ಬ್ರೇಕಿಂಗ್ ನ್ಯೂಸ್
29-01-25 11:13 am Bangalore Correspondent ಕರ್ನಾಟಕ
ಬೆಂಗಳೂರು, ಜ.29: ಮೊಬೈಲ್ ಗೀಳು ಅಂಟಿಸಿಕೊಂಡ 13 ವರ್ಷದ ಬಾಲಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣೆಯ ಗೊಲ್ಲರಹಟ್ಟಿಯ ರತ್ನನಗರದಲ್ಲಿ ನಡೆದಿದೆ.
ಗೊಲ್ಲರಹಟ್ಟಿಯ ನಿವಾಸಿ ಧ್ರುವ(13) ಆತ್ಮಹತ್ಯೆಗೆ ಶರಣಾದ ಬಾಲಕ. ಈತ ತನ್ನ 9 ವರ್ಷದ ತಂಗಿಯ ಮುಂದೆಯೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ವೇಳೆ ಅಣ್ಣ ಏನು ಮಾಡುತ್ತಿದ್ದಾನೆ ಎಂಬ ಅರಿವು ಇಲ್ಲದೆ ತಂಗಿ ಸುಮ್ಮನೆ ನೋಡುತ್ತಿದ್ದಳು.
ಮಂಗಳವಾರ ಪೋಷಕರು ಕೆಲಸಕ್ಕೆ ತೆರಳಿದ್ದು ಶಾಲೆ ಮುಗಿಸಿ ಬಂದ ಅಣ್ಣ-ತಂಗಿ ಮಾತ್ರ ಮನೆಯಲ್ಲಿದ್ದರು. ಸಂಜೆ 7 ಗಂಟೆಯ ಸುಮಾರಿಗೆ ಬಾಲಕ ಸೊಂಟದ ಉಡದಾರ ಫ್ಯಾನ್ಗೆ ಕಟ್ಟಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಉಡದಾರ ಕುತ್ತಿಗೆಗೆ ಬಿಗಿದು, ತುಂಡಾಗಿ ಬಾಲಕ ಕೆಳಗೆ ಬಿದ್ದಿದ್ದಾನೆ. ಅಣ್ಣ ಏನು ಮಾಡಿಕೊಳ್ಳುತ್ತಿದ್ದಾನೆ ಎಂಬ ಅರಿವು ಇಲ್ಲದೇ ತಂಗಿ ಸುಮ್ಮನಿದ್ದಳು. ಬಾಲಕ ಕೆಳಗೆ ಬಿದ್ದು ಗಾಯಗೊಂಡಿದ್ದು ಅಷ್ಟರಲ್ಲಿ ತಾಯಿ ಮನೆಗೆ ಬಂದಿದ್ದರು. ಘಟನೆ ನೋಡಿ ಆತಂಕಗೊಂಡ ತಾಯಿ ಅಕ್ಕಪಕ್ಕದವರ ಸಹಾಯ ಪಡೆದು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಬಾಲಕನನ್ನು ಪರೀಕ್ಷಿಸಿದ ವೈದ್ಯರು ಆತ ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ.
ಬಾಲಕನ ತಂದೆ ಬಸವರಾಜ್ ಬೇಕರಿ ಕೆಲಸ ಮಾಡುತ್ತಿದ್ದು, ತಾಯಿ ಗಾರ್ಮೆಂಟ್ಸ್ನಲ್ಲಿ ಕೆಲಸ ಮಾಡುತ್ತಿದ್ದರು. ಚಿಕ್ಕ ವಯಸ್ಸಿನಲ್ಲಿ ಆತ್ಮಹತ್ಯೆಗೆ ಮಾಡಿಕೊಳ್ಳಲು ಕಾರಣವೇನು ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬಾಲಕ ಅತಿ ಹೆಚ್ಚಾಗಿ ಮೊಬೈಲ್ ಬಳಕೆ ಮಾಡುತ್ತಿದ್ದ ಎಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗಿದ್ದು, ಇದೇ ವಿಷಯವಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.
13 year old boy commits suicide over mobile use in Bangalore. The deceased has been identified as Dhruva. He hang himself while his little sister was in the same room.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
18-04-26 11:31 pm
HK News Desk
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
19-04-26 10:20 am
HK News Staffer
ಹೇಯ್ ಮಟನ್ ಸರಿಯಾಗಿ ಬೆಂದಿಲ್ಲ ಎಂದು ಸ್ನೇಹಿತನ ಮುಂದ...
18-04-26 10:37 pm
180 ಅಪ್ರಾಪ್ತ ಬಾಲಕಿಯರ 350 ಅಶ್ಲೀಲ ವಿಡಿಯೋ ವೈರಲ್...
18-04-26 03:50 pm
ಟಿಸಿಎಸ್ ಕಂಪನಿಯಲ್ಲಿ ಕಾರ್ಪೊರೇಟ್ ಜಿಹಾದ್ ; ತಲೆಮರೆ...
17-04-26 06:48 pm
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm