ಬ್ರೇಕಿಂಗ್ ನ್ಯೂಸ್
06-01-25 01:01 pm Bangalore Correspondent ಕರ್ನಾಟಕ
ಬೆಂಗಳೂರು, ಜ 06: ಹಾಸ್ಟೆಲ್ ಕಟ್ಟಡದ 3ನೇ ಮಹಡಿಯಿಂದ ಆಕಸ್ಮಿಕವಾಗಿ ಬಿದ್ದು ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ (ಐಐಎಂ) ಸ್ನಾತಕೋತ್ತರ ವಿದ್ಯಾರ್ಥಿಯೋರ್ವ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿ ನಡೆದಿದೆ. ಮೃತನನ್ನು ಎಂಬಿಎ ಎರಡನೇ ವರ್ಷದ ವಿದ್ಯಾರ್ಥಿ ಗುಜರಾತ್ ಮೂಲದ ನಿಲಯ್ ಕೈಲಾಶ್ಭಾಯ್ ಪಟೇಲ್ (28) ಎಂದು ಗುರುತಿಸಲಾಗಿದೆ.
ಶನಿವಾರ ನಿಲಯ್ ತನ್ನ ಹುಟ್ಟುಹಬ್ಬವಿದ್ದ ಕಾರಣ ಸ್ನೇಹಿತರೊಂದಿಗೆ ಹೊರಗಡೆ ತೆರಳಿದ್ದ. ನಂತರ ಹಾಸ್ಟೆಲ್ನಲ್ಲಿರುವ ಸ್ನೇಹಿತನ ಕೊಠಡಿಯಲ್ಲಿ ನಿಲಯ್ ಹುಟ್ಟುಹಬ್ಬ ಆಚರಿಸಲಾಗಿತ್ತು. ಬಳಿಕ ತನ್ನ ಕೋಣೆಗೆ ಹಿಂತಿರುಗುತ್ತಿದ್ದಾಗ ಅವಘಡ ಸಂಭವಿಸಿದೆ. ಭಾನುವಾರ ಬೆಳಗ್ಗೆ ಹಾಸ್ಟೆಲ್ ಭದ್ರತಾ ಸಿಬ್ಬಂದಿ ಗಮನಿಸಿದಾಗ ಘಟನೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕ್ಯಾಂಪಸ್ ಆವರಣದ ಹಾಸ್ಟೆಲ್ನ ಬೇರೆ ಬ್ಲಾಕ್ನಲ್ಲಿರುವ ಸ್ನೇಹಿತರ ಕೋಣೆಯಲ್ಲಿ ಹುಟ್ಟುಹಬ್ಬ ಆಚರಿಸಲು ನಿಲಯ್ ತೆರಳಿದ್ದ. ರಾತ್ರಿ 11.30ರ ಸುಮಾರಿಗೆ ಸ್ನೇಹಿತನ ಕೊಠಡಿಯಿಂದ ಹೊರಟು 'F' ಬ್ಲಾಕ್ನಲ್ಲಿರುವ ತನ್ನ ಕೋಣೆಗೆ ವಾಪಸಾಗುವಾಗ ಘಟನೆ ಸಂಭವಿಸಿದೆ ಎಂಬುದು ಪೊಲೀಸರ ಪ್ರಾಥಮಿಕ ತನಿಖೆಯಿಂದ ದೃಢಪಟ್ಟಿದೆ. ಹಾಸ್ಟೆಲ್ನ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.
ಭಾನುವಾರ ಸಂಜೆ ಬೆಂಗಳೂರಿಗೆ ಆಗಮಿಸಿದ ನಿಲಯ್ ಪೋಷಕರು ನೀಡಿದ ದೂರಿನ ಆಧಾರದ ಮೇಲೆ ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ. ನಿಲಯ್ ಸಾವಿನ ಕುರಿತು ಸ್ಪಷ್ಟನೆ ನೀಡುವಂತೆ ಅಖಿಲ ಭಾರತ ಒಬಿಸಿ ವಿದ್ಯಾರ್ಥಿಗಳ ಸಂಘ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ಗೆ ಒತ್ತಾಯಿಸಿದೆ.
Bangalore IIM indian management 28 year old student dies after falling from 3rd floor of college hostel. The deceased has been identified as Kailesh Patil.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm