ಬ್ರೇಕಿಂಗ್ ನ್ಯೂಸ್
29-11-24 04:12 pm HK News Desk ಕರ್ನಾಟಕ
ಬೆಳಗಾವಿ, ನ.29: ಸಾರ್ವಜನಿಕರಿಗೆ ಸಮಸ್ಯೆ, ಅಹಿತಕರ ಘಟನೆಗಳು, ಅಪರಾಧಗಳು, ಸುಲಿಗೆ, ದರೋಡೆ ಕಳ್ಳತನ ಇಂತಹವು ನಡೆಯದಂತೆ ಸಮಾಜವನ್ನು ಕಾಪಾಡುವುದು ಪೊಲೀಸರ ಕರ್ತವ್ಯ. ಸರ್ಕಾರದಿಂದ ನೇಮಕ ಆಗುವ ಪೊಲೀಸರಿಗೆ ಇಡೀ ಸಮಾಜದ ರಕ್ಷಣೆ ಹೊಣೆ ಇರುತ್ತೆ. ನಿರ್ದಿಷ್ಟ ಸ್ಥಳದಲ್ಲಿ ಏನು ನಡೆಯಬಾರದು ಎಂದು ಇವರನ್ನು ನೇಮಕ ಮಾಡಲಾಗುತ್ತದೆ. ಆದರೆ ರಕ್ಷಣೆ ಮಾಡಬೇಕಾದವರೆ ಪೊಲೀಸ್ ಠಾಣೆಯಲ್ಲಿ ಹೋಮ- ಹವನ ಮೊರೆ ಹೋದರೆ ಹೇಗೆ?.
ಬೆಳಗಾವಿಯ ಪೊಲೀಸ್ ಠಾಣೆ ವ್ಯಾಪ್ತಿಯೊಂದರಲ್ಲಿ ಅಪರಾಧ ಪ್ರಕರಣಗಳು ಹೆಚ್ಚಳವಾದ ಹಿನ್ನೆಲೆಯಲ್ಲಿ ಪೊಲೀಸರು ಹೋಮ-ಹವನದ ಮೊರೆ ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ. ಸಾಲು ಸಾಲು ಪ್ರಕರಣಗಳು ಠಾಣೆಗೆ ಬರುತ್ತಿದ್ದಂತೆ ಪೊಲೀಸರು ಈ ಪೂಜೆ ಮಾಡಿಸಿದ್ದಾರೆ. ಠಾಣೆಯ ವ್ಯಾಪ್ತಿಯಲ್ಲಿ ಅಹಿತಕರ ಘಟನೆಗಳು ನಡೆಯಬಾರದು ಎಂದು ಈ ಹೋಮ ಹವನ ಮಾಡಿಸಲಾಗಿದೆ ಎಂದು ಹೇಳಲಾಗುತ್ತಿದೆ.


ಬೆಳಗಾವಿ ನಗರದ ಶಿವ ಬಸವನಗರದಲ್ಲಿ ಇರುವ ಮಾಳಮಾರುತಿ ಪೊಲೀಸ್ ಠಾಣೆ ವ್ಯಾಪ್ತಿ ಸಾಲು ಸಾಲು ಅಪರಾಧ ಪ್ರಕರಣಗಳು ನಡೆದಿವೆ. ಕಳೆದ ಎರಡು ವಾರದಿಂದ ಈ ಠಾಣೆಯಲ್ಲಿ ಕ್ರೈಂ ಪ್ರಕರಣಗಳು ದಾಖಲು ಆಗಿವೆ. ಮಹಿಳೆ ಮೇಲೆ ವಿವಸ್ತ್ರಗೊಳಿಸಿ ಹಲ್ಲೆ, ಫೋಟೋಗ್ರಾಫರ್ ಕಿಡ್ನಾಪ್, ಪ್ರೀತಿ ವಿಚಾರಕ್ಕೆ ಸಂಬಂಧಪಟ್ಟಂತೆ ಶೂಟೌಟ್ ಹೀಗೆ ಪ್ರಕರಣಗಳು ಒಂದರ ಹಿಂದೆ ಒಂದು ನಡೆಯುತ್ತಿವೆ. ಹೀಗಾಗಿಯೇ ಪೊಲೀಸರು ಠಾಣೆಯಲ್ಲಿ ಹೋಮ, ಹವನ ಮಾಡಿಸಿದ್ದಾರೆ. ಮಾಳಮಾರುತಿ ಸಿಪಿಐ ಜೆಎಂ ಕಾಲಿಮಿರ್ಜಿ ನೇತೃತ್ವದಲ್ಲಿ ಪೂಜೆ ನಡೆದಿದೆ ಎನ್ನಲಾಗಿದೆ.
ಪೂಜೆಯಲ್ಲಿ ತೆಂಗಿನ ಕಾಯಿ, ಕುಂಕುಮ, ಭಂಡಾರ, ಬಾಳೆ ಹಣ್ಣುಗಳು, ಕರ್ಪೂರ, ಸ್ವೀಟ್ಸ್, ಅರಿಶಿಣ ಕೊಂಬು, ಅಡಿಕೆ, ಎಲೆಗಳು ಸೇರಿ ಇತರೆ ವಸ್ತುಗಳು ಇರುವುದು ಕಂಡು ಬಂದಿದೆ.
Belagavi Malamaruthi police staffs organise special Pooja for increase in crime. Thier jurisdiction has been raise in crimes after which staffs including the inspector has organised special Pooja.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
02-03-26 10:06 pm
HK News Staffer
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm