ಬ್ರೇಕಿಂಗ್ ನ್ಯೂಸ್
25-01-25 11:10 pm Bangalore Correspondent ಕರ್ನಾಟಕ
ಬೆಂಗಳೂರು, ಜ.25 : ಕೇಂದ್ರ ಸರ್ಕಾರದ ಈ ಸಾಲಿನ ಅತ್ಯನ್ನತ ನಾಗರಿಕ ಸೇವಾ ಪ್ರಶಸ್ತಿ ಪದ್ಮವಿಭೂಷಣಕ್ಕೆ ಸ್ಯಾಂಡಲ್ವುಡ್ ಹಿರಿಯ ನಟ ಅನಂತ್ನಾಗ್ ಅವರನ್ನು ಆಯ್ಕೆ ಮಾಡಲಾಗಿದೆ.
ಅನಂತನಾಗ್ ಭಾರತೀಯ ಚಿತ್ರಲೋಕ ಕಂಡ ಅದ್ಭುತ ಪ್ರತಿಭೆಯಾಗಿದ್ದು ಆಕರ್ಷಕ ನಟನೆಯಿಂದಲೇ ಗಮನ ಸೆಳೆದವರು. ಇವರು ಕನ್ನಡ ಮಾತ್ರವಲ್ಲದೇ ಮರಾಠಿ, ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿ ಚಿತ್ರಗಳಲ್ಲೂ ನಟಿಸಿದ್ದಾರೆ.
ಇವರಿಗೆ ಆರು ಫಿಲಂ ಫೇರ್ ಮತ್ತು 5 ಬಾರಿ ಕರ್ನಾಟಕ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಕರ್ನಾಟಕ ರಾಜಕೀಯದಲ್ಲಿಯೂ ತಮ್ಮ ಛಾಪನ್ನು ಮೂಡಿಸಿರುವ ಇವರು 1994ರ ಜೆ.ಹೆಚ್.ಪಟೇಲ್ ಸರ್ಕಾರದಲ್ಲಿ ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಸಚಿವರಾಗಿ ಕೆಲಸ ಮಾಡಿದ್ದಾರೆ. ಕನ್ನಡ ಚಿತ್ರರಂಗದ ದಂತಕಥೆ ದಿ. ಶಂಕರನಾಗ್ ಇವರ ಕಿರಿಯ ಸಹೋದರನಾಗಿದ್ದು ಪತ್ನಿ ಗಾಯತ್ರಿ ಅವರೂ ಕನ್ನಡ ಚಿತ್ರರಂಗದಲ್ಲಿ ಹಿರಿಯನಟಿ ಆಗಿದ್ದಾರೆ.
1972 ರಲ್ಲಿ ಕನ್ನಡ ಚಿತ್ರ `ಸಂಕಲ್ಪ’ ಮತ್ತು ಶ್ಯಾಮ ಬೆನಗಲ್ ಅವರ `ಅಂಕುರ್’ ಚಿತ್ರದಿಂದ ಸಿನಿಮಾ ಪ್ರಯಾಣ ಆರಂಭಿಸಿದ್ದರು. ಅನಂತನಾಗ್ ನಟಿಸಿದ 7 ಹಿಂದಿ ಚಿತ್ರಗಳಲ್ಲಿ 6 ಚಿತ್ರ ಶ್ಯಾಮ್ ಬೆನಗಲ್ ಅವರ ನಿರ್ದೇಶನದಲ್ಲಿ ನಟಿಸಿದ್ದಾರೆ. ಜಿ.ವಿ.ಅಯ್ಯರ್ ನಿರ್ದೇಶನದಲ್ಲಿ ಮೂಡಿಬಂದ `ಹಂಸಗೀತೆ’ ಚಿತ್ರದಲ್ಲಿ ಸಂಗೀತಗಾರ ವೆಂಕಟಸುಬ್ಬಯ್ಯನವರ ಪಾತ್ರದಲ್ಲಿ ಮಿಂಚಿದರು. ಸುಮಾರು 250 ಕ್ಕೂ ಹೆಚ್ಚು ಚಿತ್ರಗಳಲ್ಲಿ ಅನಂತನಾಗ್ ನಟಿಸಿದ್ದಾರೆ.
Actor Anant Nag conferred with Padma Bhushan award. Among the awardees, legendary actor Anant Nag has been conferred with the Padma Bhushan for his exceptional contributions to Indian cinema. Renowned music director and Grammy Award winner Ricky Kej and educationist A Suryaprakash have also been honoured with the Padma Bhushan for their exemplary achievements in their respective fields.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
18-06-25 08:49 pm
HK News Desk
NHAI, Kasaragod: ಕಾಸರಗೋಡು– ಕಣ್ಣೂರು ಮಧ್ಯೆ ಹೆದ್...
18-06-25 04:09 pm
ಕೊಲೆಗಡುಕ, ಬ್ಲಡಿ ಬಾಸ್ಟರ್ಡ್.. ಪಾಕ್ ಸೇನಾ ಮುಖ್ಯಸ್...
18-06-25 01:29 pm
ಇಸ್ರೇಲ್ ದಾಳಿಗೆ ಕಂಗೆಟ್ಟ ಟೆಹ್ರಾನ್ ; ಯುದ್ಧ ನಿಲ್ಲ...
17-06-25 11:02 pm
ಇರಾನ್ ಸಂಘರ್ಷ ; ಇನ್ನೇನೋ ದೊಡ್ಡದು ನಡೆಯಲಿದೆ ಎಂದ ಟ...
17-06-25 10:47 pm
18-06-25 06:38 pm
Mangalore Correspondent
NHRC, Dakshina Kannada, MLA Bharath Shetty: ಹ...
18-06-25 02:10 pm
Mangalore Accident, Jeppinamogaru, Aman Rao,...
18-06-25 10:24 am
Mangalore DC Mullai Muhilan Transferred, Dars...
17-06-25 09:57 pm
Mangalore Jail Jammer: ಜೈಲಿನ ಜಾಮರ್ ಸಮಸ್ಯೆಗೆ ದ...
17-06-25 08:17 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm