ಬ್ರೇಕಿಂಗ್ ನ್ಯೂಸ್
06-12-24 08:39 pm HK News Desk ಕರ್ನಾಟಕ
ವಿಜಯಪುರ, ಡಿ 06: ಕಾರು ಮತ್ತು ತೊಗರಿ ಕಟಾವು ಮಷಿನ್ ಮಧ್ಯೆ ಭೀಕರ ರಸ್ತೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಐವರು ಮೃತಪಟ್ಟ ಘಟನೆ ತಾಳಿಕೋಟೆ ತಾಲೂಕಿನ ಬಿಳೆಬಾವಿ ಕ್ರಾಸ್ ಬಳಿ ನಡೆಯಿತು.
ತಾಳಿಕೋಟೆಯಿಂದ ಹುಣಸಗಿಗೆ ತೆರಳುತ್ತಿದ್ದ ತೊಗರಿ ಕಟಾವು ಮಾಡುವ ಯಂತ್ರ ಹಾಗೂ ಹುಣಸಗಿ ಪಟ್ಟಣದಿಂದ ತಾಳಿಕೋಟೆಯತ್ತ ಆಗಮಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ.
ನಿಂಗಪ್ಪಾ ಕರಿಗೌಡ ಪಾಟೀಲ್ (55), ಶಾಂತವ್ವ ಶಂಕರ ಪಾಟೀಲ್ (45), ಭೀಮೇಶಿ ಕಲ್ಲನಗೌಡ ಸಂಕನಾಳ (65), ಶಶಿಕಲಾ ರಾಮಪ್ಪ ಜೈನಪುರ (45) ಹಾಗು ದಿಲೀಪ್ ಕರಿಗೌಡ ಪಾಟೀಲ್ (50) ಮೃತರೆಂದು ಗುರುತಿಸಲಾಗಿದೆ.
ಕನ್ಯೆ ನೋಡಿ ವಾಪಸ್ ಬರುತ್ತಿದ್ದರು:
ಯಾದಗಿರಿ ಜಿಲ್ಲೆಯ ಅಗ್ನಿ ಗ್ರಾಮದಲ್ಲಿ ಕನ್ಯೆ ನೋಡಿ ವಾಪಸ್ ಬರುತ್ತಿದ್ದಾಗ ಕ್ರೂಸರ್ ವಾಹನವನ್ನು ಹಿಂದಿಕ್ಕುವ ಭರದಲ್ಲಿ ಕಟಾವು ಮಷಿನ್ಗೆ ಕಾರು ಮುಖಾಮುಖಿ ಡಿಕ್ಕಿಯಾಗಿದೆ ಎಂದು ತಿಳಿದು ಬಂದಿದೆ.
ತಾಳಿಕೋಟೆ ಪೊಲೀಸರು ಸ್ಥಳಕ್ಕಾಗಮಿಸಿ ಜೆಸಿಬಿ ಮೂಲಕ ಕಾರಿನಲ್ಲಿದ್ದ ಶವಗಳನ್ನು ಹೊರತೆಗೆದರು. ಐವರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಬಸನಬಾಗೇವಾಡಿ ಸಮುದಾಯ ಆಸ್ಪತ್ರೆಗೆ ರವಾನಿಸಲಾಗಿದೆ. ತಾಳಿಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A tragic accident in Vijayapura resulted in the death of five family members at the scene. The family was returning home after visiting Yadagiri for a marriage proposal.
04-05-25 02:27 pm
Bangalore Correspondent
Suhas Shetty Murder, Parameshwar: ಸುಹಾಸ್ ಶೆಟ್...
04-05-25 01:18 pm
Karkala Mla Sunil Kumar, Parameshwar: ಆ್ಯಂಟಿ...
03-05-25 09:38 pm
Shivanand Patil, U T Khader: ಯತ್ನಾಳ್ ಸವಾಲು ಸ್...
02-05-25 10:00 pm
U T Khader, Suhas Shetty Murder, Fazil, Manga...
02-05-25 08:44 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
03-05-25 10:57 pm
Mangalore Correspondent
ಬಜರಂಗಿ ಸುಹಾಸ್ ಶೆಟ್ಟಿ ಹತ್ಯೆಗೆ ಕಳಸದವರು ಬಂದಿದ್ದೇ...
03-05-25 10:43 pm
U T Khader, Satish Kumapla, Mangalore, Suhas,...
03-05-25 10:13 pm
Mangalore, Stabbing, Suhas Shetty Murder, Arr...
03-05-25 08:39 pm
Mangalore, Animal Welfare: ಪ್ರಾಣಿ ಸಂರಕ್ಷಣೆ ಜಾ...
03-05-25 06:57 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm