ಬ್ರೇಕಿಂಗ್ ನ್ಯೂಸ್
01-12-24 10:04 pm HK News Desk ಕರ್ನಾಟಕ
ಗದಗ, ಡಿ.1: ಆನ್ಲೈನ್ ಗೇಮ್ ನಿಂದ ಹಣ ಕಳೆದುಕೊಂಡು ಮನನೊಂದ ಯುವಕನೊಬ್ಬ ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು ಡೆತ್ ನೋಟ್ ನಲ್ಲಿ ರಮ್ಮಿ ಆನ್ಲೈನ್ ಗೇಮ್ ಬ್ಯಾನ್ ಮಾಡುವಂತೆ ಸರ್ಕಾರಕ್ಕೆ ಆಗ್ರಹ ಮಾಡಿದ್ದಾನೆ.
ಮೃತ ಜಗದೀಶ್ ಹಳೆಮನಿ (37) ನೇಣಿಗೆ ಶರಣಾಗಿದ್ದು ಶಿರಹಟ್ಟಿ ಮೂಲದ ನಿವಾಸಿಯಾಗಿದ್ದು, ವ್ಯಾಪಾರಸ್ಥನಾಗಿದ್ದ. ಹಲವಾರು ತಿಂಗಳಿಂದ ಆನ್ಲೈನ್ ಗೇಮ್ ನಲ್ಲಿ ಜಗದೀಶ್ ಮಗ್ನನಾಗಿದ್ದ. ರಮ್ಮಿ ಆನ್ಲೈನ್ ಗೇಮ್ ನಲ್ಲಿ ಆಟವಾಡಿ ಲಕ್ಷಾಂತರ ರೂಪಾಯಿ ಕಳೆದುಕೊಂಡಿದ್ದ.
ನಿನ್ನೆ ರಾತ್ರಿ 10:30 ರ ಸುಮಾರಿಗೆ ಶಿರಹಟ್ಟಿ ಯಿಂದ ಗದಗ ವಿಶ್ವ ಲಾಡ್ಜ್ ಗೆ ಬಂದಿದ್ದಾನೆ. ಕಂಠ ಪೂರ್ತಿ ಕುಡಿದು, ಸ್ವಲ್ಪ ಊಟ ಮಾಡಿದ್ದಾನೆ. ನಂತರ ನಶೆಯಲ್ಲಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಡೆತ್ ನೋಟ್ ನಲ್ಲಿ ರಮ್ಮಿ ಆನ್ಲೈನ್ ಗೇಮ್ ಬ್ಯಾನ್ ಮಾಡಬೇಕೆಂದು ಉಲ್ಲೇಖಿಸಿದ್ದು ಶಿರಹಟ್ಟಿ ಶಾಸಕ ಡಾ.ಚಂದ್ರು ಲಮಾಣಿ ಅವರು ರಮ್ಮಿ ಗೇಮ್ ಬ್ಯಾನ್ ಮಾಡುವಂತೆ ಅಧಿವೇಶನದಲ್ಲಿ ಪ್ರಸ್ತಾಪಿಸಬೇಕು. ನನ್ನಂತೆ ಬಹಳ ಜನರು ಹಾಳಾಗಿದ್ದಾರೆ. ದಯವಿಟ್ಟು ಆನ್ಲೈನ್ ಗೇಮ್ ಬ್ಯಾನ್ ಆಡುವಂತೆ ಅಧಿವೇಶನದಲ್ಲಿ ಚರ್ಚೆ ಮಾಡುವಂತೆ ಡೆತ್ ನೋಟ್ ನಲ್ಲಿ ಮನವಿ ಮಾಡಿಕೊಂಡಿದ್ದಾನೆ.
ಭಾನುವಾರ ಮಧ್ಯಾಹ್ನವಾದ್ರೂ ರೂಮ್ ನಿಂದ ಯುವಕ ಹೊರಬಂದಿರಲಿಲ್ಲ. ಲಾಡ್ಜ್ ನವರಿಗೆ ಅನುಮಾನ ಬಂದು ಕುಟುಂಬಸ್ಥರಿಗೆ ಮಾಹಿತಿ ತಿಳಿಸಿದ್ದಾರೆ. ಕುಟುಂಬಸ್ಥರು ಬಂದು ನೋಡಿದಾಗ ಆತ್ಮಹತ್ಯೆ ಮಾಡಿರುವುದು ಗೊತ್ತಾಗಿದೆ. ಸ್ಥಳಕ್ಕೆ ಗದಗ ಶಹರ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
Businessman from Gadag commit suicide after losing money in Rummy. A young man, upset after losing money playing an online game, committed suicide at a lodge and wrote a death note urging the government to ban the online game of rummy.
04-05-25 02:27 pm
Bangalore Correspondent
Suhas Shetty Murder, Parameshwar: ಸುಹಾಸ್ ಶೆಟ್...
04-05-25 01:18 pm
Karkala Mla Sunil Kumar, Parameshwar: ಆ್ಯಂಟಿ...
03-05-25 09:38 pm
Shivanand Patil, U T Khader: ಯತ್ನಾಳ್ ಸವಾಲು ಸ್...
02-05-25 10:00 pm
U T Khader, Suhas Shetty Murder, Fazil, Manga...
02-05-25 08:44 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
03-05-25 10:57 pm
Mangalore Correspondent
ಬಜರಂಗಿ ಸುಹಾಸ್ ಶೆಟ್ಟಿ ಹತ್ಯೆಗೆ ಕಳಸದವರು ಬಂದಿದ್ದೇ...
03-05-25 10:43 pm
U T Khader, Satish Kumapla, Mangalore, Suhas,...
03-05-25 10:13 pm
Mangalore, Stabbing, Suhas Shetty Murder, Arr...
03-05-25 08:39 pm
Mangalore, Animal Welfare: ಪ್ರಾಣಿ ಸಂರಕ್ಷಣೆ ಜಾ...
03-05-25 06:57 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm