ಬ್ರೇಕಿಂಗ್ ನ್ಯೂಸ್
30-12-24 01:13 pm HK News Desk ಕರ್ನಾಟಕ
ಮಡಿಕೇರಿ, ಡಿ.30: ಜಮ್ಮು ಕಾಶ್ಮೀರದಲ್ಲಿ ಸೇನಾ ವಾಹನ ಪ್ರಪಾತಕ್ಕೆ ಬಿದ್ದು ನಡೆದ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಕೊಡಗು ಮೂಲದ ಯೋಧ ದಿವಿನ್ (28) ನಾಲ್ಕು ದಿನಗಳ ನಂತರ ಸಾವನ್ನಪ್ಪಿದ್ದಾರೆ.
ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯೋಧ ಚಿಕಿತ್ಸೆಗೆ ಸ್ಪಂದಿಸದೆ ಸಾವು ಕಂಡಿದ್ದಾರೆ. ಮೃತ ದಿವಿನ್ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಆಲೂರು ಸಿದ್ದಾಪುರ ಗ್ರಾಮದ ನಿವಾಸಿ. ತಂದೆ ತಾಯಿಗೆ ಏಕೈಕ ಮಗನಾಗಿದ್ದ ದಿವಿನ್ 10 ವರ್ಷಗಳ ಹಿಂದೆ ಸೇನೆಗೆ ಸೇರಿದ್ದರು.
ಅಪಘಾತದಲ್ಲಿ ದಿವಿನ್ ತೀವ್ರ ಗಾಯಗೊಂಡಿದ್ದರಿಂದ ಸೇನೆಯ ಅಧಿಕಾರಿಗಳ ತುರ್ತು ಕರೆಯಿಂದಾಗಿ ಯೋಧನ ತಾಯಿ ಶ್ರೀನಗರ ತೆರಳಿದ್ದರು. ಯೋಧ ದಿವಿನ್ ಕಳೆದ ಬಾರಿ ಊರಿಗೆ ಬಂದಿದ್ದಾಗ ಕೊಡಗಿನ ಹುಡುಗಿ ಜೊತೆಗೆ ಮದುವೆ ನಿಶ್ಚಯವಾಗಿದ್ದು ಜನವರಿಯಲ್ಲಿ ಮದುವೆಗೆ ದಿನಾಂಕವೂ ನಿಗದಿಯಾಗಿತ್ತು.
ಶ್ರೀನಗರದ ಸೇನಾ ಆಸ್ಪತ್ರೆಯಲ್ಲಿದ್ದ ಯೋಧನನ್ನು ತಾಯಿ ಜಯ ಅವರು ತೆರಳಿ ಮಾತನಾಡಿಸಿದ್ದಾಗ ಅಮ್ಮನ ಕರೆಗೆ ದಿವಿನ್ ಹುಬ್ಬು ಹಾರಿಸಿ ಸ್ಪಂದಿಸಿದ್ದರು. ಶ್ವಾಸಕೋಶಕ್ಕೆ ತೀವ್ರ ಹಾನಿ ಆಗಿದ್ದರಿಂದ ಭಾನುವಾರ ರಾತ್ರಿ ದಿವಿನ್ ಕೊನೆಯುಸಿರು ಎಳೆದಿದ್ದಾರೆ.
ಸೇನಾ ವಾಹನ ಪ್ರಪಾತಕ್ಕೆ ಬಿದ್ದು ಅದರಲ್ಲಿದ್ದ ನಾಲ್ವರು ಸೈನಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಕೊಡಗಿನ ಯೋಧ ದಿವಿನ್ ಗಂಭೀರ ಗಾಯಗೊಂಡಿದ್ದರು.
A soldier from Kodagu district, who was seriously injured after a vehicle fell into a gorge near a forward post in Jammu and Kashmir's Poonch last Tuesday, succumbed to his injuries.
27-08-25 06:21 pm
Bangalore Correspondent
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
ದಸರಾ ಉದ್ಘಾಟಕರ ಆಯ್ಕೆ ವಿವಾದ ; ನೀವು ನಂಬಿರುವ ನಿಮ್...
27-08-25 03:17 pm
Kannada Anchor Anushree, Marriage, Mangalore:...
27-08-25 02:51 pm
ಚಾಮುಂಡಿ ಬೆಟ್ಟ ಪಕ್ಕಾ ಹಿಂದೂಗಳ ಸ್ವತ್ತು, ಮುಸ್ಲಿಮರ...
27-08-25 12:33 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
27-08-25 11:02 pm
Mangalore Correspondent
FIR, Chinnayya, Dharmasthala, Mahesh Thimarod...
27-08-25 09:19 pm
Praveen Nettaru, NIA, Mangalore: ಪ್ರವೀಣ್ ನೆಟ್...
27-08-25 08:46 pm
Pastor John Shamine, BJP, Fake Human Rights:...
26-08-25 10:57 pm
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm