ಬ್ರೇಕಿಂಗ್ ನ್ಯೂಸ್
12-12-24 10:36 pm HK News Desk ಕರ್ನಾಟಕ
ಕಾರ್ಕಳ, ಡಿ.12: ಶಬರಿಮಲೆಗೆ ಲಕ್ಷಾಂತರ ಹಿಂದೂ ಭಕ್ತರು ಪ್ರತಿ ವರ್ಷ ಮಾಲಾಧಾರಿಯಾಗಿ ವ್ರತ ನಿಷ್ಠರಾಗಿ ತೆರಳುವುದು ವಾಡಿಕೆ. ಕಾರ್ಕಳ ತಾಲೂಕಿನ ಸಂಕಲಕರಿಯ ಗ್ರಾಮದ ಗೋಕುಲನಗರ ನಿವಾಸಿ ಆಜಿತ್ ಸೆರಾವೋ ಎಂಬ ಕ್ರೈಸ್ತ ಯುವಕನೂ ಅಯ್ಯಪ್ಪನ ಭಕ್ತಿಯಲ್ಲಿ ಮಾಲಾಧಾರಿಯಾಗಿ ತೆರಳುವುದನ್ನು ವಾಡಿಕೆ ಮಾಡಿದ್ದಾನೆ.
ದಿ. ವಿಲಿಯಂ ಸೆರಾವೋ, ದುಲ್ಸಿನ್ ಸೆರಾವೋ ದಂಪತಿಯ ಅವಳಿ ಗಂಡು ಮಕ್ಕಳಲ್ಲಿ ಓರ್ವನಾದ ಅಜಿತ್ 18 ವರ್ಷಗಳಿಂದ ಶಬರಿಮಲೆ ಯಾತ್ರೆ ಮಾಡುತ್ತಿದ್ದಾರೆ. ವೃತ್ತಿಯಲ್ಲಿ ಇಲೆಕ್ಟ್ರಿಶಿಯನ್ ಆಗಿರುವ ಅಜಿತ್, 18 ವರ್ಷಗಳ ಹಿಂದೆ ಪೊಳಲಿಯ ಗುರುಸ್ವಾಮಿಯೋರ್ವರಿಂದ ಪ್ರಭಾವಿತರಾಗಿ ಮಾಲೆ ಧರಿಸಿದ್ದರು.
ಆನಂತರ, ಕೊರೊನಾ ಸಂದರ್ಭದಲ್ಲೂ ಅಯ್ಯಪ್ಪನ ಯಾತ್ರೆ ಹೋಗುವುದನ್ನು ತಪ್ಪಿಸಲಿಲ್ಲ. ಅಜಿತ್ ಹಿಂದಿನ 17 ವರ್ಷಗಳಲ್ಲಿ 5 ಬಾರಿ ದಟ್ಟ ಕಾನನ ದಾರಿಯಲ್ಲಿ ನಡೆದುಕೊಂಡೇ ಸಾಗಿ ಅಯ್ಯಪ್ಪನ ದರ್ಶನ ಮಾಡಿದ್ದರು. ತಂದೆ ತೀರಿಕೊಂಡ ವರ್ಷದಲ್ಲಿ ಮಾತ್ರ ಮಾಲೆ ಧರಿಸಿರಲಿಲ್ಲ.
ತನ್ನ ಈ ಪುಣ್ಯ ಕಾರ್ಯಕ್ಕೆ ಮನೆಯವರು, ನೆರೆಹೊರೆಯವರು ಸಹಿತ ಎಲ್ಲ ಧರ್ಮದವರ ಬೆಂಬಲವಿದೆ. ಅಯ್ಯಪ್ಪನ ಮೇಲಿನ ಅಚಲ ವಿಶ್ವಾಸ ನನ್ನದು. ವ್ಯಸನ ಮುಕ್ತನಾಗಿ ಬದುಕಲು ಈ ಮಾಲಾಧಾರಿಯಾಗಿ ವ್ರತ ನಿಷ್ಠನಾಗುತ್ತೇನೆ ಎನ್ನುತ್ತಾರೆ ಅಜಿತ್ ಸೆರಾವೋ. ಪ್ರತಿ ವರ್ಷ ಮಕರ ಜ್ಯೋತಿಯಂದು ಅಜಿತ್ ಶಬರಿಮಲೆಗೆ ತೆರಳಿ ಅಯ್ಯಪ್ಪ ಜ್ಯೋತಿಯನ್ನು ಕಣ್ತುಂಬಿಕೊಳ್ಳುತ್ತಾರೆ.
It is a tradition for lakhs of Hindu devotees to visit Sabarimala every year as Maladharis to observe the fast. Ajit Serao, a Christian youth from Gokulnagar, Sankalkaria village in Karkala taluk, has also made it a habit to visit as Maladhari in devotion to Lord Ayyappa.
20-06-25 10:36 am
Bangalore Correspondent
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
19-06-25 10:58 pm
HK News Desk
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
ಪಾಕ್ ಸೇನಾ ಮುಖ್ಯಸ್ಥನಿಗೆ ಡೊನಾಲ್ಡ್ ಟ್ರಂಪ್ ಔತಣ ಕೂ...
18-06-25 09:54 pm
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
19-06-25 10:08 pm
Mangalore Correspondent
ಜಪ್ಪಿನಮೊಗರು ಕಾರು ಅಪಘಾತಕ್ಕೆ ಮದ್ಯ ಸೇವನೆ, ಅತಿ ವೇ...
19-06-25 07:48 pm
Mangalore Police, Sudheer Kumar Reddy: ಕೋಮು ಸ...
19-06-25 01:05 pm
Udupi Bus Driver: ಅಡ್ಡಾದಿಡ್ಡಿ ಬಸ್ ಚಲಾಯಿಸಿ ರಂಪ...
18-06-25 10:57 pm
Lokayukta Arrest, Mangalore: ಸಿಂಗಲ್ ಸೈಟ್ ನಕ್ಷ...
18-06-25 10:46 pm
19-06-25 04:37 pm
Mangalore Correspondent
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm