ಬ್ರೇಕಿಂಗ್ ನ್ಯೂಸ್
31-12-24 05:47 pm HK News Desk ಕರ್ನಾಟಕ
ಹೊನ್ನಾವರ, ಡಿ.31: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಮೂವರು ಮೃತಪಟ್ಟ ಘಟನೆ ತಾಲೂಕಿನ ಶರಾವತಿ ಸೇತುವೆಯಲ್ಲಿ ಡಿ.31ರ ಮಂಗಳವಾರ ಮುಂಜಾನೆ ಸಂಭವಿಸಿದೆ.
ರಾಘವೇಂದ್ರ ಸೋಮಯ್ಯ ಗೌಡ, ಮಾವಿನಕುರ್ವಾ(34), ಗೌರೀಶ್ ನಾಯ್ಕ ಸಂಶಿ(25) ಹಾಗೂ ರಮೇಶ್ ನಾಯ್ಕ ಕರ್ವನಕುರ್ವ(22) ಮೃತ ಬೈಕ್ ಸವಾರರು.
2024ನೇ ವರ್ಷದ ಕೊನೆಯ ದಿನವಾದ ಡಿ.31ರ ಮುಂಜಾನೆ ಹೊನ್ನಾವರ ತಾಲೂಕಿನಲ್ಲಿ ಘನಘೋರ ದುರಂತವೊಂದು ಸಂಭವಿಸಿದೆ. ಬಡ ಮಧ್ಯಮ ವರ್ಗಕ್ಕೆ ಸೇರಿದ ಮೂವರು ಯುವಕರು ದುಡಿಮೆಯ ಮೂಲಕ ತಮ್ಮ ಕುಟುಂಬ ನಿರ್ವಹಣೆ ಮಾಡುತ್ತಿದ್ದವರು.
ಕೂಲಿ ಕೆಲಸದ ಮೂಲಕ ತಮ್ಮ ಜೀವನ ನಡೆಸುತ್ತಿದ್ದ ಮೂವರು ಡಿ.31ರ ಮಂಗಳವಾರ ಮುಂಜಾನೆ ಕಾಸರಕೋಡ ಭಾಗದಿಂದ ಹೊನ್ನಾವರ ಕಡೆ ಬರುವಾಗ ಹೊನ್ನಾವರ ಕಡೆಯಿಂದ ಮಂಗಳೂರಿನ ಕಡೆ ಚಲಿಸುತ್ತಿದ್ದ ಸಾರಿಗೆ ಸಂಸ್ಥೆ ಬಸ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರ ಗಾಯಗೊಂಡಿದ್ದ ಗೌರೀಶ ನಾಯ್ಕ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಹೊನ್ನಾವರ ಪಿಎಸ್ಐ ಮಂಜುನಾಥ ಗೌಡ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Three killed in road accident at Honnavar after Mangalore bus rams bike. KSRTC bus was moving towards Mangalore during which it has rammed the bus which was on the bridge.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm