ಬ್ರೇಕಿಂಗ್ ನ್ಯೂಸ್
16-12-24 08:24 pm HK News Desk ಕರ್ನಾಟಕ
ಕಲಬುರ್ಗಿ, ಡಿ 16: ಪೋನ್ ಪೇ ಮೂಲಕ ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಪೊಲೀಸರ ಬಲೆಗೆ ಪಿಡಿಒ ಬಿದ್ದಿದ್ದಾರೆ.
ಕಲಬುರ್ಗಿ ಜಿಲ್ಲೆಯ ಕವಲಗಾ ಗ್ರಾಮ ಪಂಚಾಯ್ತಿ ಪಿಡಿಒ ಪ್ರೀತಿ ರಾಜ್ ಅವರು ಪಂಪ್ ಆಪರೇಟರ್ ಗುರುಸಿದ್ದಯ್ಯ ಎಂಬುವರನ್ನ ಕರ್ತವ್ಯಕ್ಕೆ ಮರು ನೇಮಕ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದರು.
ಈ ಸಂಬಂಧ ಗುರುಸಿದ್ದಯ್ಯ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.
17,000 ರೂ. ಪಂಪ್ ಆಪರೇಟರ್ ಗುರುಸಿದ್ದಯ್ಯ ಅವರಿಂದ ಪೋನ್ ಪೇ ಮೂಲಕ ಲಂಚ ಸ್ವೀಕರಿಸುತ್ತಿದ್ದಾಗಲೇ ಪಿಡಿಒ ಪ್ರೀತಿ ರಾಜ್ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.
ಈ ದಾಳಿಯನ್ನು ಪೊಲೀಸ್ ಅಧೀಕ್ಷಕ ಬಿ.ಕೆ ಉಮೇಶ್ ಮಾರ್ಗದರ್ಶನದಲ್ಲಿ, ಇನ್ಸ್ ಪೆಕ್ಟರ್ ಅರುಣ್ ಕುಮಾರ್ ತಂಡದಿಂದ ನಡೆಸಲಾಗಿದೆ. ಪಿಡಿಒ ಪ್ರೀತಿ ರಾಜ್ ಅವರನ್ನು ವಶಕ್ಕೆ ಪಡೆದು ಲೋಕಾಯುಕ್ತ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
Kalaburagi PDO caught red handed by lokayukta for taking bribe of 17 thousand. The arrested has been identified as Preethi Raj.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm