ಬ್ರೇಕಿಂಗ್ ನ್ಯೂಸ್
20-01-25 04:24 pm HK News Desk ಕರ್ನಾಟಕ
ಹಾಸನ, ಜ.20: ಆನ್ಲೈನ್ ಗೇಮ್ ನಲ್ಲಿ ಹಣ ಕಳಕೊಂಡು ಬೇಸತ್ತ ಯುವಕನೊಬ್ಬ ಡೆತ್ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ಲಾಡ್ಜ್ನಲ್ಲಿ ನಡೆದಿದೆ.
ಬೇಲೂರು ತಾಲ್ಲೂಕಿನ, ಚೀಕನಹಳ್ಳಿ ಗ್ರಾಮದ ಉಮೇಶ್ ಎಂಬುವವರ ಒಬ್ಬನೇ ಪುತ್ರ ರಾಕೇಶ್ಗೌಡ(25) ಆತ್ಮಹತ್ಯೆಗೆ ಶರಣಾದ ಯುವಕ. ತೀರ್ಥಹಳ್ಳಿಯ ಸ್ಪಂದನಾ ಸ್ಪೂರ್ತಿ ಫೈನಾನ್ಸ್ ಲಿಮಿಟೆಡ್ನಲ್ಲಿ ಕೆಲಸ ಮಾಡುತ್ತಿದ್ದ ರಾಕೇಶ್ ಗೌಡ, ಕರ್ನಾಟಕ ರಕ್ಷಣಾ ವೇದಿಕೆ ಬೇಲೂರು ನಗರ ಘಟಕದ ಅಧ್ಯಕ್ಷನಾಗಿದ್ದ. ಎರಡು ವರ್ಷದಿಂದ ಆನ್ಲೈನ್ ಗೇಮ್ ಆಡಿ ಸಾಕಷ್ಟು ಸಾಲ ಮಾಡಿಕೊಂಡಿದ್ದೇನೆ. ಆ ಹಣವನ್ನು ತೀರಿಸಲು ನನ್ನಿಂದ ಆಗುತ್ತಿಲ್ಲ. ಕೊನೆಯದಾಗಿ ಈ ನಿರ್ಧಾರ ಮಾಡಿದ್ದೇನೆ. ನನ್ನ ಸಾವಿಗೆ ನಾನೇ ಕಾರಣ, ಅಮ್ಮ ನನ್ನನ್ನು ಕ್ಷಮಿಸಿಬಿಡು. ಆನ್ಲೈನ್ ಗೇಮ್ನಿಂದಾಗಿ ಫೈನಾನ್ಸ್ನಲ್ಲಿ ಒಂದು ಲಕ್ಷ ಹಣವನ್ನು ದುರುಪಯೋಗ ಮಾಡಿಕೊಂಡಿದ್ದೇನೆ ಎಂದು ಚೀಟಿ ಬರೆದಿಟ್ಟಿದ್ದಾನೆ.
ಆ ಹಣವನ್ನು ನಮ್ಮ ತಾಯಿಯ ಬಳಿ ಕೇಳಬಾರದು. ನನ್ನ ಸಾವಿನ ಸುದ್ದಿಯನ್ನು ನೇರವಾಗಿ ನನ್ನ ತಾಯಿಗೆ ಹೇಳಬೇಡಿ. ನಾನು ಸಾವಿನ ನಂತರ ನನ್ನ ಕಣ್ಣನ್ನು ದಾನ ಮಾಡಿ. ಬಸವರಾಜು ಅವರ ಹತ್ತಿರ ಐವತ್ತು ಸಾವಿರ ಸಾಲ ಮಾಡಿದ್ದೇನೆ, ನಿಮಗೆ ಕೊಡಲು ಆಗಲಿಲ್ಲ ಕ್ಷಮಿಸಿ. ನನ್ನ ಬೈಕ್ ಮಾರಟವಾದರೆ ಹಣ ತಲುಪುತ್ತದೆ. ನನ್ನ ಶವವನ್ನು ಚೀಕನಹಳ್ಳಿಗೆ ತೆಗೆದುಕೊಂಡು ಹೋಗಬೇಡಿ, ಬೇಲೂರು ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ನೆರವೇರಿಸಿ. ಅಮ್ಮ, ಕುಟುಂಬಸ್ಥರೇ ನನ್ನನ್ನು ಕ್ಷಮಿಸಿಬಿಡಿ I MISS YOU AMMA.. ನನ್ನ ಅಂತಿಮ ದರ್ಶನಕ್ಕೆ ಬೇಲೂರು ಶಾಸಕರು ಬರಬೇಕು. ಆನ್ಲೈನ್ ಗೇಮ್ ನನ್ನ ಜೀವನವನ್ನು ತೆಗೆದುಬಿಡ್ತು ಎಂದು ನೋವು ಹೇಳಿಕೊಂಡಿದ್ದಾನೆ.
25 year old youth commits suicide after losing money in online game after huge loan in Hassan. The Deceased has been identified as Ramesh Gowda. He was working at finance company.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm