ಬ್ರೇಕಿಂಗ್ ನ್ಯೂಸ್
30-11-24 11:09 pm HK News Desk ಕರ್ನಾಟಕ
ಚಿಕ್ಕಮಗಳೂರು, ನ.30: ಕಾಡಾನೆ ದಾಳಿಗೆ ರೈತ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್. ಪುರ ತಾಲೂಕಿನ ಸೀತೂರು ಗ್ರಾಮದಲ್ಲಿ ನಡೆದಿದೆ. ಮೃತರನ್ನ ಸೀತೂರು ಸಮೀಪದ ಕೆರೆಗದ್ದೆ ಗ್ರಾಮದ ಉಮೇಶ್(56) ಎಂದು ಗುರುತಿಸಲಾಗಿದೆ.
ಸೀತೂರು ಗ್ರಾಮದಲ್ಲಿ ಮೂರು ಕಾಡಾನೆಗಳು ಬಂದಿದ್ದು ಗದ್ದೆ- ತೋಟಗಳ ಮೇಲೆ ದಾಂಧಲೆ ಮಾಡುತ್ತಿದ್ದವು. ಆನೆ ಹಾವಳಿಯಿಂದ ರೈತರೇ ಆನೆಗಳನ್ನ ಓಡಿಸಲು ಹೋಗಿದ್ದರಿಂದ ದುರ್ಘಟನೆ ಸಂಭವಿಸಿದೆ ಎಂದು ಸ್ಥಳಿಯರು ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಆನೆಗಳು ಕಂಡ ಕೂಡಲೇ ಸ್ಥಳೀಯರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಆದರೆ, ಅಧಿಕಾರಿಗಳು ತಡವಾಗಿ ಬಂದ ಹಿನ್ನೆಲೆ ಸ್ಥಳೀಯರೇ ಆನೆಗಳನ್ನ ಓಡಿಸಲು ಮುಂದಾಗಿದ್ದಾರೆ. ಘಟನೆಗೆ ಅರಣ್ಯ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಸ್ಥಳಿಯರು ಆಕ್ರೋಶ ಹೊರಹಾಕಿದ್ದಾರೆ.
ಆನೆ ಬಗ್ಗೆ ಮಾಹಿತಿ ನೀಡಿದರು ತಡವಾಗಿ ಬಂದ ಅರಣ್ಯ ಅಧಿಕಾರಿಗಳೇ ಈ ಸಾವಿಗೆ ನೇರ ಹೊಣೆ, ರೈತನ ಸಾವಿಗೆ ಸೂಕ್ತ ಪರಿಹಾರ ನೀಡಬೇಕೆಂದು ಸ್ಥಳಿಯರು ಆಗ್ರಹಿಸಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳು ಕೂಡಲೇ ಕಾಡಾನೆಗಳನ್ನ ಓಡಿಸಬೇಕು, ಸೂಕ್ತ ಪರಿಹಾರ ನೀಡಬೇಕೆಂದು ಆಗ್ರಹಿಸಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಎನ್.ಆರ್.ಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
A person died in an elephant attack at Seethur village in N.R. Pura taluk of Chikkamagaluru on Saturday. Umesh, 56, was working in his agricultural field when the elephant attacked him.
15-03-25 09:18 pm
HK News Desk
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 10:00 pm
Mangalore Correspondent
Mangalore court, Moral Police, Acquit: ಹಿಂದು...
15-03-25 08:32 pm
Mangalore Mary Hill, Boy Death; ಮೇರಿಹಿಲ್ ; ಏಳ...
15-03-25 04:11 pm
Dr Vamana Nandavar, Mangalore Death: ತುಳು, ಕನ...
15-03-25 01:47 pm
Mangalore Student Missing, ,Kidnap, Hitein Bh...
15-03-25 12:35 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm