ಬ್ರೇಕಿಂಗ್ ನ್ಯೂಸ್
14-12-20 12:50 pm Bangalore Correspondent ಕರ್ನಾಟಕ
ಹೊಸದಿಲ್ಲಿ, ಡಿ.14: ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ತೀವ್ರಗೊಳಿಸಲು ರೈತ ಸಂಘಟನೆಗಳು ನಿರ್ಧರಿಸಿದ್ದು, ಮತ್ತೆ 10 ಸಾವಿರ ರೈತರು ಪ್ರತಿಭಟನೆ ಸೇರಿಕೊಳ್ಳಲಿದ್ದಾರೆಂದು ಎಚ್ಚರಿಕೆ ನೀಡಿವೆ.
ಹೊಸದಾಗಿ 10 ಸಾವಿರ ಮಂದಿ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ್ದಾರೆ ಎನ್ನಲಾಗಿದ್ದು, ರಾಜಸ್ಥಾನ, ಉತ್ತರ ಪ್ರದೇಶದಿಂದ ರೈತರು ದೊಡ್ಡ ಸಂಖ್ಯೆಯಲ್ಲಿ ರಾಜಧಾನಿಯತ್ತ ಬರುತ್ತಿದ್ದಾರೆ ಎನ್ನಲಾಗುತ್ತಿದೆ. ಭಾನುವಾರ ದಿಲ್ಲಿ- ಜೈಪುರ ರಾಷ್ಟ್ರೀಯ ಹೆದ್ದಾರಿಯ ಜೈಸಿಂಗ್ ಖೇರಾ ಬಳಿ ನೂರಾರು ರೈತರು ಸೇರಿದ್ದು ಪೊಲೀಸರು ತಡೆದ ಕಾರಣ ಉದ್ವಿಗ್ನ ಸ್ಥಿತಿ ಉಂಟಾಗಿತ್ತು.


"ನಾವು ಹೆದ್ದಾರಿ ತಡೆ ನಡೆಸಿಲ್ಲ. ಪೊಲೀಸರೇ ಬ್ಯಾರಿಕೇಡ್ಗಳನ್ನು ಹಾಕಿ ತಡೆ ವಿಧಿಸಿದ್ದಾರೆ. ಸರಕಾರ ನಮ್ಮ ಅಹವಾಲು ಆಲಿಸಬೇಕು ಎಂದು ನಾವು ದಿಲ್ಲಿಯತ್ತ ಹೋಗುತ್ತಿದ್ದೇವೆ" ಎಂದು ರಾಜಸ್ಥಾನದ ರೈತರು ಹೇಳಿದ್ದಾರೆ.
ಕನಿಷ್ಠ 2,000 ಟ್ರ್ಯಾಕ್ಟರ್ ಟ್ರಾಲಿಗಳು ದೆಹಲಿಯ ಸಿಂಘು ಗಡಿಯತ್ತ ಮುಖ ಮಾಡಿವೆ. ಪ್ರತಿಯೊಂದರಲ್ಲಿ ಕನಿಷ್ಠ ನಾಲ್ಕು ಮಂದಿ ರೈತರಿದ್ದಾರೆ ಎಂದು ರೈತರು ಹೇಳಿದರು. ಇವರು ಮೊದಲ ದಿನದಿಂದಲೇ ಪ್ರತಿಭಟನೆಯಲ್ಲಿದ್ದಾರೆ.
Leaders of farmer unions who have been protesting against the Centre's new farm laws are on a one-day hunger strike today. The farmers will also be holding demonstrations across the country.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm