ಬ್ರೇಕಿಂಗ್ ನ್ಯೂಸ್
24-01-25 10:51 am HK News Desk ಕರ್ನಾಟಕ
ಬೆಂಗಳೂರು, ಜ 24: 2 ಕೋಟಿ ಸಾಲ ತೀರಿಸಲಾಗದೇ ವ್ಯಕ್ತಿಯೊಬ್ಬ ನಗರದ ಮಂತ್ರಿ ಮಾಲ್ ಒಳಗೆ 2ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಉಲ್ಲಾಳ ಉಪನಗರದ ನಿವಾಸಿ ಮಂಜುನಾಥ್ (55) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಮಲ್ಲೇಶ್ವರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ವ್ಯಕ್ತಿ 2 ಕೋಟಿ ಸಾಲ ಮಾಡಿಕೊಂಡಿದ್ದರು.
ಮಂಜುನಾಥ್ ಎಲೆಕ್ಟ್ರಿಕಲ್ ಅಂಗಡಿ ಇಟ್ಟುಕೊಂಡಿದ್ದರು. ಸಾಲ ತೀರಿಸಲಾಗದೆ ಡೆತ್ನೋಟ್ ಬರೆದಿತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ. ‘2 ಕೋಟಿ ಸಾಲ ಮಾಡಿಕೊಂಡಿದ್ದೇನೆ. ಅದನ್ನ ಈ ಜನ್ಮದಲ್ಲಿ ತೀರಿಸಲು ಸಾಧ್ಯವಿಲ್ಲ ಎಂದು ಡೆತ್ನೋಟ್ನಲ್ಲಿ ಉಲ್ಲೇಖಿಸಿದ್ದಾರೆ.
ನನ್ನ ಸಾವಿಗೆ ಯಾರೂ ಕಾರಣರಲ್ಲ. ನನ್ನ ಸಾವಿಗೆ ನಾನೇ ಕಾರಣ. ನನ್ನ ಜೀವನದಲ್ಲಿ ನೊಂದಿದ್ದೀನಿ. ಸಾಲ ತೀರಿಸಲು ತುಂಬಾ ಪ್ರಯತ್ನ ಮಾಡಿದೆ. ಸದ್ಯದ ಪರಿಸ್ಥಿಯಲ್ಲಿ ಸಾಲ ತೀರಿಸುವುದಕ್ಕೆ ಆಗ್ತಾ ಇಲ್ಲ. ಸಾಲ ಕೊಟ್ಟವರು ಎಲ್ಲ ಕ್ಷಮಿಸಿ ಎಂದು ಬರೆದಿಟ್ಟಿದ್ದಾರೆ. ಡೆತ್ನೋಟ್ನಲ್ಲಿ ಮನೆಯವರ ನಂಬರ್ಗಳನ್ನೆಲ್ಲ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Those who had been to Mantri Mall, Malleshwaram for shopping or to watch a movie were in for a shock on Thursday night when a middle-aged man suddenly climbed over the railings and jumped to his death from the second floor. He landed in a pool of blood onto the ground and was killed on the spot.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm