ಬ್ರೇಕಿಂಗ್ ನ್ಯೂಸ್
09-01-25 07:04 pm HK News Desk ಕರ್ನಾಟಕ
ರಾಮನಗರ, ಜ.09: ಕೆಎಸ್ಆರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಎರಡು ಮಕ್ಕಳು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಇಬ್ಬರ ಸ್ಥಿತಿ ಚಿಂತಾಜನಕವಾಗಿರುವ ಘಟನೆ ರಾಮನಗರ ತಾಲೂಕಿನ ಅಚ್ಚಲುದೊಡ್ಡಿ ಗ್ರಾಮದ ಬಳಿ ನಡೆದಿದೆ.
ಮೃತ ಮಕ್ಕಳನ್ನು ತಮಿಳುನಾಡಿನ ಡೆಂಕಣಿಕೋಟೆಯ ಬೋಕಸಂದ್ರ ಗ್ರಾಮದ ಭೈರಪ್ಪ ಎಂಬವರ ಮಕ್ಕಳಾದ ಪ್ರದೀಪ್ (5), ಭವ್ಯ (3) ಎಂದು ಗುರುತಿಸಲಾಗಿದೆ
ಕಳೆದ ಒಂದು ವರ್ಷದ ಹಿಂದೆ ತಮಿಳುನಾಡಿನಿಂದ ಇಬ್ಬರು ಮಕ್ಕಳು ಹಾಗೂ ಕುಟುಂಬಸ್ಥರೊಡನೆ ಇಲ್ಲಿಗೆ ಬಂದು ವಾಸವಾಗಿದ್ದರು. ಇಂದು ಬೆಳಿಗ್ಗೆ ಗೋವಿಂದ ಹಾಗೂ ಮಧು ಎಂಬವರ ಜೊತೆ ತನ್ನ ಇಬ್ಬರು ಮಕ್ಕಳನ್ನು ಬೈಕ್ನಲ್ಲಿ ಸಂಬಂಧಿಕರ ಮನೆಗೆ ಕಳುಹಿಸಿದ್ದಾರೆ. ಈ ವೇಳೆ ಅಚ್ಚಲುದೊಡ್ಡಿ ಗ್ರಾಮದ ರಸ್ತೆ ತಿರುವಿನಲ್ಲಿ ಬೈಕ್ಗೆ ಬಸ್ ಡಿಕ್ಕಿಯಾಗಿ ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನಿಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಚಿಕಿತ್ಸೆ ಮುಂದುವರೆದಿದೆ.
ಇನ್ನೂ ಅಪಘಾತಕ್ಕೆ ರಸ್ತೆ ತಿರುವಿನಲ್ಲಿರುವ ಗಿಡಗೆಂಟೆಗಳನ್ನು ತೆರವು ಮಾಡದಿರುವುದೇ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ತಿರುವಿನಲ್ಲಿ ಎದುರಿಗೆ ಬರುವ ವಾಹನಗಳು ಗೊತ್ತಾಗದೇ ಅಪಘಾತ ಸಂಭವಿಸಿದೆ. ಜೊತೆಗೆ ಕೆಎಸ್ಆರ್ಟಿಸಿ ಬಸ್ಗಳ ವೇಗಕ್ಕೆ ಮಿತಿ ಇಲ್ಲ, ಅತಿ ವೇಗವಾಗಿ ಬಸ್ ಚಲಾವಣೆ ಮಾಡಿದ್ದರಿಂದ ಈ ಅವಘಡ ಸಂಭವಿಸಿದೆ ಎಂದು ದೂರಿದ್ದಾರೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ರಾಮನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Two kids killed on spot after KSRTC bus rams bike at Ramnagara. The deceased has been identified as Pradeep (5) and Bhavaya (3).
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
18-06-25 09:54 pm
HK News Desk
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
NHAI, Kasaragod: ಕಾಸರಗೋಡು– ಕಣ್ಣೂರು ಮಧ್ಯೆ ಹೆದ್...
18-06-25 04:09 pm
ಕೊಲೆಗಡುಕ, ಬ್ಲಡಿ ಬಾಸ್ಟರ್ಡ್.. ಪಾಕ್ ಸೇನಾ ಮುಖ್ಯಸ್...
18-06-25 01:29 pm
ಇಸ್ರೇಲ್ ದಾಳಿಗೆ ಕಂಗೆಟ್ಟ ಟೆಹ್ರಾನ್ ; ಯುದ್ಧ ನಿಲ್ಲ...
17-06-25 11:02 pm
18-06-25 10:57 pm
Udupi Correspondent
Lokayukta Arrest, Mangalore: ಸಿಂಗಲ್ ಸೈಟ್ ನಕ್ಷ...
18-06-25 10:46 pm
Puttur News, Truck: ಸರಕು ಬಾಡಿಗೆ ಮಾಡಲು ಒಯ್ದಿದ್...
18-06-25 06:38 pm
NHRC, Dakshina Kannada, MLA Bharath Shetty: ಹ...
18-06-25 02:10 pm
Mangalore Accident, Jeppinamogaru, Aman Rao,...
18-06-25 10:24 am
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm