
Shivanand Patil, U T Khader: ಯತ್ನಾಳ್ ಸವಾಲು ಸ್...
02-05-25 10:00 pm
U T Khader, Suhas Shetty Murder, Fazil, Manga...
02-05-25 08:44 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
03-05-25 10:57 pm
Mangalore Correspondent
ಬಜರಂಗಿ ಸುಹಾಸ್ ಶೆಟ್ಟಿ ಹತ್ಯೆಗೆ ಕಳಸದವರು ಬಂದಿದ್ದೇ...
03-05-25 10:43 pm
U T Khader, Satish Kumapla, Mangalore, Suhas,...
03-05-25 10:13 pm
Mangalore, Stabbing, Suhas Shetty Murder, Arr...
03-05-25 08:39 pm
Mangalore, Animal Welfare: ಪ್ರಾಣಿ ಸಂರಕ್ಷಣೆ ಜಾ...
03-05-25 06:57 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm