ಬ್ರೇಕಿಂಗ್ ನ್ಯೂಸ್
14-12-24 05:46 pm HK News Desk ಕರ್ನಾಟಕ
ಮಂಜೇಶ್ವರ, ಡಿ.14: ಬಿಜೆಪಿ ಕುಂಬಳೆ ಮಂಡಲ ಕಾರ್ಯದರ್ಶಿಯಾಗಿದ್ದ ಉಪ್ಪಳ ಪ್ರತಾಪನಗರ ನಿವಾಸಿ, ಉತ್ಸಾಹಿ ಕಾರ್ಯಕರ್ತ ಧನರಾಜ್ (44) ರಸ್ತೆ ಅಪಘಾತಕ್ಕೀಡಾಗಿ ಸಾವಿಗೀಡಾಗಿದ್ದಾರೆ. ಶನಿವಾರ ಮಧ್ಯಾಹ್ನ ಬಂದ್ಯೋಡಿನಲ್ಲಿ ಬಿಜೆಪಿ ಮೀಟಿಂಗ್ ಮುಗಿಸಿ ಮನೆ ಕಡೆಗೆ ಹಿಂತಿರುಗುತ್ತಿದ್ದಾಗ ಇವರ ಬೈಕಿಗೆ ಕಾರು ಡಿಕ್ಕಿಯಾಗಿ ಸಾವು ಕಂಡಿದ್ದಾರೆ.
ಬಂದ್ಯೋಡು ಶಿರಿಯಾದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ಏಕಮುಖದ ರಸ್ತೆಯಲ್ಲಿ ಎರಡೂ ಕಡೆಯ ವಾಹನಗಳ ಸಂಚಾರಕ್ಕೆ ಅವಕಾಶ ಮಾಡಲಾಗಿತ್ತು. ಇದರಿಂದಾಗಿ ರಸ್ತೆಯಲ್ಲಿ ವಿರುದ್ಧ ದಿಕ್ಕಿನಿಂದ ಹೋಗುತ್ತಿದ್ದ ವೇಳೆ ಎದುರಿನಿಂದ ವೇಗವಾಗಿ ಬಂದ ಕಾರೊಂದು ಬೈಕಿಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ರಸ್ತೆಗೆ ಬಿದ್ದ ಧನರಾಜ್ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಈ ಹಿಂದೆ ಮಂಗಳೂರು- ಕಾಸರಗೋಡು ಮಧ್ಯೆ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ತಾತ್ಕಾಲಿಕ ನೆಲೆಯಲ್ಲಿ ಕಂಡಕ್ಟರ್ ಆಗಿದ್ದ ಧನರಾಜ್ 2-3 ವರ್ಷಗಳಿಂದ ಕೆಲಸ ಬಿಟ್ಟು ಊರಲ್ಲೇ ಇದ್ದರು. ಬಿಜೆಪಿ ಮತ್ತು ಹಿಂದು ಸಂಘಟನೆಯಲ್ಲಿ ಮುಂಚೂಣಿಯಲ್ಲಿ ಕೆಲಸ ಮಾಡುತ್ತಿದ್ದರು. ಕುಂಬಳೆ ಮಂಡಲ ಕಾರ್ಯದರ್ಶಿ, ಪ್ರತಾಪನಗರ ಜೈ ಹನುಮಾನ್ ಫ್ರೆಂಡ್ಸ್ ಕ್ಲಬ್ ಸ್ಥಾಪಕ ಸದಸ್ಯರಾಗಿದ್ದರು. ಅವಿವಾಹಿತರಾಗಿದ್ದು, ಸಂಘಟನೆಗಾಗಿಯೇ ತನ್ನ ಜೀವನ ಮುಡಿಪಾಗಿಟ್ಟಿದ್ದರು.
Bandiyod manjeshwar accident, 44 year old BJP Mandala secretary killed on spot. The deceased has been identified as Dhanraj.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm