ಬ್ರೇಕಿಂಗ್ ನ್ಯೂಸ್
31-12-24 05:47 pm HK News Desk ಕರ್ನಾಟಕ
ಹೊನ್ನಾವರ, ಡಿ.31: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಮೂವರು ಮೃತಪಟ್ಟ ಘಟನೆ ತಾಲೂಕಿನ ಶರಾವತಿ ಸೇತುವೆಯಲ್ಲಿ ಡಿ.31ರ ಮಂಗಳವಾರ ಮುಂಜಾನೆ ಸಂಭವಿಸಿದೆ.
ರಾಘವೇಂದ್ರ ಸೋಮಯ್ಯ ಗೌಡ, ಮಾವಿನಕುರ್ವಾ(34), ಗೌರೀಶ್ ನಾಯ್ಕ ಸಂಶಿ(25) ಹಾಗೂ ರಮೇಶ್ ನಾಯ್ಕ ಕರ್ವನಕುರ್ವ(22) ಮೃತ ಬೈಕ್ ಸವಾರರು.
2024ನೇ ವರ್ಷದ ಕೊನೆಯ ದಿನವಾದ ಡಿ.31ರ ಮುಂಜಾನೆ ಹೊನ್ನಾವರ ತಾಲೂಕಿನಲ್ಲಿ ಘನಘೋರ ದುರಂತವೊಂದು ಸಂಭವಿಸಿದೆ. ಬಡ ಮಧ್ಯಮ ವರ್ಗಕ್ಕೆ ಸೇರಿದ ಮೂವರು ಯುವಕರು ದುಡಿಮೆಯ ಮೂಲಕ ತಮ್ಮ ಕುಟುಂಬ ನಿರ್ವಹಣೆ ಮಾಡುತ್ತಿದ್ದವರು.
ಕೂಲಿ ಕೆಲಸದ ಮೂಲಕ ತಮ್ಮ ಜೀವನ ನಡೆಸುತ್ತಿದ್ದ ಮೂವರು ಡಿ.31ರ ಮಂಗಳವಾರ ಮುಂಜಾನೆ ಕಾಸರಕೋಡ ಭಾಗದಿಂದ ಹೊನ್ನಾವರ ಕಡೆ ಬರುವಾಗ ಹೊನ್ನಾವರ ಕಡೆಯಿಂದ ಮಂಗಳೂರಿನ ಕಡೆ ಚಲಿಸುತ್ತಿದ್ದ ಸಾರಿಗೆ ಸಂಸ್ಥೆ ಬಸ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರ ಗಾಯಗೊಂಡಿದ್ದ ಗೌರೀಶ ನಾಯ್ಕ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಹೊನ್ನಾವರ ಪಿಎಸ್ಐ ಮಂಜುನಾಥ ಗೌಡ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Three killed in road accident at Honnavar after Mangalore bus rams bike. KSRTC bus was moving towards Mangalore during which it has rammed the bus which was on the bridge.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
18-06-25 09:54 pm
HK News Desk
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
NHAI, Kasaragod: ಕಾಸರಗೋಡು– ಕಣ್ಣೂರು ಮಧ್ಯೆ ಹೆದ್...
18-06-25 04:09 pm
ಕೊಲೆಗಡುಕ, ಬ್ಲಡಿ ಬಾಸ್ಟರ್ಡ್.. ಪಾಕ್ ಸೇನಾ ಮುಖ್ಯಸ್...
18-06-25 01:29 pm
ಇಸ್ರೇಲ್ ದಾಳಿಗೆ ಕಂಗೆಟ್ಟ ಟೆಹ್ರಾನ್ ; ಯುದ್ಧ ನಿಲ್ಲ...
17-06-25 11:02 pm
18-06-25 10:57 pm
Udupi Correspondent
Lokayukta Arrest, Mangalore: ಸಿಂಗಲ್ ಸೈಟ್ ನಕ್ಷ...
18-06-25 10:46 pm
Puttur News, Truck: ಸರಕು ಬಾಡಿಗೆ ಮಾಡಲು ಒಯ್ದಿದ್...
18-06-25 06:38 pm
NHRC, Dakshina Kannada, MLA Bharath Shetty: ಹ...
18-06-25 02:10 pm
Mangalore Accident, Jeppinamogaru, Aman Rao,...
18-06-25 10:24 am
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm