ಬ್ರೇಕಿಂಗ್ ನ್ಯೂಸ್
01-12-24 10:04 pm HK News Desk ಕರ್ನಾಟಕ
ಗದಗ, ಡಿ.1: ಆನ್ಲೈನ್ ಗೇಮ್ ನಿಂದ ಹಣ ಕಳೆದುಕೊಂಡು ಮನನೊಂದ ಯುವಕನೊಬ್ಬ ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು ಡೆತ್ ನೋಟ್ ನಲ್ಲಿ ರಮ್ಮಿ ಆನ್ಲೈನ್ ಗೇಮ್ ಬ್ಯಾನ್ ಮಾಡುವಂತೆ ಸರ್ಕಾರಕ್ಕೆ ಆಗ್ರಹ ಮಾಡಿದ್ದಾನೆ.
ಮೃತ ಜಗದೀಶ್ ಹಳೆಮನಿ (37) ನೇಣಿಗೆ ಶರಣಾಗಿದ್ದು ಶಿರಹಟ್ಟಿ ಮೂಲದ ನಿವಾಸಿಯಾಗಿದ್ದು, ವ್ಯಾಪಾರಸ್ಥನಾಗಿದ್ದ. ಹಲವಾರು ತಿಂಗಳಿಂದ ಆನ್ಲೈನ್ ಗೇಮ್ ನಲ್ಲಿ ಜಗದೀಶ್ ಮಗ್ನನಾಗಿದ್ದ. ರಮ್ಮಿ ಆನ್ಲೈನ್ ಗೇಮ್ ನಲ್ಲಿ ಆಟವಾಡಿ ಲಕ್ಷಾಂತರ ರೂಪಾಯಿ ಕಳೆದುಕೊಂಡಿದ್ದ.
ನಿನ್ನೆ ರಾತ್ರಿ 10:30 ರ ಸುಮಾರಿಗೆ ಶಿರಹಟ್ಟಿ ಯಿಂದ ಗದಗ ವಿಶ್ವ ಲಾಡ್ಜ್ ಗೆ ಬಂದಿದ್ದಾನೆ. ಕಂಠ ಪೂರ್ತಿ ಕುಡಿದು, ಸ್ವಲ್ಪ ಊಟ ಮಾಡಿದ್ದಾನೆ. ನಂತರ ನಶೆಯಲ್ಲಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಡೆತ್ ನೋಟ್ ನಲ್ಲಿ ರಮ್ಮಿ ಆನ್ಲೈನ್ ಗೇಮ್ ಬ್ಯಾನ್ ಮಾಡಬೇಕೆಂದು ಉಲ್ಲೇಖಿಸಿದ್ದು ಶಿರಹಟ್ಟಿ ಶಾಸಕ ಡಾ.ಚಂದ್ರು ಲಮಾಣಿ ಅವರು ರಮ್ಮಿ ಗೇಮ್ ಬ್ಯಾನ್ ಮಾಡುವಂತೆ ಅಧಿವೇಶನದಲ್ಲಿ ಪ್ರಸ್ತಾಪಿಸಬೇಕು. ನನ್ನಂತೆ ಬಹಳ ಜನರು ಹಾಳಾಗಿದ್ದಾರೆ. ದಯವಿಟ್ಟು ಆನ್ಲೈನ್ ಗೇಮ್ ಬ್ಯಾನ್ ಆಡುವಂತೆ ಅಧಿವೇಶನದಲ್ಲಿ ಚರ್ಚೆ ಮಾಡುವಂತೆ ಡೆತ್ ನೋಟ್ ನಲ್ಲಿ ಮನವಿ ಮಾಡಿಕೊಂಡಿದ್ದಾನೆ.
ಭಾನುವಾರ ಮಧ್ಯಾಹ್ನವಾದ್ರೂ ರೂಮ್ ನಿಂದ ಯುವಕ ಹೊರಬಂದಿರಲಿಲ್ಲ. ಲಾಡ್ಜ್ ನವರಿಗೆ ಅನುಮಾನ ಬಂದು ಕುಟುಂಬಸ್ಥರಿಗೆ ಮಾಹಿತಿ ತಿಳಿಸಿದ್ದಾರೆ. ಕುಟುಂಬಸ್ಥರು ಬಂದು ನೋಡಿದಾಗ ಆತ್ಮಹತ್ಯೆ ಮಾಡಿರುವುದು ಗೊತ್ತಾಗಿದೆ. ಸ್ಥಳಕ್ಕೆ ಗದಗ ಶಹರ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
Businessman from Gadag commit suicide after losing money in Rummy. A young man, upset after losing money playing an online game, committed suicide at a lodge and wrote a death note urging the government to ban the online game of rummy.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
18-04-26 11:31 pm
HK News Desk
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
19-04-26 02:58 pm
HK News Staffer
15 ವರ್ಷಗಳ ಹಿಂದೆ ಜೈಲಿನಿಂದ ತಪ್ಪಿಸಿಕೊಂಡು ಮುಂಬೈ,...
19-04-26 02:24 pm
ಅಂಬ್ಲಮೊಗರು ; ಸ್ನೇಹಿತರೊಂದಿಗೆ ಕೆರೆ ನೀರಲ್ಲಿ ಆಟವಾ...
19-04-26 10:20 am
ಹೇಯ್ ಮಟನ್ ಸರಿಯಾಗಿ ಬೆಂದಿಲ್ಲ ಎಂದು ಸ್ನೇಹಿತನ ಮುಂದ...
18-04-26 10:37 pm
180 ಅಪ್ರಾಪ್ತ ಬಾಲಕಿಯರ 350 ಅಶ್ಲೀಲ ವಿಡಿಯೋ ವೈರಲ್...
18-04-26 03:50 pm