ಬ್ರೇಕಿಂಗ್ ನ್ಯೂಸ್
02-12-24 02:39 pm HK News Desk ಕರ್ನಾಟಕ
ಕಾರವಾರ, ಡಿ 02: ಬಲೂನ್ ಊದುತ್ತ ಮನೆಯಲ್ಲಿ ಆಟವಾಡುತ್ತಿದ್ದ 13 ವರ್ಷದ ಬಾಲಕನೊಬ್ಬನ ಗಂಟಲಲ್ಲಿ ಬಲೂನ್ ಸಿಲುಕಿ ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ಉತ್ತರಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಜೋಗನಕೊಪ್ಪ ಗ್ರಾಮದಲ್ಲಿ ನಡೆದಿದೆ.
ಜೋಗನಕೊಪ್ಪ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 7ನೇ ತರಗತಿ ವಿದ್ಯಾರ್ಥಿ ನವೀನ ನಾರಾಯಣ ಬೆಳಗಾಂವಕರ (13) ಮೃತ ಬಾಲಕ.
ಮನೆಯಲ್ಲಿ ಆಟವಾಡುತಿದ್ದ ವೇಳೆ ಬಲೂನ್ ಊದುವಾಗ ಬಾಯಿಯ ಒಳಗೆ ಕೈ ತಪ್ಪಿ ಜಾರಿ ಹೋಗಿ ಗಂಟಲಲ್ಲಿ ಸಿಲುಕಿದೆ. ಈ ವೇಳೆ, ಉಸಿರುಗಟ್ಟಿ ಒದ್ದಾಡುತಿದ್ದ ಈತನಿಗೆ ತಕ್ಷಣ ಆಸ್ಪತ್ರೆಗೆ ಕರೆದೊಯ್ದರೂ ಉಸಿರಾಟವಾಡಲು ಸಾಧ್ಯವಾಗದೇ ಸಾವು ಕಂಡಿದ್ದಾನೆ.
ಹಳಿಯಾಳದ ಸರ್ಕಾರಿ ಆಸ್ಪತ್ರೆ ವೈದ್ಯರು ಗಂಟಲಲ್ಲಿ ಸಿಲುಕಿದ್ದ ಬಲೂನ್ನನ್ನು ತೆಗೆದಿದ್ದಾರೆ. ಆದರೆ ಬಾಲಕ ಆಸ್ಪತ್ರೆ ಕರೆತರುವ ವೇಳೆಯೇ ದುರಂತ ಸಾವು ಕಂಡಿದ್ದಾನೆ.
ಈ ಬಗ್ಗೆ ಹಳಿಯಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
13 year old boy dies after swallowing ballon while playing in karwar. The deceased has been identified as Naveen Narayan.
15-03-25 09:18 pm
HK News Desk
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 10:00 pm
Mangalore Correspondent
Mangalore court, Moral Police, Acquit: ಹಿಂದು...
15-03-25 08:32 pm
Mangalore Mary Hill, Boy Death; ಮೇರಿಹಿಲ್ ; ಏಳ...
15-03-25 04:11 pm
Dr Vamana Nandavar, Mangalore Death: ತುಳು, ಕನ...
15-03-25 01:47 pm
Mangalore Student Missing, ,Kidnap, Hitein Bh...
15-03-25 12:35 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm