ಬ್ರೇಕಿಂಗ್ ನ್ಯೂಸ್
24-01-25 10:51 am HK News Desk ಕರ್ನಾಟಕ
ಬೆಂಗಳೂರು, ಜ 24: 2 ಕೋಟಿ ಸಾಲ ತೀರಿಸಲಾಗದೇ ವ್ಯಕ್ತಿಯೊಬ್ಬ ನಗರದ ಮಂತ್ರಿ ಮಾಲ್ ಒಳಗೆ 2ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಉಲ್ಲಾಳ ಉಪನಗರದ ನಿವಾಸಿ ಮಂಜುನಾಥ್ (55) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಮಲ್ಲೇಶ್ವರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ವ್ಯಕ್ತಿ 2 ಕೋಟಿ ಸಾಲ ಮಾಡಿಕೊಂಡಿದ್ದರು.
ಮಂಜುನಾಥ್ ಎಲೆಕ್ಟ್ರಿಕಲ್ ಅಂಗಡಿ ಇಟ್ಟುಕೊಂಡಿದ್ದರು. ಸಾಲ ತೀರಿಸಲಾಗದೆ ಡೆತ್ನೋಟ್ ಬರೆದಿತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ. ‘2 ಕೋಟಿ ಸಾಲ ಮಾಡಿಕೊಂಡಿದ್ದೇನೆ. ಅದನ್ನ ಈ ಜನ್ಮದಲ್ಲಿ ತೀರಿಸಲು ಸಾಧ್ಯವಿಲ್ಲ ಎಂದು ಡೆತ್ನೋಟ್ನಲ್ಲಿ ಉಲ್ಲೇಖಿಸಿದ್ದಾರೆ.
ನನ್ನ ಸಾವಿಗೆ ಯಾರೂ ಕಾರಣರಲ್ಲ. ನನ್ನ ಸಾವಿಗೆ ನಾನೇ ಕಾರಣ. ನನ್ನ ಜೀವನದಲ್ಲಿ ನೊಂದಿದ್ದೀನಿ. ಸಾಲ ತೀರಿಸಲು ತುಂಬಾ ಪ್ರಯತ್ನ ಮಾಡಿದೆ. ಸದ್ಯದ ಪರಿಸ್ಥಿಯಲ್ಲಿ ಸಾಲ ತೀರಿಸುವುದಕ್ಕೆ ಆಗ್ತಾ ಇಲ್ಲ. ಸಾಲ ಕೊಟ್ಟವರು ಎಲ್ಲ ಕ್ಷಮಿಸಿ ಎಂದು ಬರೆದಿಟ್ಟಿದ್ದಾರೆ. ಡೆತ್ನೋಟ್ನಲ್ಲಿ ಮನೆಯವರ ನಂಬರ್ಗಳನ್ನೆಲ್ಲ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Those who had been to Mantri Mall, Malleshwaram for shopping or to watch a movie were in for a shock on Thursday night when a middle-aged man suddenly climbed over the railings and jumped to his death from the second floor. He landed in a pool of blood onto the ground and was killed on the spot.
29-06-25 10:48 pm
Bangalore Correspondent
DK Shivakumar, R Ashok: ಡಿಕೆಶಿ ಜಾತಕ ಸರಿಯಿಲ್ಲ...
29-06-25 10:33 pm
Grace Ministry Theological Bible College, Ban...
29-06-25 04:49 pm
Fact Finding, Police, Mangalore Mob Lynching...
29-06-25 03:04 pm
RCB, Three IPS Officers Suspend: ಚಿನ್ನಸ್ವಾಮಿ...
28-06-25 04:27 pm
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
29-06-25 11:23 pm
Mangalore Correspondent
Udupi Crime, Kapu, Railway: ರೈಲಿನಲ್ಲಿ ಉಡುಪಿಗೆ...
29-06-25 11:15 pm
Davanagere ATM Robbery : ಪೆಟ್ರೋಲ್ ಸುರಿದು ಎಟಿಎ...
29-06-25 04:26 pm
Tumakuru Husband Murder, Wife arrest, Crime:...
29-06-25 02:26 pm
Rape, Mangalore Crime, Someshwara Beach: ಇನ್ಸ...
28-06-25 07:30 pm