ಬ್ರೇಕಿಂಗ್ ನ್ಯೂಸ್
28-12-24 06:57 pm HK News Desk ಕರ್ನಾಟಕ
ಮಂಗಳೂರು, ಡಿ.27: ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಗ್ರೇಸ್ ಮಿನಿಸ್ಟ್ರಿ ಸಂಸ್ಥೆ ವತಿಯಿಂದ ಮಂಗಳೂರು ಮತ್ತು ಬೆಂಗಳೂರಿನಲ್ಲಿ ಅದ್ದೂರಿ ಸಮಾರಂಭ ಏರ್ಪಡಿಸಲಾಗಿತ್ತು. ಹಬ್ಬದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ 600ಕ್ಕೂ ಹೆಚ್ಚು ಬಡ ಕುಟುಂಬದ ಮಹಿಳೆಯರಿಗೆ ಸೀರೆ ಮತ್ತು 500ಕ್ಕೂ ಹೆಚ್ಚು ಪುರುಷರಿಗೆ ಕಂಬಳಿ ವಿತರಿಸಲಾಯಿತು.
ಇದಲ್ಲದೆ, ಬಡ ಕುಟುಂಬದ 250 ಕುಟುಂಬಗಳಿಗೆ ರೇಶನ್ ಸಾಮಗ್ರಿಗಳ ಕಿಟ್ ವಿತರಿಸಿ ಕ್ರಿಸ್ಮಸ್ ಹಬ್ಬದ ನೆಲೆಯಲ್ಲಿ ಬಡವರನ್ನು ಆದರಿಸುವ ಕಾರ್ಯ ಮಾಡಲಾಯಿತು. ಇದೇ ಸಂದರ್ಭದಲ್ಲಿ ಸಂಸ್ಥೆಯ ಸ್ಥಾಪಕ ಬ್ರದರ್ ಆಂಡ್ರ್ಯೂ ರಿಚರ್ಡ್ ಅವರು ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಪ್ರೇರಣಾದಾಯಕ ಸಂದೇಶವನ್ನು ನೀಡಿದರು. ಕ್ರಿಸ್ತನ ಬದುಕಿನ ಸಂದೇಶವನ್ನೂ ಸೇರಿದ್ದ ಜನರಿಗೆ ನೀಡಿದರು.














ಕಾರ್ಯಕ್ರಮದಲ್ಲಿ ಕ್ರಿಸ್ಮಸ್ ಡ್ಯಾನ್ಸ್, ಹಾಡು, ಜೀಸಸ್ ಹುಟ್ಟಿದ ದಿನವನ್ನು ಬಿಂಬಿಸುವ ಸ್ಕಿಟ್ ಪ್ರದರ್ಶನ ಮಾಡಲಾಯಿತು. ಇದಲ್ಲದೆ, ಸೇರಿದ್ದ ಜನರಿಗೆಲ್ಲ ಕ್ರಿಸ್ಮಸ್ ಹಬ್ಬದ ವತಿಯಿಂದ ಸಡಗರದ ಊಟೋಪಚಾರವನ್ನೂ ನೀಡಲಾಯಿತು. ಮಂಗಳೂರು ಮತ್ತು ಬೆಂಗಳೂರು ನಗರಗಳಲ್ಲಿ ಎರಡು ಕಡೆಯೂ ಅದ್ದೂರಿ ಗ್ರೇಸ್ ಮಿನಿಸ್ಟ್ರಿ ವತಿಯಿಂದ ಕ್ರಿಸ್ಮಸ್ ಸಂಭ್ರಮಾಚರಣೆ ನಡೆಸಲಾಗಿದ್ದು, ಜನರೊಂದಿಗೆ ಸಂಸ್ಥೆ ಹೊಂದಿರುವ ಬಾಂಧವ್ಯವನ್ನು ಸಾರಿಹೇಳಿತು.
Grace Ministry held its Christmas Program 2024 in Mangalore and Bangalore, focusing on charity. More than 250 ration kits were distributed by Bro Andrew Richard to needy families. All devotees received sarees and blankets.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm