ಬ್ರೇಕಿಂಗ್ ನ್ಯೂಸ್
12-12-24 07:23 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.12: ಗಂಡನಿಗೆ ಬುದ್ದಿ ಕಲಿಸಲು ಇಬ್ಬರು ಮಕ್ಕಳ ಜೊತೆ ತಾಯಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಕೋಡಿಗೆಹಳ್ಳಿ ಗೇಟ್ ಬಳಿ ತುಮಕೂರು ಮೂಲದ ಸುರೇಶ್ ಹಾಗೂ ಬೆಂಗಳೂರಿನ ಮತ್ತಿಕೆರೆ ಮೂಲದ ಕುಸುಮಾ ದಂಪತಿ ವಾಸವಾಗಿದ್ದರು. ಇವರಿಗೆ ಇಬ್ಬರು ಮಕ್ಕಳು ಇದ್ದರು.
ವೈಟ್ ಫೀಲ್ಡ್ ನಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿರುವ ಸುರೇಶ್ ತಾಯಿ ನಿಧನರಾದ ಮಾರನೇ ದಿನವೇ ಪತ್ನಿ ಕುಸುಮಾ (25) ತನ್ನ ಇಬ್ಬರು ಮಕ್ಕಳಾದ ಶ್ರೀಯಾನ್ (6) ಹಾಗೂ ಮಗಳು ಚಾರ್ವಿ (1 ವರ್ಷ) ಅವರನ್ನ ಉಸಿರುಗಟ್ಟಿಸಿ ಕೊಲೆ ಮಾಡಿ ನಂತರ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಸುರೇಶ್ ಅವರ ತಾಯಿ ಅನಾರೋಗ್ಯದಿಂದ ಬಳಲುತ್ತಿದ್ದು, ಅವರ ಆರೋಗ್ಯದ ಕಡೆ ಹೆಚ್ಚು ಗಮನ ಹರಿಸಿದ್ದಾನೆ. ಇದರಿಂದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಕುಸುಮಾ ನನ್ನನ್ನು ಕಡೆಗಣಿಸಿದ್ದಾರೆ ಎಂದು ಅಸಮಾಧಾನಕ್ಕೆ ಒಳಗಾಗಿದ್ದಾರೆ.
ಗಂಡನಿಗೆ ಹೆಂಡತಿ ಮಕ್ಕಳು ಇಲ್ಲದಿದ್ದರೆ ಹೇಗೆ ಎಂದು ಬುದ್ದಿ ಕಲಿಸಲು ಈ ವಿಪರೀತದ ನಿರ್ಧಾರಕ್ಕೆ ಹೋಗಿದ್ದಾಳೆ ಎಂದು ಪೊಲೀಸರು ಹೇಳಿದ್ದು, ಮೃತರ ಶವಗಳನ್ನು ಮೃಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.
ಕುಸಮಾ ಬರೆದಿಟ್ಟ ಡೆತ್ ನೋಟ್ನಲ್ಲಿ 'Congrats your ego wins' ಎಂದು ಉಲ್ಲೇಖ ಮಾಡಿದ್ದಾಳೆ. ಅಂದರೆ, ಗಂಡನಿಗೆ ನಿನ್ನ ಇಗೋ ಗೆದ್ದಿದೆ ಎಂದು ಹೇಳಿದ್ದಾಳೆ. ಜೊತೆಗೆ, ಗಂಡನಿಗೆ ಬುದ್ಧಿ ಕಲಿಸಲು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ಅತ್ತೆ ಸತ್ತ ದಿನವೇ ಮಕ್ಕಳನ್ನು ಸಾಯಿಸಿ ತಾನು ಆತ್ಮಹತ್ಯೆಗೆ ಮಾಡಿಕೊಳ್ಳುತ್ತಿದ್ದೇನೆ. ನನ್ನ ಸಾವಿಗೆ ನಾನೇ ಕಾರಣ ಎಂದು ಡೆತ್ ನೋಟ್ನಲ್ಲಿ ಬರೆದಿದ್ದಾಳೆ.
Bangalore wife kills two of her children and commits suicide to teach husband a lesson of not caring wife and children says death note.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
02-03-26 10:06 pm
HK News Staffer
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm