ಬ್ರೇಕಿಂಗ್ ನ್ಯೂಸ್
30-12-24 01:13 pm HK News Desk ಕರ್ನಾಟಕ
ಮಡಿಕೇರಿ, ಡಿ.30: ಜಮ್ಮು ಕಾಶ್ಮೀರದಲ್ಲಿ ಸೇನಾ ವಾಹನ ಪ್ರಪಾತಕ್ಕೆ ಬಿದ್ದು ನಡೆದ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಕೊಡಗು ಮೂಲದ ಯೋಧ ದಿವಿನ್ (28) ನಾಲ್ಕು ದಿನಗಳ ನಂತರ ಸಾವನ್ನಪ್ಪಿದ್ದಾರೆ.
ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯೋಧ ಚಿಕಿತ್ಸೆಗೆ ಸ್ಪಂದಿಸದೆ ಸಾವು ಕಂಡಿದ್ದಾರೆ. ಮೃತ ದಿವಿನ್ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಆಲೂರು ಸಿದ್ದಾಪುರ ಗ್ರಾಮದ ನಿವಾಸಿ. ತಂದೆ ತಾಯಿಗೆ ಏಕೈಕ ಮಗನಾಗಿದ್ದ ದಿವಿನ್ 10 ವರ್ಷಗಳ ಹಿಂದೆ ಸೇನೆಗೆ ಸೇರಿದ್ದರು.
ಅಪಘಾತದಲ್ಲಿ ದಿವಿನ್ ತೀವ್ರ ಗಾಯಗೊಂಡಿದ್ದರಿಂದ ಸೇನೆಯ ಅಧಿಕಾರಿಗಳ ತುರ್ತು ಕರೆಯಿಂದಾಗಿ ಯೋಧನ ತಾಯಿ ಶ್ರೀನಗರ ತೆರಳಿದ್ದರು. ಯೋಧ ದಿವಿನ್ ಕಳೆದ ಬಾರಿ ಊರಿಗೆ ಬಂದಿದ್ದಾಗ ಕೊಡಗಿನ ಹುಡುಗಿ ಜೊತೆಗೆ ಮದುವೆ ನಿಶ್ಚಯವಾಗಿದ್ದು ಜನವರಿಯಲ್ಲಿ ಮದುವೆಗೆ ದಿನಾಂಕವೂ ನಿಗದಿಯಾಗಿತ್ತು.
ಶ್ರೀನಗರದ ಸೇನಾ ಆಸ್ಪತ್ರೆಯಲ್ಲಿದ್ದ ಯೋಧನನ್ನು ತಾಯಿ ಜಯ ಅವರು ತೆರಳಿ ಮಾತನಾಡಿಸಿದ್ದಾಗ ಅಮ್ಮನ ಕರೆಗೆ ದಿವಿನ್ ಹುಬ್ಬು ಹಾರಿಸಿ ಸ್ಪಂದಿಸಿದ್ದರು. ಶ್ವಾಸಕೋಶಕ್ಕೆ ತೀವ್ರ ಹಾನಿ ಆಗಿದ್ದರಿಂದ ಭಾನುವಾರ ರಾತ್ರಿ ದಿವಿನ್ ಕೊನೆಯುಸಿರು ಎಳೆದಿದ್ದಾರೆ.
ಸೇನಾ ವಾಹನ ಪ್ರಪಾತಕ್ಕೆ ಬಿದ್ದು ಅದರಲ್ಲಿದ್ದ ನಾಲ್ವರು ಸೈನಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಕೊಡಗಿನ ಯೋಧ ದಿವಿನ್ ಗಂಭೀರ ಗಾಯಗೊಂಡಿದ್ದರು.
A soldier from Kodagu district, who was seriously injured after a vehicle fell into a gorge near a forward post in Jammu and Kashmir's Poonch last Tuesday, succumbed to his injuries.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm