ಬ್ರೇಕಿಂಗ್ ನ್ಯೂಸ್
04-12-24 08:10 pm HK News Desk ಕರ್ನಾಟಕ
ವಿಜಯಪುರ, ಡಿ.4: ವಿಜಯಪುರ ಜಿಲ್ಲೆಯ ಯುವತಿ ಸಮೈರಾ ಹುಲ್ಲೂರ ಎಂಬಾಕೆ ತನ್ನ 18ನೇ ವಯಸ್ಸಿಗೆ ಕಮರ್ಶಿಯಲ್ ಪೈಲಟ್ ಲೈಸೆನ್ಸ್ ಪಡೆಯುವ ಮೂಲಕ ಈ ಸಾಧನೆ ಮಾಡಿದ ದೇಶದ ಅತ್ಯಂತ ಕಿರಿಯ ಪೈಲಟ್ ಎಂಬ ಹೆಗ್ಗಳಿಕೆ ಪಡೆದಿದ್ದಾರೆ.
ಸಮೈರಾ ಅತಿ ಕಿರಿಯ ವಯಸ್ಸಿನಲ್ಲೇ ಅಭೂತಪೂರ್ವ ಸಾಧನೆ ಮಾಡಿರುವುದು ಕುಟುಂಬದಲ್ಲಿ ಸಂಭ್ರಮ ಮೂಡಿಸಿದೆ. ವಿಜಯಪುರ ಜಿಲ್ಲೆಯ ಗೋಲಗುಮ್ಮಟ ಸಮೀಪದ ನಿವಾಸಿಗಳಾದ ಅಮೀನ ಹುಲ್ಲೂರು-ನಾಝಿಯಾ ಹುಲ್ಲೂರು ದಂಪತಿಯ ಮಗಳು ಸಮೈರಾ ಹುಲ್ಲೂರು ಈ ದಾಖಲೆ ಮಾಡಿದಾಕೆ.

ಸಮೈರಾ ತನ್ನ ಪ್ರಾಥಮಿಕ, ಪ್ರೌಢ ಹಾಗೂ ಪದವಿ ಪೂರ್ವ ಶಿಕ್ಷಣವನ್ನು ವಿಜಯಪುರದಲ್ಲಿ ಪೂರ್ಣಗೊಳಿಸಿದ್ದು, ನಂತರ ದೆಹಲಿಯಲ್ಲಿ 6 ತಿಂಗಳು ಪೈಲಟ್ ತರಬೇತಿ ಮುಗಿಸಿದ್ದಳು. 25ನೇ ವರ್ಷಕ್ಕೆ ಪೈಲಟ್ ಆಗಿರುವ ಕ್ಯಾಪ್ಟನ್ ತಪೇಶ್ ಕುಮಾರ್ ಅವರೇ ನನಗೆ ಪ್ರೇರಣೆ ಎಂದು ಸಮೈರಾ ತನ್ನ ಹೇಳಿಕೊಂಡಿದ್ದಾಳೆ. ಸಮೈರಾ 18ನೇ ವರ್ಷಕ್ಕೆ ಪೈಲಟ್ ಆಗುವ ಮೂಲಕ ತಪೇಶ್ ಅವರನ್ನು ಮೀರಿಸಿದ್ದಾರೆ.
ಸಮೈರಾಳ ಸಾಧನೆಗೆ ಜಿಲ್ಲೆ, ರಾಜ್ಯ ಹಾಗೂ ದೇಶದ ಹಲವಡೆಯಿಂದ ಶುಭಾಶಯಗಳು ಹರಿದು ಬರುತ್ತಿವೆ. ಹೆಣ್ಣು ಮಕ್ಕಳೆಂದರೆ ಕಡೆಗಣಿಸುವವರಿಗೆ ಸಮೈರಾ ಸಾಧನೆ ಮಾದರಿ ಎನ್ನುವಂತಿದೆ.
Samaira Hullur from Vijayapura has obtained a commercial pilot licence at the age of 18. Her father Ameen Hullur, an interior designer, has said that she is the youngest in India to clear all tests and get the licence.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm