ಬ್ರೇಕಿಂಗ್ ನ್ಯೂಸ್
09-01-25 07:04 pm HK News Desk ಕರ್ನಾಟಕ
ರಾಮನಗರ, ಜ.09: ಕೆಎಸ್ಆರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಎರಡು ಮಕ್ಕಳು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಇಬ್ಬರ ಸ್ಥಿತಿ ಚಿಂತಾಜನಕವಾಗಿರುವ ಘಟನೆ ರಾಮನಗರ ತಾಲೂಕಿನ ಅಚ್ಚಲುದೊಡ್ಡಿ ಗ್ರಾಮದ ಬಳಿ ನಡೆದಿದೆ.
ಮೃತ ಮಕ್ಕಳನ್ನು ತಮಿಳುನಾಡಿನ ಡೆಂಕಣಿಕೋಟೆಯ ಬೋಕಸಂದ್ರ ಗ್ರಾಮದ ಭೈರಪ್ಪ ಎಂಬವರ ಮಕ್ಕಳಾದ ಪ್ರದೀಪ್ (5), ಭವ್ಯ (3) ಎಂದು ಗುರುತಿಸಲಾಗಿದೆ
ಕಳೆದ ಒಂದು ವರ್ಷದ ಹಿಂದೆ ತಮಿಳುನಾಡಿನಿಂದ ಇಬ್ಬರು ಮಕ್ಕಳು ಹಾಗೂ ಕುಟುಂಬಸ್ಥರೊಡನೆ ಇಲ್ಲಿಗೆ ಬಂದು ವಾಸವಾಗಿದ್ದರು. ಇಂದು ಬೆಳಿಗ್ಗೆ ಗೋವಿಂದ ಹಾಗೂ ಮಧು ಎಂಬವರ ಜೊತೆ ತನ್ನ ಇಬ್ಬರು ಮಕ್ಕಳನ್ನು ಬೈಕ್ನಲ್ಲಿ ಸಂಬಂಧಿಕರ ಮನೆಗೆ ಕಳುಹಿಸಿದ್ದಾರೆ. ಈ ವೇಳೆ ಅಚ್ಚಲುದೊಡ್ಡಿ ಗ್ರಾಮದ ರಸ್ತೆ ತಿರುವಿನಲ್ಲಿ ಬೈಕ್ಗೆ ಬಸ್ ಡಿಕ್ಕಿಯಾಗಿ ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನಿಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಚಿಕಿತ್ಸೆ ಮುಂದುವರೆದಿದೆ.
ಇನ್ನೂ ಅಪಘಾತಕ್ಕೆ ರಸ್ತೆ ತಿರುವಿನಲ್ಲಿರುವ ಗಿಡಗೆಂಟೆಗಳನ್ನು ತೆರವು ಮಾಡದಿರುವುದೇ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ತಿರುವಿನಲ್ಲಿ ಎದುರಿಗೆ ಬರುವ ವಾಹನಗಳು ಗೊತ್ತಾಗದೇ ಅಪಘಾತ ಸಂಭವಿಸಿದೆ. ಜೊತೆಗೆ ಕೆಎಸ್ಆರ್ಟಿಸಿ ಬಸ್ಗಳ ವೇಗಕ್ಕೆ ಮಿತಿ ಇಲ್ಲ, ಅತಿ ವೇಗವಾಗಿ ಬಸ್ ಚಲಾವಣೆ ಮಾಡಿದ್ದರಿಂದ ಈ ಅವಘಡ ಸಂಭವಿಸಿದೆ ಎಂದು ದೂರಿದ್ದಾರೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ರಾಮನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Two kids killed on spot after KSRTC bus rams bike at Ramnagara. The deceased has been identified as Pradeep (5) and Bhavaya (3).
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm