ಬ್ರೇಕಿಂಗ್ ನ್ಯೂಸ್
24-12-24 08:32 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.24 : ಸಿಟಿ ರವಿ ಅವರು ಅಶ್ಲೀಲ ಪದ ಬಳಸಿಲ್ಲ ಎಂಬುದನ್ನು ಹೇಳಿಕೊಂಡು ಹೋಗುತ್ತಿದ್ದಾರೆ. ಬಿಜೆಪಿಯವರು ಹೂಹಾರ ಹಾಕಿ ಅವರನ್ನು ಸ್ವಾಗತಿಸುತ್ತಿದ್ದಾರೆ. ಅವರು ಹೇಳೋದು ನಿಜವೇ ಆದರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸವಾಲು ಹಾಕಿದ್ದಾರೆ.
ಖಾಸಗಿ ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಈ ಸವಾಲು ಹಾಕಿದ್ದು, ಸಿಟಿ ರವಿ ನಿತ್ಯವೂ ಮಾಧ್ಯಮಗಳ ಮುಂದೆ ನಾನು ಯಾವುದೇ ಅಶ್ಲೀಲ ಪದ ಬಳಸಿಲ್ಲ ಎಂದು ವಾದಿಸುತ್ತಿದ್ದಾರೆ. ಹಾಗಿದ್ದರೆ ಧರ್ಮಸ್ಥಳದಲ್ಲಿ ನನ್ನ ಉಪಸ್ಥಿತಿಯಲ್ಲಿ ಈ ಕುರಿತು ಪ್ರಮಾಣ ಮಾಡಲಿ. ಧರ್ಮಸ್ಥಳ ಅವರಿಗೆ ಹತ್ತಿರವೇ ಇದೆ, ಅಲ್ಲಿಗೆ ಬರಲಿ. ನಾನೂ ಬರುತ್ತೇನೆ ಎಂದು ಸವಾಲು ಹಾಕಿದರು.
ಸಿಟಿ ರವಿ ನನ್ನ ವಿರುದ್ಧ ಬಳಸಿರುವ ಪದ ಸಭ್ಯ ನಾಗರಿಕರು ಬಳಸುವಂತದ್ದಲ್ಲ. ಅದನ್ನು ನಾನು ತಪ್ಪಿಯೂ ನನ್ನ ಬಾಯಿಂದ ಆಡಲಾರೆ. ಆದರೆ ಅವರ ಪದ ಬಳಕೆಯಿಂದ ನನಗೆ ಆಗಿರುವ ನೋವು ಮಾತ್ರ ಅಗಾಧ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಭಾವುಕರಾಗಿ ನುಡಿದರು.
ಹೆಣ್ಣು ಮಕ್ಕಳ ಬಗ್ಗೆ ಸಿಟಿ ರವಿ ಅವರಿಗೆ ಅದೆಷ್ಟು ಗೌರವವಿದೆ ಎಂಬುದು ಈಗ ಗೊತ್ತಾಗಿದೆ. ಗೃಹ ಸಚಿವರು ಈಗ ಪ್ರಕರಣದ ಸಿಐಡಿ ತನಿಖೆಗೆ ಆದೇಶಿಸಿದ್ದಾರೆ. ತಪ್ಪು ಮಾಡಿಲ್ಲ ಎಂದ ಮೇಲೆ ಸಿಟಿ ರವಿ ಯಾವ ತನಿಖೆಗೂ ಹೆದರಬಾರದು ಅಲ್ಲವೇ ಎಂದ ಲಕ್ಷ್ಮೀ ಹೆಬ್ಬಾಳ್ಕರ್ ಮಾರ್ಮಿಕವಾಗಿ ಪ್ರಶ್ನಿಸಿದರು.
ಈ ಬಗ್ಗೆ ತಿರುಗೇಟು ನೀಡಿರುವ ಸಿಟಿ ರವಿ, ಧರ್ಮಸ್ಥಳ ನಮಗೆ ಪಕ್ಕದಲ್ಲೇ ಇರುವ ಊರು. ನಾನು ಆಗಾಗ ಧರ್ಮಸ್ಥಳಕ್ಕೆ ಭೇಟಿ ನೀಡುತ್ತಲೇ ಇರುತ್ತೇನೆ ಎಂದು ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ್ದಾರೆ.
Lakshmi Hebbalkar challenged CT Ravi to swear before Lord Manjunatha at Dharmasthala if he had not made those remarks. She said she will also be present in Dharmasthala with her family on that day and asked Ravi to come with his family too.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm